• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಪೊಲೀಸಪ್ಪನ ಜೊತೆ ಮೈಸೂರಿನ ರೀಲ್ಸ್‌ ಆಂಟಿ ಎಸ್ಕೇಪ್

ಮದುವೆಯಾಗಿ ಮಗ ಇದ್ರೂ ಆಂಟಿ & ಖಾಕಿ ಪ್ರೇಮದಾಟ!

admin by admin
December 13, 2025 - 12:30 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Website (20)

ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಸ್ಟಾರ್ ಆಗಿರುವ ಮೈಸೂರು ಮೂಲದ ಮೋನಿಕಾ ಮತ್ತು ಬೆಂಗಳೂರಿನ ಹೊಯ್ಸಳ  ಪೊಲೀಸ್ ಕಾನ್‌ಸ್ಟೇಬಲ್ ರಾಘವೇಂದ್ರ ನಡುವಿನ ಪ್ರೇಮ ಕಥೆಯು ಇದೀಗ ದೊಡ್ಡ ಟ್ವಿಸ್ಟ್ ತೆಗೆದುಕೊಂಡಿದೆ. ಇಬ್ಬರೂ ಮದುವೆಯಾಗಿ ಮಕ್ಕಳಿದ್ದರೂ ಎರಡೇ ತಿಂಗಳ ಪರಿಚಯದಲ್ಲಿ ಪ್ರೇಮಕ್ಕೆ ಬೀಳುವುದು, ರಾತ್ರೋರಾತ್ರಿ ಗಂಡನ ಬಳಿ ಇದ್ದ ಬಂಗಾರ-ಹಣ ದೋಚಿ ಪರಾರಿಯಾಗುವುದು, ಇದು ಸಿನಿಮಾದ ಕಥೆಯಲ್ಲ, ನಿಜ ಜೀವನದ ಘಟನೆ.

ಪ್ರೇಮ ಹೇಗೆ ಶುರು?

RelatedPosts

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ADVERTISEMENT
ADVERTISEMENT

ಉತ್ತರ ಕರ್ನಾಟಕ ಮೂಲದ ರಾಘವೇಂದ್ರ HSR ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಮೈಸೂರಿನ ಮೋನಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಸಾಕಷ್ಟು ಫೇಮಸ್ ಆಗಿದ್ದರು. ಮೂರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್‌‌‌‌ದಲ್ಲಿ ಪರಿಚಯವಾಗಿ ಚಾಟಿಂಗ್ ಶುರು. ಎರಡೇ ತಿಂಗಳಲ್ಲಿ ಪ್ರೇಮ ಗಾಢವಾಗಿ “ನೀನೇ ಎಲ್ಲಾ, ನೀನಿಲ್ಲದಿದ್ದರೆ ನಾನೂ ಇಲ್ಲ” ಎಂಬ ಮಟ್ಟಕ್ಕೆ ಬಂದಿತು.

ಮೋನಿಕಾ ಈಗಾಗಲೇ ಮದುವೆಯಾಗಿ 12 ವರ್ಷದ ಮಗನಿದ್ದರು. ರಾಘವೇಂದ್ರ ಕೂಡ ಮದುವೆಯಾಗಿದ್ದರು. ಆದರೂ ಇಬ್ಬರೂ ತಮ್ಮ ತಮ್ಮ ಕುಟುಂಬವನ್ನು ಬಿಟ್ಟು ಒಟ್ಟಾಗಿ ಜೀವನ ಶುರು ಮಾಡಲು ನಿರ್ಧರಿಸಿದರು.

