• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 27, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್? ಹೊಸ ಮುಖಕ್ಕೆ ಮಣೆ ಹಾಕುತ್ತಾ ಹೈಕಮಾಂಡ್!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 27, 2025 - 8:26 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (8)

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಕಸರತ್ತುಗಳು ನಡೆಯುತ್ತಿವೆ. ಬಿಜೆಪಿ ಹೈಕಮಾಂಡ್ ಜುಲೈ ಎರಡನೇ ವಾರದೊಳಗೆ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸಲಿದೆ ಎಂದು ಖಚಿತವಾಗಿದೆ. ಈ ನಡುವೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರ ಬದಲಿಗೆ ಹೊಸ ಮುಖವನ್ನು ಆಯ್ಕೆ ಮಾಡುವ ಚಿಂತನೆಯ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ.

ಕೇಂದ್ರ ಸಚಿವರಿಗೆ ಮಣೆ ಹಾಕುತ್ತಾ ಹೈಕಮಾಂಡ್?

ಕಳೆದ ಆರು ತಿಂಗಳಿಂದ ಬಿಜೆಪಿಯ ಒಳಗಿನ ಕೆಲವು ಬಣಗಳು ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲು ತೀವ್ರ ಒತ್ತಡ ಹೇರಿವೆ. ಸೋಮಣ್ಣ ಅವರು ಕೇಂದ್ರ ಸಚಿವ ಸ್ಥಾನದ ಜೊತೆಗೆ ರಾಜ್ಯಾಧ್ಯಕ್ಷರ ಜವಾಬ್ದಾರಿಯನ್ನೂ ಒಪ್ಪಿಕೊಳ್ಳಲು ಸಿದ್ಧರಿದ್ದರು. ಆದರೆ, ಹೈಕಮಾಂಡ್ ಅವರಿಗೆ ಕೇಂದ್ರ ಸಚಿವರಾಗಿ ಗಮನ ಕೊಡುವಂತೆ ಸೂಚಿಸಿದ್ದರಿಂದ ಈ ಚರ್ಚೆ ತಾತ್ಕಾಲಿಕವಾಗಿ ಕೊನೆಗೊಂಡಿದೆ.

RelatedPosts

ಬೈಕ್ ರ‍್ಯಾಲಿ ವೇಳೆ ಸ್ಕಿಡ್ ಆಗಿ ಬಿದ್ದು ಸಚಿವ ರೇಣುಕಾಚಾರ್ಯಗೆ ಗಾಯ

ಗ್ರಾಮೀಣ ಜನರಿಗೆ ಶಾಕ್: ಜುಲೈ 1ರಿಂದ ಸ್ಮಾರ್ಟ್ ಮೀಟರ್ ಕಡ್ಡಾಯ

ವಂದೇ ಭಾರತ್ ರೈಲಿಗೆ ಬೆಂಕಿ: ಪ್ರಯಾಣಿಕರು ಜಸ್ಟ್ ಮಿಸ್..ತಪ್ಪಿದ ಭಾರೀ ದುರಂತ

ಚಾಮರಾಜನಗರದಲ್ಲಿ ಹುಲಿ ಸಾವು..ಬೆಂಗಳೂರಿನಲ್ಲಿ ವಿಷ ಪ್ರಾಶನದಿಂದ ಜೀವಬಿಟ್ಟ ಶ್ವಾನಗಳು

ADVERTISEMENT
ADVERTISEMENT
ಸುನೀಲ್ ಕುಮಾರ್‌ಗೆ ಒಲಿಯುತ್ತಾ ರಾಜ್ಯಾಧ್ಯಕ್ಷಪಟ್ಟ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿಯೊಬ್ಬರು, ವಿಜಯೇಂದ್ರ ಅವರ ಬದಲಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಹಿಂದುಳಿದ ವರ್ಗದ ವಿ. ಸುನೀಲ್ ಕುಮಾರ್, ಲಿಂಗಾಯತ-ಪಂಚಮಸಾಲಿ ಕೋಟಾದ ಅರವಿಂದ ಬೆಲ್ಲದ್, ಮತ್ತು ದಲಿತ ಕೋಟಾದ ಅರವಿಂದ ಲಿಂಬಾವಳಿ ಅವರ ಹೆಸರುಗಳನ್ನು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ. ಸುನೀಲ್ ಕುಮಾರ್ ಅವರೊಂದಿಗೆ ಹೈಕಮಾಂಡ್ ಈಗಾಗಲೇ ಚರ್ಚೆ ನಡೆಸಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಸುನೀಲ್ ಕುಮಾರ್ ಅವರು ಈ ಸ್ಥಾನಕ್ಕೆ ಸ್ಪಷ್ಟ ಒಪ್ಪಿಗೆಯನ್ನು ವ್ಯಕ್ತಪಡಿಸಿಲ್ಲ.

ಆರ್. ಅಶೋಕ್‌ರ ದೆಹಲಿ ಭೇಟಿಯ ಗುಟ್ಟೇನು?

ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಳೆದ ಮಂಗಳವಾರದಿಂದ ದೆಹಲಿಯಲ್ಲಿದ್ದಾರೆ. ಈ ಭೇಟಿಯಿಂದ ವಿಪಕ್ಷ ನಾಯಕ ಸ್ಥಾನದ ಬದಲಾವಣೆಯ ಕುತೂಹಲವೂ ಶುರುವಾಗಿದೆ. ಒಂದು ವೇಳೆ ಬದಲಾವಣೆಯಾದರೆ, ಸುನೀಲ್ ಕುಮಾರ್ ಅವರಿಗೆ ಈ ಜವಾಬ್ದಾರಿ ದೊರೆಯಬಹುದು ಎಂಬ ಊಹಾಪೋಹಗಳಿವೆ. ಆದರೆ, ಈ ಭೇಟಿಯ ನಿಜವಾದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.

ವಿಜಯೇಂದ್ರ ಹೇಳಿದ್ದೇನು?

ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಆರ್. ಅಶೋಕ್ ಅವರ ದೆಹಲಿ ಭೇಟಿಯ ಬಗ್ಗೆ ಸ್ಪಷ್ಟೀಕರಣ ನೀಡಿ, “ಅಶೋಕ್ ಉತ್ತಮವಾಗಿ ಕೆಲಸ ಮಾಡಿದ್ದಾರೆ. ದೆಹಲಿಗೆ ಬೇರೆ ಕಾರಣಕ್ಕೆ ಹೋಗಿರಬಹುದು,” ಎಂದು ಹೇಳಿದ್ದಾರೆ. ತಮ್ಮ ಸ್ಥಾನದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್‌ಎಸ್‌ನ ಒಳಗಿನ ಮಾತುಕತೆ:

ಬಿಜೆಪಿಯ ಆಂತರಿಕ ವಿಭಿನ್ನತೆಗಳನ್ನು ಸರಿಪಡಿಸಲು ಆರ್‌ಎಸ್‌ಎಸ್ ಕಳೆದ ವಾರ ಸಭೆ ನಡೆಸಿತ್ತು. ಇಂದು ಬೆಂಗಳೂರಿನಲ್ಲಿ ಮತ್ತೊಂದು ಸಭೆ ನಡೆಯಲಿದ್ದು, ಹೆಚ್ಚಿನ ನಾಯಕರ ಭಾಗವಹಿಸುವಿಕೆಯ ನಿರೀಕ್ಷೆಯಿದೆ. ಜುಲೈ ಎರಡನೇ ವಾರದಲ್ಲಿ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನವಾಗುವ ಸಾಧ್ಯತೆಯಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 27t225451.974

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: 500ಕ್ಕೂ ಹೆಚ್ಚು ಭಕ್ತರಿಗೆ ಗಾಯ

by ಶಾಲಿನಿ ಕೆ. ಡಿ
June 27, 2025 - 10:56 pm
0

Untitled design 2025 06 27t222521.155

ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ: ಅಮಿತ್ ಶಾ

by ಶಾಲಿನಿ ಕೆ. ಡಿ
June 27, 2025 - 10:34 pm
0

Untitled design 2025 06 27t220304.946

ಜನಸಂದಣಿಯ ನಡುವೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಭಕ್ತರು: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2025 - 10:15 pm
0

Untitled design 2025 06 27t214631.847

ಬೈಕ್ ರ‍್ಯಾಲಿ ವೇಳೆ ಸ್ಕಿಡ್ ಆಗಿ ಬಿದ್ದು ಸಚಿವ ರೇಣುಕಾಚಾರ್ಯಗೆ ಗಾಯ

by ಶಾಲಿನಿ ಕೆ. ಡಿ
June 27, 2025 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 27t214631.847
    ಬೈಕ್ ರ‍್ಯಾಲಿ ವೇಳೆ ಸ್ಕಿಡ್ ಆಗಿ ಬಿದ್ದು ಸಚಿವ ರೇಣುಕಾಚಾರ್ಯಗೆ ಗಾಯ
    June 27, 2025 | 0
  • Untitled design 2025 06 27t204229.004
    ಗ್ರಾಮೀಣ ಜನರಿಗೆ ಶಾಕ್: ಜುಲೈ 1ರಿಂದ ಸ್ಮಾರ್ಟ್ ಮೀಟರ್ ಕಡ್ಡಾಯ
    June 27, 2025 | 0
  • Untitled design 2025 06 27t202032.496
    ವಂದೇ ಭಾರತ್ ರೈಲಿಗೆ ಬೆಂಕಿ: ಪ್ರಯಾಣಿಕರು ಜಸ್ಟ್ ಮಿಸ್..ತಪ್ಪಿದ ಭಾರೀ ದುರಂತ
    June 27, 2025 | 0
  • Untitled design 2025 06 27t190735.008
    ಚಾಮರಾಜನಗರದಲ್ಲಿ ಹುಲಿ ಸಾವು..ಬೆಂಗಳೂರಿನಲ್ಲಿ ವಿಷ ಪ್ರಾಶನದಿಂದ ಜೀವಬಿಟ್ಟ ಶ್ವಾನಗಳು
    June 27, 2025 | 0
  • Untitled design 2025 06 27t162351.964
    ಅತ್ಯಾಚಾರ ಕೇಸ್: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜು. 2ಕ್ಕೆ ಮುಂದೂಡಿಕೆ
    June 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version