• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾಪಂ ಸದಸ್ಯನ ಬರ್ಬರ ಹತ್ಯೆ

ಸ್ನೇಹಿತರಿದಂಲೇ ಸ್ನೇಹಿತನ ಬರ್ಬರ ಹತ್ಯೆ

admin by admin
April 5, 2025 - 12:35 pm
in ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design

ಶಿವಯ್ಯ ಮಠಪತಿ, ಗ್ಯಾರಂಟಿ ನ್ಯೂಸ್ ಬೀದರ್

ಬೀದರ್ ನಗರದ ಅಲಿಯಾಬಾದ ರಿಂಗ್ ರಸ್ತೆಯಲ್ಲಿರುವ ದಾಬಾವೊಂದರಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬನ ಭೀಕರ ಹತ್ಯೆಯಾಗಿದೆ. ಹೀಗೆ ರಕ್ತದ ಮಡುವಿನಲ್ಲಿ ಬಿದ್ದಿರುವ ಈತನ ಹೆಸರು ವೈಜಿನಾಥ್ ದತ್ತಾತ್ರಿ. ಈತ ಗ್ರಾಮ ಪಂಚಾಯತ್‌ನಲ್ಲಿ ಕಳೆದ ಮೂರು ಅವಧಿಯಲ್ಲಿ ಸದಸ್ಯನಾಗಿ ಆಯ್ಕೆಯಾಗಿದ್ದ. ಗ್ರಾಮದ ಜನರಿಗೆ ಏನೇ ಸಮಸ್ಯೆ ಬಂದರೂ ಕೂಡಾ ಮನೆಯ ಮಗನ ಹಾಗೆ ಅವರ ಸಮಸ್ಯೆಯನ್ನ ಬಗೆಹರಿಸುತ್ತಿದ್ದ.

RelatedPosts

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ

ADVERTISEMENT
ADVERTISEMENT

ಗ್ರಾಮದಲ್ಲಿ ಅಭಿವೃದ್ದಿ‌ಪರ ಕೆಲಸಗಳನ್ನು‌ ಮಾಡುತ್ತಿದ್ದ ವೈಜಿನಾಥ್ ದತ್ತಾತ್ರಿ. ನೆನ್ನೆ ಮಧ್ಯಾಹ್ನ ಸ್ನೇಹಿತರೊಂದಿಗೆ ಬೀದರ್‌ ನಗರದ ಸಮೀಪದ ದಾಬಾಕ್ಕೆ ಊಟಕ್ಕೆಂದು ತೆರಳಿದ್ದ. ಊಟ ಮುಗಿಸಿ ಕೈತೊಳೆಯಲೆಂದು ಹೊರಗಡೆ ಹೋದ ವೈಜಿನಾಥ್‌ಗೆ  ಊಟ ಮುಗಿಸಿ ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ದುಷ್ಕರ್ಮಿಗಳು ಆತನ ಮೇಲೆರಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ.

ಚಾಕುವಿನಿಂದ ಇರಿಯಲು ಮುಂದಾಗುತ್ತಿದ್ದಂತೆ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಆದರೂ ಬೆನ್ನು ಬಿಡದ ದುಷ್ಕರ್ಮಿಗಳು ದಾಬಾದಿಂದ 200 ಮೀಟರ್ ದೂರದಲ್ಲಿ ಅಟ್ಟಿಸಿಕೊಂಡು ಹೋಗಿದ್ದಾರೆ. ಎದೆ, ಕತ್ತು ಹಾಗೂ ತಲೆಗೆ ಬಲವಾಗಿ‌ ಹೊಡೆದಿದ್ದಾರೆ. ಬಳಿಕ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬೆನ್ನು ಬಿದ್ದಿರುವ ಪೊಲೀಸರು, ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೊಲೆ ಆರೋಪಿಯ ಗುರುತು ಪತ್ತೆ ಮಾಡಿರುವ ಪೊಲೀಸರು ಬೀದರ್ ಮೂಲದ ವ್ಯಕ್ತಿಯಿಂದಲೇ ಹತ್ಯೆ ನಡೆದಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದು, ಆರೋಪಿಗೆ ಬಲೆ ಬೀಸಿದ್ದಾರೆ.

ಶಿವಯ್ಯ ಮಠಪತಿ, ಗ್ಯಾರಂಟಿ ನ್ಯೂಸ್ ಬೀದರ್

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T210024.331
    ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ
    April 21, 2026 | 0
  • Untitled design 2026 04 21T203238.868
    ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು
    April 21, 2026 | 0
  • Untitled design 2026 04 21T175012.808
    22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ
    April 21, 2026 | 0
  • Untitled design 2026 04 21T163120.686
    ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ
    April 21, 2026 | 0
  • BeFunky collage (95)
    ಬೆಂಗಳೂರಿನಲ್ಲಿ ಭಯಾನಕ ಆ*ತ್ಮಹ*ತ್ಯೆ! ಲಾರಿ ಚಕ್ರಕ್ಕೆ ಸಿಲುಕಿ ಜಾರ್ಖಂಡ್ ಯುವಕ ಸಾ*ವು
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version