• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತಮ್ಮನಿಂದಲೇ ಅಣ್ಣನ ಮಕ್ಕಳ ಭೀಕರ ಕೊ*ಲೆ: ಒಬ್ಬನಿಗೆ ಗಂಭೀರ ಗಾಯ!

ಮದುವೆ ಮಾಡಲಿಲ್ಲವೆಂದು ಅಣ್ಣನ ಮಕ್ಕಳನ್ನ ಕೊಂದ ಪಾಪಿ..!

admin by admin
July 28, 2025 - 12:09 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (42)

ಬೆಂಗಳೂರಿನ ಕಮ್ಮಸಂದ್ರದಲ್ಲಿ ಜುಲೈ 26ರಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಚಾಂದ್ ಪಾಶಾ ಎಂಬಾತನ ಮೂವರು ಮಕ್ಕಳ ಮೇಲೆ ಆತನ ತಮ್ಮ ಖಾಸೀಂ ಕ್ರೂರವಾಗಿ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳಾದ ಮಹ್ಮದ್ ಇಸಾಕ್ (9) ಮತ್ತು ಖಾಸೀಂ ಅಲಿ (7) ಮೃತಪಟ್ಟಿದ್ದು, ಐದು ವರ್ಷದ ಮೊಹಮ್ಮದ್ ರೋಹನ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಚಾಂದ್ ಪಾಶಾ ಕುಟುಂಬವು ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಚಾಂದ್ ಪಾಶಾ ಒಬ್ಬ ಕಾಂಟ್ರಾಕ್ಟ್ ಕಾರ್ಮಿಕನಾಗಿದ್ದು, ಆತನ ಪತ್ನಿ ರಿಹಾನಾ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಖಾಸೀಂ ಕಳೆದ 15 ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಣ್ಣನ ಮನೆಯಲ್ಲಿ ವಾಸವಾಗಿದ್ದ. ಚಾಂದ್ ಪಾಶಾ ಮತ್ತು ರಿಹಾನಾ ಖಾಸೀಂನನ್ನು ತಮ್ಮ ಮಗನಂತೆ ನೋಡಿಕೊಳ್ಳುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

RelatedPosts

ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!

ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ

ADVERTISEMENT
ADVERTISEMENT

ಘಟನೆಯ ದಿನ, ಚಾಂದ್ ಪಾಶಾ ಕೆಲಸಕ್ಕೆ ತೆರಳಿದ್ದಾಗ ಮತ್ತು ರಿಹಾನಾ ಬ್ಯಾಂಕಿಗೆ ಹೋಗಿದ್ದಾಗ, ಮಕ್ಕಳ ಜವಾಬ್ದಾರಿಯನ್ನು ಅಜ್ಜಿಯ ಮೇಲೆ ಬಿಟ್ಟಿದ್ದರು. ಅಜ್ಜಿ ಕಿರಾಣಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಖಾಸೀಂ ಮನೆಯನ್ನು ಒಳಗಿನಿಂದ ಲಾಕ್ ಮಾಡಿ, ಕಲ್ಲು ಒಡೆಯುವ ಸುತ್ತಿಗೆ ಮತ್ತು ಚಾನಾದಿಂದ ಮಕ್ಕಳ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯಿಂದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಜ್ಜಿ ಮನೆಗೆ ಮರಳಿದಾಗ ಖಾಸೀಂ ಒಳಗಿದ್ದು, ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ದಾರುಣ ದೃಶ್ಯ ಕಂಡುಬಂದಿದೆ. ಖಾಸೀಂ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ, ಆದರೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಖಾಸೀಂ ತನ್ನ ಅಣ್ಣನೊಂದಿಗೆ ಆಗಾಗ ಜಗಳವಾಡುತ್ತಿದ್ದ. ಕೊಲೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಆತನ ಮಾನಸಿಕ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಭಾನೋಟ್ ತಿಳಿಸಿದ್ದಾರೆ. ಚಾಂದ್ ಪಾಶಾ ಕುಟುಂಬವು ತಮ್ಮ ಮಕ್ಕಳ ಸಾವಿನಿಂದ ಗೋಳಾಡುತ್ತಿದ್ದು, ಇಡೀ ಕುರಕುಂದಿ ಗ್ರಾಮವೇ ಶೋಕದಲ್ಲಿ ಮುಳುಗಿದೆ. ಹಿಂದೂ, ಮುಸ್ಲಿಂ ಎನ್ನದೆ ಎಲ್ಲ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಆರೋಪಿ ಖಾಸೀಂಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

Untitled design 2026 03 07T193601.231

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

by ಶಾಲಿನಿ ಕೆ. ಡಿ
March 7, 2026 - 7:40 pm
0

Untitled design 2026 03 07T191134.176

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

by ಶಾಲಿನಿ ಕೆ. ಡಿ
March 7, 2026 - 7:25 pm
0

Untitled design (93)

ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ

by ಯಶಸ್ವಿನಿ ಎಂ
March 7, 2026 - 7:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (88)
    ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ
    March 7, 2026 | 0
  • Untitled design (83)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ
    March 7, 2026 | 0
  • ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ
    ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!
    March 7, 2026 | 0
  • Untitled design (82)
    ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ
    March 7, 2026 | 0
  • Untitled design (81)
    ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version