• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ: ಇನ್ಸ್‌ಪೆಕ್ಟರ್, PSI ಸೇರಿ ಮೂವರು ಅರೆಸ್ಟ್!

admin by admin
August 17, 2025 - 9:24 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 17t090734.604

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ನಿನ್ನೆ ರಾತ್ರಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇನ್ಸ್‌ಪೆಕ್ಟರ್ ರಾಜಶೇಖರ್, PSI ರುಮಾನ್ ಪಾಷಾ ಮತ್ತು ಖಾಸಗಿ ವ್ಯಕ್ತಿ ಇಮ್ರಾನ್ ಬಾಬು (32) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಕಳೆದುಹೋದ ಆಭರಣ ಮತ್ತು ನಗದು ರಿಕವರಿ ಸಂಬಂಧ ದೂರುದಾರ ಮಂಜುನಾಥ್ ಎನ್‌ಸಿಆರ್ (ನಾನ್‌-ಕಾಗ್ನಿಜಬಲ್ ರಿಪೋರ್ಟ್) ದಾಖಲಿಸಿದ್ದರು. ಈ ಪ್ರಕರಣದ ತನಿಖೆಯನ್ನು ಮುಂದುವರಿಸಲು ಮತ್ತು ಆಭರಣವನ್ನು ಹುಡುಕಿ ಕೊಡಲು ಇನ್ಸ್‌ಪೆಕ್ಟರ್ ರಾಜಶೇಖರ್ ಮತ್ತು PSI ರುಮಾನ್ ಪಾಷಾ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

RelatedPosts

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ

ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!

ADVERTISEMENT
ADVERTISEMENT
ಖಾಸಗಿ ವ್ಯಕ್ತಿಯ ಮೂಲಕ ಲಂಚ ಸ್ವೀಕಾರ

ಇನ್ಸ್‌ಪೆಕ್ಟರ್ ರಾಜಶೇಖರ್ ತನ್ನ ಡ್ರೈವರ್ ಆಗಿ ನೇಮಿಸಿಕೊಂಡಿದ್ದ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಮೂಲಕ ₹1 ಲಕ್ಷ ಮುಂಗಡ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಲೋಕಾಯುಕ್ತದಿಂದ ವಿಚಾರಣೆ

ಸದ್ಯ ಇನ್ಸ್‌ಪೆಕ್ಟರ್ ರಾಜಶೇಖರ್, PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (31)

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

by ಕವಿತಾ
August 13, 2026 - 11:22 pm
0

WhatsApp Image 2026 08 13 at 10.36.19 PM

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

by ಕವಿತಾ
August 13, 2026 - 10:37 pm
0

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ
    August 13, 2026 | 0
  • Untitled design (12)
    ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ
    August 13, 2026 | 0
  • Untitled design (4)
    ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ
    August 13, 2026 | 0
  • Untitled design
    ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!
    August 13, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version