• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ರೈತ ವಿರೋಧಿ, ಬಡವರ ವಿರೋಧಿ ಸರಕಾರ: ಬಿ.ವೈ ವಿಜಯೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 8:58 pm
in Flash News, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2025 04 21t205630.089

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಗ್ಯಾರಂಟಿಯನ್ನು ಜನರಿಗೆ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದ ಸರಕಾರ ಸಿದ್ದರಾಮಯ್ಯನವರದು ಎಂದು ಟೀಕಿಸಿದರು.
ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮತ್ತು ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ರೂಪಾಯಿಗಳನ್ನು ಸಿದ್ದರಾಮಯ್ಯನವರ ಸರಕಾರ ದುರ್ಬಳಕೆ ಮಾಡಿದೆ ಎಂದು ಆರೋಪಿಸಿದರು. ಕರ್ನಾಟಕ ರಾಜ್ಯದಲ್ಲಿ ಇರುವುದು ಜನಪರ ಸರಕಾರ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬಡವರ, ರೈತರ, ಜನಸಾಮಾನ್ಯರ ಪರವಾದ ಸರಕಾರ ಅಲ್ಲ. ಈ ಸರಕಾರ ರೈತ ವಿರೋಧಿ ಹಾಗೂ ಬಡವರ ವಿರೋಧಿ ಎಂದು ತಿಳಿಸಿದರು.

RelatedPosts

ಬೆಂಗಳೂರಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಸೀಜ್..!

ಉಪ ಚುನಾವಣೆ: ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆಗೆ ಸಮರ್ಥ್ ಘೊಷಣೆ

ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್

ಆಭರಣ ಪ್ರಿಯರಿಗೆ ಗುಟ್‌ನ್ಯೂಸ್‌: ಯುದ್ಧದ ಆತಂಕದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ

ADVERTISEMENT
ADVERTISEMENT
ಕಾಂಗ್ರೆಸ್ ಶಾಸಕರಿಂದ ಸರಕಾರ ಉರುಳಿಸುವ ಕಾರ್ಯ

ಕಾಂಗ್ರೆಸ್ ಮುಖಂಡರು ಕಿತ್ತಾಡಿದರೆ ಬಿಜೆಪಿಯವರು, ಅಮಿತ್ ಶಾ ಅವರು ಈ ಸರಕಾರವನ್ನು ಉರುಳಿಸಿಬಿಡುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆಯವರು ಕಿವಿಮಾತು ಹೇಳಿದ್ದಾರೆ ಎಂದು ತಿಳಿಸಿದ ಅವರು, ಖರ್ಗೆಯವರೇ, ನಿಮ್ಮ ಕಾಂಗ್ರೆಸ್ ಪಕ್ಷದ ಶಾಸಕರೇ ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯನವರು ಕಳೆದೆರಡು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಗಮನ ಸೆಳೆದರು.

ಸಿದ್ದರಾಮಯ್ಯನವರು ಕಳೆದ 20 ತಿಂಗಳಿಂದ ಅಭಿವೃದ್ಧಿ ಕಾರ್ಯಕ್ಕೆ ಹಣ ನೀಡಿಲ್ಲ; ಗ್ಯಾರಂಟಿಗೆ ಹಣ ಹೊಂದಿಸಲು ಕಷ್ಟವಾಗಿದೆ ಎಂದು ಕಾಂಗ್ರೆಸ್ಸಿನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಅದೇ ಪಕ್ಷದ ಹಿರಿಯ ಶಾಸಕ ರಾಜು ಕಾಗೆಯವರು ಅಭಿವೃದ್ಧಿ ಕಾರ್ಯಕ್ಕೆ ಹಣ ಇಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿರುವುದಾಗಿ ವಿವರಿಸಿದರು.

ಕರ್ನಾಟಕ ರಾಜ್ಯದಲ್ಲಿ ಇರುವುದು ಜನಪ್ರಿಯ ಸರಕಾರವಲ್ಲ; ಇದು ಜಾಹೀರಾತಿನ ಸರಕಾರ ಎಂದು ಟೀಕಿಸಿದರು. ಇಂಥ ಜನವಿರೋಧಿ ಸರಕಾರದ ನಿಜ ಬಣ್ಣ ಬಯಲು ಮಾಡಿ, ಜನಜಾಗೃತಿ ಮೂಡಿಸಲು ಬಿಜೆಪಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದು ವಿವರಿಸಿದರು.

ಹಿಂದೆ ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕವು ಅಭಿವೃದ್ಧಿ ವಿಷಯದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು. ಅದೇ ಕರ್ನಾಟಕವು ಈಗ ಇಡೀ ದೇಶದಲ್ಲಿ ಮೊದಲ ಸ್ಥಾನಕ್ಕೆ ಬಂದಿದೆ. ಅದು ಅಭಿವೃದ್ಧಿ ವಿಚಾರಕ್ಕೆ ಅಲ್ಲ; ಭ್ರಷ್ಟಾಚಾರದಲ್ಲಿ ಎಂದು ವ್ಯಂಗ್ಯವಾಗಿ ನುಡಿದರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಇದನ್ನು ಹೇಳಿದ್ದಾಗಿ ವಿವರಿಸಿದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಬಿ.ಸಿ. ಪಾಟೀಲ್, ಮುಖಂಡ ಭರತ್ ಬೊಮ್ಮಾಯಿ, ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ಮಾಜಿ ಶಾಸಕ ಶಿವರಾಜ್ ಸಜ್ಜನ್, ವಿರುಪಾಕ್ಷಪ್ಪ ಬಳ್ಳಾರಿ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T122403.934

ಬೆಂಗಳೂರಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಸೀಜ್..!

by ಯಶಸ್ವಿನಿ ಎಂ
March 22, 2026 - 12:29 pm
0

Untitled design 2026 03 22T121528.706

ಉಪ ಚುನಾವಣೆ: ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆಗೆ ಸಮರ್ಥ್ ಘೊಷಣೆ

by ಯಶಸ್ವಿನಿ ಎಂ
March 22, 2026 - 12:16 pm
0

Untitled design 2026 03 22T115114.854

ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್

by ಯಶಸ್ವಿನಿ ಎಂ
March 22, 2026 - 11:55 am
0

Untitled design 2026 03 22T112150.734

ಆಭರಣ ಪ್ರಿಯರಿಗೆ ಗುಟ್‌ನ್ಯೂಸ್‌: ಯುದ್ಧದ ಆತಂಕದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ

by ಯಶಸ್ವಿನಿ ಎಂ
March 22, 2026 - 11:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T122403.934
    ಬೆಂಗಳೂರಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಸೀಜ್..!
    March 22, 2026 | 0
  • Untitled design 2026 03 22T121528.706
    ಉಪ ಚುನಾವಣೆ: ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆಗೆ ಸಮರ್ಥ್ ಘೊಷಣೆ
    March 22, 2026 | 0
  • Untitled design 2026 03 22T115114.854
    ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್
    March 22, 2026 | 0
  • Untitled design 2026 03 22T112150.734
    ಆಭರಣ ಪ್ರಿಯರಿಗೆ ಗುಟ್‌ನ್ಯೂಸ್‌: ಯುದ್ಧದ ಆತಂಕದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ
    March 22, 2026 | 0
  • Untitled design 2026 03 22T110902.099
    ಡ್ರಗ್ಸ್ ದಂಧೆಕೋರರ ಜೊತೆ ಶಾಮೀಲಾದ್ರೆ ಹುಷಾರ್ ! ಬೆಂಗಳೂರಿನ 26 ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version