• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪಹಲ್ಗಾಮ್ ಉಗ್ರರ ದಾಳಿ: ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಖಂಡನೆ

admin by admin
April 23, 2025 - 12:32 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
123 2025 04 23t121055.420

ಹುಬ್ಬಳ್ಳಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಹುಬ್ಬಳ್ಳಿಯ ಸಂಸದ ಜಗದೀಶ್ ಶೆಟ್ಟರ್ ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯು ಪಾಕಿಸ್ತಾನದಿಂದ ಪ್ರೇರಿತ ಉಗ್ರರ ಕೃತ್ಯವಾಗಿದ್ದು, ಕಾಶ್ಮೀರದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಶಾಂತಿಯುತ ವಾತಾವರಣ ನೆಲೆಗೊಂಡಿತ್ತು. ಇದರಿಂದಾಗಿ ದೇಶ-ವಿದೇಶದಿಂದ ಅನೇಕ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಲು ಆರಂಭಿಸಿದ್ದರು. ಆದರೆ, ಪಾಕಿಸ್ತಾನದ ಬೆಂಬಲದಿಂದ ಉಗ್ರರು ಈ ದಾಳಿಯನ್ನು ನಡೆಸಿ ಶಾಂತಿಯನ್ನು ಕದಡಿದ್ದಾರೆ,” ಎಂದು ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.

RelatedPosts

ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕರಿಬ್ಬರ ಹೊಡೆದಾಟ!

ಬೆಂಗಳೂರು ಸೇರಿ ರಾಜ್ಯಾದ್ಯಂತ ಸೆ.20ರವರೆಗೆ ಭಾರೀ ಮಳೆ

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು

ADVERTISEMENT
ADVERTISEMENT

ಈ ದಾಳಿಯಲ್ಲಿ ಹಿಂದೂಗಳನ್ನೇ ಗುರಿಯಾಗಿಸಲಾಗಿದೆ. ಭಾರತವು ಜಗತ್ತಿನಲ್ಲಿ ಪ್ರಬಲ ರಾಷ್ಟ್ರವಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗದ ಪಾಕಿಸ್ತಾನವು ಈ ಕುತಂತ್ರವನ್ನು ರೂಪಿಸಿದೆ. ಪಾಕಿಸ್ತಾನದ ಆರ್ಥಿಕ ಮತ್ತು ರಾಜಕೀಯ ಅವನತಿಯು ಆರಂಭವಾಗಿದೆ. ಈ ದಾಳಿಯ ಮೂಲಕ ಭಾರತದ ಶಾಂತಿಯನ್ನು ಭಂಗಗೊಳಿಸಲು ಯತ್ನಿಸಲಾಗಿದೆ ಎಂದು ಜಗದೀಶ್ ಶೆಟ್ಟರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಜನತೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಎಂದು ಬಯಸುತ್ತಾರೆ. ಈ ದಾಳಿಯಲ್ಲಿ ಮೃತರಾದವರ ಕುಟುಂಬಗಳೊಂದಿಗೆ ಇಡೀ ದೇಶ ಮತ್ತು ಭಾರತ ಸರ್ಕಾರವಿದೆ. ಈಗಾಗಲೇ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹತ್ಯೆಗೊಳಿಸಿದೆ. ಪ್ರಧಾನಿ ಮೋದಿ ಶೀಘ್ರವೇ ಈ ದಾಳಿಗೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಯನ್ನು ಶ್ಲಾಘಿಸಿದ ಅವರು, ಪ್ರವಾಸಿಗರೇ ಕಾಶ್ಮೀರದ ಭದ್ರತಾ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದಾರೆ. ಆದರೂ ಈ ಘಟನೆ ಸಂಭವಿಸಿದೆ. ಕಳೆದ 70 ವರ್ಷಗಳಿಂದ ಕಾಶ್ಮೀರದಲ್ಲಿ ಶಾಂತಿಯು ಸವಾಲಾಗಿತ್ತು. ಆದರೆ, ಮೋದಿ ಸರ್ಕಾರದ ಅವಧಿಯಲ್ಲಿ ಶಾಂತಿಯುತ ವಾತಾವರಣ ಸೃಷ್ಟಿಯಾಗಿತ್ತು. ಈ ದಾಳಿಯು ಆ ಶಾಂತಿಗೆ ಧಕ್ಕೆ ತಂದಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಉಗ್ರರನ್ನು ಮತ್ತು ಅವರನ್ನು ಪೋಷಿಸುವ ಪಾಕಿಸ್ತಾನದ ನೆಲೆಗಳನ್ನು ಸಂಪೂರ್ಣವಾಗಿ ನಾಶಪಡಿಸಬೇಕು. ಭಾರತವು ಬಲಿಷ್ಠ ರಾಷ್ಟ್ರವಾಗಿ ಮುನ್ನಡೆಯುತ್ತಿದ್ದು, ಇಂತಹ ಕೃತ್ಯಗಳಿಗೆ ಯಾವುದೇ ಕಾರಣಕ್ಕೂ ಜಾಗವಿಲ್ಲ ಎಂದು ಜಗದೀಶ್ ಶೆಟ್ಟರ್ ಒತ್ತಿಹೇಳಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 09 18t124341.147

    ಕರ್ನಾಟಕದಲ್ಲಿ ಮತಗಳ್ಳತನ, ಕಾಂಗ್ರೆಸ್ ಮತದಾರರೇ ಟಾರ್ಗೆಟ್: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ

    by ಶಾಲಿನಿ ಕೆ. ಡಿ
    September 18, 2025 - 12:44 pm
    0

    Untitled design 2025 09 18t121251.114

    ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ಕಳುಹಿಸಿದ ಲಿಯೋನೆಲ್ ಮೆಸ್ಸಿ

    by ಶಾಲಿನಿ ಕೆ. ಡಿ
    September 18, 2025 - 12:25 pm
    0

    Untitled design 2025 09 18t115032.031

    ಡಾ.ವಿಷ್ಣುವರ್ಧನ್ 75 ನೇ ಹುಟ್ಟು ಹಬ್ಬ: ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌

    by ಶಾಲಿನಿ ಕೆ. ಡಿ
    September 18, 2025 - 12:03 pm
    0

    Untitled design 2025 09 18t112315.088

    ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ವಿರುದ್ಧ ಅವಹೇಳನಕಾರಿ ಕಮೆಂಟ್: ದೂರು ದಾಖಲು

    by ಶಾಲಿನಿ ಕೆ. ಡಿ
    September 18, 2025 - 11:32 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 09 18t110630.337
      ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕರಿಬ್ಬರ ಹೊಡೆದಾಟ!
      September 18, 2025 | 0
    • Untitled design 2025 09 18t102510.034
      ಬೆಂಗಳೂರು ಸೇರಿ ರಾಜ್ಯಾದ್ಯಂತ ಸೆ.20ರವರೆಗೆ ಭಾರೀ ಮಳೆ
      September 18, 2025 | 0
    • 114 (11)
      ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು
      September 17, 2025 | 0
    • 114 (4)
      ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು
      September 17, 2025 | 0
    • 114
      ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ
      September 17, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version