ಕಳೆದ ತಿಂಗಳು ರಾತ್ರೋರಾತ್ರಿ ಮೋನಿಕಾ ಗಂಡನ ಬಳಿ ಇದ್ದ 160 ಗ್ರಾಂ ಚಿನ್ನಾಭರಣ ಮತ್ತು ₹1.80 ಲಕ್ಷ ನಗದು ದೋಚಿ ರಾಘವೇಂದ್ರನ ಜೊತೆ ಪರಾರಿಯಾದರು. ಇಬ್ಬರೂ ಮೊದಲು ಮೈಸೂರಿಗೆ, ನಂತರ ಇತರೆಡೆಗೆ ತೆರಳಿದ್ದಾರೆ ಎನ್ನಲಾಗಿದೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣ ಬೆಂಗಳೂರು ಪೊಲೀಸ್ ಆಯುಕ್ತರು ರಾಘವೇಂದ್ರನನ್ನು ಸಸ್ಪೆಂಡ್ ಮಾಡಿದ್ದಾರೆ. ಆದರೆ ಅಮಾನತು ಆದರೂ ರಾಘವೇಂದ್ರ ಬುದ್ಧಿ ಕಲಿಯದೇ ಮೋನಿಕಾ ಜೊತೆಯೇ ಇದ್ದಾನೆ ಎಂಬ ಮಾಹಿತಿ ಇದೆ.

ಮೋನಿಕಾ ಅವರ ಪತಿ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ರಾಘವೇಂದ್ರ ಮೋನಿಕಾ ಜೊತೆ ಸೇರಿ ತನಗೆ ಮತ್ತು 12 ವರ್ಷದ ಮಗನಿಗೆ ಕೊಲೆ ಬೆದರಿಕೆ ಕೊಟ್ಟಿದ್ದಾನೆ ಎಂಬ ಆರೋಪವಿದೆ. ಮೂರು ತಿಂಗಳ ಹಿಂದೆ ಮೋನಿಕಾ ತಾನೇ ಗಂಡನ ವಿರುದ್ಧ “ಬುದ್ಧಿ ಹೇಳಿ” ಎಂದು ಚಂದ್ರಾಲೇಔಟ್ ಠಾಣೆಯಲ್ಲಿ ದೂರು ನೀಡಿದ್ದರು ಎಂಬುದು ಇದೀಗ ಬಯಲಾಗಿದೆ.

ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಲು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಪ್ರಕರಣ ಇನ್ನಷ್ಟು ಟ್ವಿಸ್ಟ್‌ಗಳನ್ನು ತಂದೊಡ್ಡಬಹುದು ಎಂಬ ನಿರೀಕ್ಷೆ ಇದೆ. ಒಟ್ಟಾರೆ, ಇನ್‌ಸ್ಟಾ ಪ್ರೇಮದಿಂದ ಶುರುವಾದ ಈ ಕಥೆಯು ಇದೀಗ ಕಾನೂನು ತೊಡಕಿನಲ್ಲಿ ಸಿಕ್ಕಿಬಿಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (85)

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

by ಕವಿತಾ
August 17, 2026 - 1:01 pm
0

Image

ಪ್ರತಿದಿನ ರಾತ್ರಿ ಕೊತ್ತಂಬರಿ ನೀರು ಕುಡಿಯುವ ಅಭ್ಯಾಸ ಯಾಕೆ ಉತ್ತಮ?

by ಶಾಲಿನಿ ಕೆ. ಡಿ
August 17, 2026 - 12:58 pm
0

Untitled design (84)

ಭಾರತ, ಪಾಕ್ ದಾಖಲೆ ಹಿಂದಿಕ್ಕಿದ ಬಾಂಗ್ಲಾ: ಆಸ್ಟ್ರೇಲಿಯಾದಲ್ಲಿ 3ನೇ ಪಂದ್ಯದಲ್ಲೇ ಗೆಲುವು!

by ಕವಿತಾ
August 17, 2026 - 12:54 pm
0

Untitled design 2026 08 17T124317.991

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್: CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

by ದಿಶಾ ಕೆ. ಎಸ್.
August 17, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels
    ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ
    August 16, 2026 | 0
  • Untitled design (78)
    ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು
    August 16, 2026 | 0
  • Untitled design (71)
    ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (62)
    ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version