• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೂಟ್ ಕಾಲಿನಲ್ಲಿ ಒದ್ದು ವಿಕೃತಿ ಮೆರೆದ ಬಟ್ಟೆ ಅಂಗಡಿ ಮಾಲೀಕ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 25, 2025 - 9:16 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 09 25t211545.459

ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದ ಅಮಾನುಷ್ಯ ಘಟನೆಯಲ್ಲಿ ಒಂದು ಮಹಿಳೆಯ ಮೇಲೆ ಅಂಗಡಿ ಮಾಲೀಕ ಮತ್ತು ಸಿಬ್ಬಂದಿಯಿಂದ ಹಲ್ಲೆ ನಡೆದಿದೆ. ‘ಮಾಯಾ ಸಿಲ್ಕ್ ಸ್ಯಾರೀಸ್’ ಅಂಗಡಿಯ ಮಾಲೀಕ ಬಾಬುಲಾಲ್ ಮತ್ತು ಸಿಬ್ಬಂದಿಯಿಂದ ನಡುರಸ್ತೆಯಲ್ಲಿ ಮಹಿಳೆಯನ್ನು ಎಳೆದಾಡಿ, ಬೂಟ್ ಕಾಲಿನಲ್ಲಿ ಖಾಸಗಿ ಅಂಗಗಳಿಗೆ ಒದ್ದು ಥಳಿಸಲಾಗಿದೆ. ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ಕೌರ್ಯಕ್ಕೆ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಹುಟ್ಟಿದೆ.

ಅವೆನ್ಯೂ ರಸ್ತೆಯಲ್ಲಿ ಜನನಿಬಿಡದ ಸಮಯದಲ್ಲಿ ನಡೆದ ಈ ಘಟನೆಯಲ್ಲಿ, ಮಹಿಳೆ ಅಂಗಡಿಯಲ್ಲಿ ಸೀರೆ ಕದ್ದಿದ್ದಾರೆ ಎಂಬ ಆರೋಪದ ಮೇಲೆ ಮಾಲೀಕ ಬಾಬುಲಾಲ್ ಮತ್ತು ಸಿಬ್ಬಂದಿ ಮಹಿಳೆಯನ್ನು ರಸ್ತೆಗೆ ಎಳೆದುಬಿಟ್ಟು ಥಳಿಸಿದ್ದಾರೆ. ವಿಕೃತಿ ಮೆರೆದ ಬಾಬುಲಾಲ್ ಬೂಟ್ ಕಾಲಿನಲ್ಲಿ ಮಹಿಳೆಯ ಖಾಸಗಿ ಅಂಗಗಳಿಗೆ ಒದ್ದು ಹೊಡೆದಿದ್ದಾನೆ. ನೋವಿನಿಂದ ಅಂಗಲಾಚಿದ ಮಹಿಳೆಯನ್ನು ಬಿಡದೇ ಥಳಿಸಿದ್ದು, ಸ್ಥಳೀಯರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

RelatedPosts

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

ADVERTISEMENT
ADVERTISEMENT

ಘಟನೆ ನಡೆಯುತ್ತಿದ್ದಾಗಲೇ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯ ರಕ್ಷಣೆಗೆ ನಿಂತಿಲ್ಲ. ಪೂರ್ವಪರಿಶೀಲನೆ ಮಾಡದೆ ಮಹಿಳೆಯ ಮೇಲೆಯೇ ಕ್ರಮ ಕೈಗೊಂಡು, ಕಳ್ಳತನ ಕೇಸ್ ದಾಖಲಿಸಿ ಜೈಲಿಗೆ ಹಾಕಿದ್ದಾರೆ. ಮಹಿಳೆ ದೂರು ನೀಡಲು ಮುಂದಾದರೂ ಕೇರ್ ಮಾಡದೆ, ಹಲ್ಲೆ ಮಾಡಿದವರ ಮೇಲೆ ಯಾವುದೇ ಕ್ರಮ ತೆಗೆದಿಲ್ಲ. ಕೆಆರ್ ಮಾರ್ಕೆಟ್ ಪೊಲೀಸ್ ಠಾಣೆಯ ಈ ನಿರ್ಲಕ್ಷ್ಯಕ್ಕೆ ಆಕ್ರೋಶ ಹೆಚ್ಚಾಗಿದೆ.

ಮಹಿಳೆಯ ಪರವಾಗಿ ಕನ್ನಡ ಪರ ಹೋರಾಟಗಾರರು ಮುಂದು ಬಂದಿದ್ದಾರೆ. ಬಟ್ಟೆ ಅಂಗಡಿ ಮಾಲೀಕ ಬಾಬುಲಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಪಟ್ಟು ಹಿಡಿದಿದ್ದಾರೆ. “ಮಹಿಳೆ ಕಳ್ಳತನ ಮಾಡಿದ್ದರೂ ಕಾನೂನಾತ್ಮಕ ಕ್ರಮವಾಗಲಿ, ನಡುರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸುವುದು ಸರಿಯಲ್ಲ” ಎಂದು ಅವರು ಖಂಡಿಸಿದ್ದಾರೆ. ಮಹಿಳೆಯ ಮಾನಕ್ಕೆ ಧಕ್ಕೆ ತಂದವನ ಬಂಧನಕ್ಕೆ ಆಗ್ರಹ ಮಾಡುತ್ತಿದ್ದಾರೆ. ಕನ್ನಡಿಗರಿಂದ ಘಟನೆಯನ್ನು ಖಂಡಿಸಿ, ಪೊಲೀಸರ ಮೇಲೆ ಕಿಡಿ ಕಾರುತ್ತಿದ್ದಾರೆ.

ಮಾಧ್ಯಮಗಳಲ್ಲಿ ಘಟನೆಯ ಸುದ್ದಿ ಪ್ರಸಾರದ ನಂತರ ಪೊಲೀಸರು ತರಾತುರಿಯಲ್ಲಿ ಮಾಲೀಕನ ವಿರುದ್ಧ ಕೇಸ್ ದಾಖಲಿಸಲು ತಯಾರಿ ನಡೆಸುತ್ತಿದ್ದಾರೆ. ಆದರೂ, ತನಿಖೆ ಸರಿಯಾಗಿ ನಡೆಸದಿರುವುದು ಮತ್ತು ಮಹಿಳೆಯನ್ನು ಜೈಲಿಗೆ ಹಾಕಿದ್ದು ಸಮಾಜದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮಹಿಳಾ ಸುರಕ್ಷತೆ ಮತ್ತು ಕಾನೂನು ಜಾರಿ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Modi

12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?

by ದಿಲೀಪ್ ಡಿ. ಆರ್
June 9, 2026 - 12:48 pm
0

Untitled design 2026 06 09T122354.419

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 9, 2026 - 12:24 pm
0

Untitled design 2026 06 09T120357.386

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

by ಶಾಲಿನಿ ಕೆ. ಡಿ
June 9, 2026 - 12:05 pm
0

Untitled design 2026 06 09T113822.501

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

by Hemanth Kumar S
June 9, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T112601.485
    ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ
    June 9, 2026 | 0
  • Untitled design 2026 06 09T103513.687
    ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್
    June 9, 2026 | 0
  • Untitled design 2026 06 08T190022.233
    ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
    June 8, 2026 | 0
  • Untitled design 2026 06 08T130648.195
    ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 8, 2026 | 0
  • Untitled design 2026 06 08T102509.527
    ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version