• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಕ್ಲು ಶಿವನ ಕೊಲೆ ಮಾಡಿದ ದಿನವೇ ನಾಪತ್ತೆಯಾಗಿದ್ದ A1 ಆರೋಪಿ ಜಗ್ಗ ಯಾವ್ಯಾವ ದೇಶ ಸುತ್ತಾಡಿದ್ದ ಗೊತ್ತಾ?

admin by admin
August 26, 2025 - 3:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 26t151412.265

ಬೆಂಗಳೂರು: ಜುಲೈ 15ರಂದು ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಎ1 ಆರೋಪಿ ಜಗದೀಶ್ (ಜಗ್ಗ)ನನ್ನು ಬಂಧಿಸಿದ್ದಾರೆ. ಈ ಘಟನೆಯ ಬಳಿಕ ಜಗ್ಗನ ಚಲನವಲನಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಐಡಿಯ ಗಮನ ಸೆಳೆದಿವೆ.

ಬಿಕ್ಲು ಶಿವನ ಕೊಲೆಯಾದ ದಿನವೇ (ಜುಲೈ 15), ಜಗ್ಗ ಬೆಂಗಳೂರಿನಿಂದ ಪರಾರಿಯಾಗಿದ್ದ. ಮೊದಲಿಗೆ ಚೆನ್ನೈಗೆ ತೆರಳಿ, ಅಲ್ಲಿಂದ ದುಬೈಗೆ ವಿಮಾನದಲ್ಲಿ ಪ್ರಯಾಣಿಸಿದ. ದುಬೈನಲ್ಲಿ ಕೆಲವೇ ದಿನಗಳ ಕಾಲ ಇದ್ದ ಅವನು, ಬಳಿಕ ಥೈಲ್ಯಾಂಡ್‌ಗೆ ತೆರಳಿದ್ದಾನೆ. ಥೈಲ್ಯಾಂಡ್‌ನಲ್ಲಿದ್ದಾಗ ಸಿಐಡಿಯಿಂದ ಬ್ಲೂ ಕಾರ್ನರ್ ನೋಟಿಸ್ ಜಾರಿಯಾದ ಮಾಹಿತಿ ಜಗ್ಗನಿಗೆ ತಿಳಿಯಿತು. ಈ ನೋಟಿಸ್‌ನಿಂದ ಭಯಗೊಂಡ ಅವನು ಥೈಲ್ಯಾಂಡ್ ಬಿಟ್ಟು ಇಂಡೋನೇಷ್ಯಾಕ್ಕೆ ಪ್ರಯಾಣ ಬೆಳೆಸಿದ್ದಾನೆ.

RelatedPosts

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ

ಬೆಂಗಳೂರಿನಲ್ಲಿ ಮಹಿಳೆಯ ಸರ ಕದ್ದು ಎಸ್ಕೇಪ್‌ ಆದ ಖದೀಮ

ಬೆಂಗಳೂರಿನಲ್ಲಿ ರಸ್ತೆಗಳ ಅವ್ಯವಸ್ಥೆ; ಸಿಲಿಕಾನ್‌ ಸಿಟಿ ಬಿಡೋಕೆ ಮುಂದಾದ ಕಂಪನಿಗಳು

ADVERTISEMENT
ADVERTISEMENT

ಸಿಐಡಿ ತಂಡವು ಜಗ್ಗನ ಚಲನವಲನಗಳನ್ನು ಇಂಟರ್‌ಪೋಲ್ ಮೂಲಕ ಸತತವಾಗಿ ಮೇಲ್ವಿಚಾರಣೆ ಮಾಡಿತ್ತು. ಥೈಲ್ಯಾಂಡ್‌ನಿಂದ ಇಂಡೋನೇಷ್ಯಾಕ್ಕೆ ತೆರಳಿದಾಗಲೂ ಅವನ ಚಟುವಟಿಕೆಗಳನ್ನು ಗಮನಿಸಲಾಗಿತ್ತು. ಜಗ್ಗನಿಗೆ ಇಂಟರ್‌ಪೋಲ್ ನೋಟಿಸ್ ತಲುಪಿದಾಗ, ಅವನು ತಕ್ಷಣ ಭಾರತಕ್ಕೆ ವಾಪಸಾಗಲು ನಿರ್ಧರಿಸಿದ. ಸಿಐಡಿ ಅಧಿಕಾರಿಗಳು ಈ ಮಾಹಿತಿಯನ್ನು ಪಡೆದು ದೆಹಲಿ ಏರ್ಪೋರ್ಟ್‌ನಲ್ಲಿ ಬಂಧಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಗ್ಗನನ್ನು ಸಿಐಡಿ ತಂಡವು ಕೂಡಲೇ ಬಂಧಿಸಿತು. ಎಸ್‌ಪಿ ವೆಂಕಟೇಶ್, ಡಿವೈಎಸ್‌ಪಿ ನಂದಕುಮಾರ್, ಗೋಪಾಲ್ ನಾಯಕ್, ಹೇಮಂತ್, ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ಮತ್ತು ಪ್ರಶಾಂತ್‌ರ ತಂಡವು ಟ್ರಾನ್ಸಿಟ್ ವಾರೆಂಟ್ ಪಡೆದು ಜಗ್ಗನನ್ನು ಬೆಂಗಳೂರಿಗೆ ಕರೆತಂದಿತು. ಸದ್ಯ ಅವನನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

114 (4)

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು

by ಶಾಲಿನಿ ಕೆ. ಡಿ
September 17, 2025 - 5:15 pm
0

114 (3)

ಬ್ರಹ್ಮರಾಕ್ಷಸನಾಗಲಿರೋ ಪ್ರಭಾಸ್..ಹೊಂಬಾಳೆ ನ್ಯೂ ಚಾಪ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2025 - 5:00 pm
0

114

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ

by ಶಾಲಿನಿ ಕೆ. ಡಿ
September 17, 2025 - 4:30 pm
0

Untitled design 2025 09 17t161039.493

ಯಶ್ ರಾಮಾಯಣಕ್ಕೆ ಓಪನ್‌ಹೈಮರ್ ಪ್ರೊಡ್ಯೂಸರ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2025 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • 114 (4)
    ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು
    September 17, 2025 | 0
  • 114
    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ
    September 17, 2025 | 0
  • Untitled design 2025 09 17t141942.685
    ಬೆಂಗಳೂರಿನಲ್ಲಿ ಮಹಿಳೆಯ ಸರ ಕದ್ದು ಎಸ್ಕೇಪ್‌ ಆದ ಖದೀಮ
    September 17, 2025 | 0
  • Untitled design 2025 09 17t135820.507
    ಬೆಂಗಳೂರಿನಲ್ಲಿ ರಸ್ತೆಗಳ ಅವ್ಯವಸ್ಥೆ; ಸಿಲಿಕಾನ್‌ ಸಿಟಿ ಬಿಡೋಕೆ ಮುಂದಾದ ಕಂಪನಿಗಳು
    September 17, 2025 | 0
  • Untitled design 2025 09 17t131718.524
    ಧರ್ಮಸ್ಥಳ ಬುರುಡೆ ಕೇಸ್‌: ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ
    September 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version