• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ: ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವ‌ರ್, ವಿಡಿಯೋ ವೈರಲ್!

ಈದ್ ಮಿಲಾದ್ ಆಚರಣೆಯಲ್ಲಿ ಪಾಕ್ ಪರ ಘೋಷಣೆ ವೈರಲ್!

admin by admin
September 9, 2025 - 7:27 pm
in Flash News, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design (26)

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರು ತಮ್ಮ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೇ ವೇಳೆ ಪಾಕಿಸ್ತಾನ್ ಪರ ಘೋಷಣೆ ಕೂಡ ಚರ್ಚೆಗೆ ಗುರಿಯಾಗಿದೆ.

ಸೋಮವಾರ ಭದ್ರಾವತಿ ನಗರದಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಈದ್ ಮಿಲಾದ್ ಆಚರಣೆಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಗಳು ನಡೆದಿದ್ದವು, ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿಕೆ ಸಂಗಮೇಶ್ವರ್, “ಮುಸ್ಲಿಂ ಸಮುದಾಯದಿಂದ ಪ್ರೀತಿ ಮತ್ತು ಗೌರವ ಪಡೆದಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ. 20 ವರ್ಷಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ರದ್ದಾಗಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಇದನ್ನು ಮತ್ತೆ ಪ್ರಾರಂಭಿಸಿತು. ಅಂದಿನಿಂದ ಈ ಮೆರವಣಿಗೆ ಶಾಂತಿಯುತವಾಗಿ ನಡೆಯುತ್ತಿದೆ. ಇದಕ್ಕೆ ನಿಮ್ಮೆಲ್ಲರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ,” ಎಂದು ಹೇಳಿದರು.

RelatedPosts

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು

ADVERTISEMENT
ADVERTISEMENT

ಸೋದರ ಭಾವನೆಯಿಂದ ಬದುಕಬೇಕು:

ಶಾಸಕರು ತಮ್ಮ ಭಾಷಣದಲ್ಲಿ, “ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿದರೆ ಅಲ್ಲಾಹ ಎಲ್ಲರಿಗೂ ಒಳಿತನ್ನು ಮಾಡುತ್ತಾನೆ. ಎಲ್ಲರೂ ಸೋದರ ಭಾವನೆಯಿಂದ ಒಗ್ಗಟ್ಟಾಗಿ ಬದುಕಬೇಕು,” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾ ಅಧ್ಯಕ್ಷ ವಿ. ಕದಿರೇಶ್, ನಗರಸಭಾ ಸದಸ್ಯರು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿಕೆ ಶಿವಕುಮಾರ್, ಬಿಕೆ ಜಗದೀಶ್, ನಗರಸಭೆ ಉಪಾಧ್ಯಕ್ಷ ಎಎನ್‌ಎಸ್ ಮಣಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ಜೆಬಿಟಿ ಬಾಬು, ಮುಸಾವೀರ್ ಬಾಷಾ, ಬಿಎಸ್ ಗಣೇಶ್ ಮುಂತಾದವರು ಉಪಸ್ಥಿತರಿದ್ದರು.

ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಕೆಲವರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದ್ದು, ಈ ವಿಷಯವು ಚರ್ಚೆಗೆ ಗುರಿಯಾಗಿದೆ. ಈ ಘಟನೆಯ ಜೊತೆಗೆ ಶಾಸಕರ ಹೇಳಿಕೆಯೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

Untitled design 2026 05 27T125747.171

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 27, 2026 - 12:49 pm
0

Untitled design 2026 05 27T121113.498

ಮದ್ದಾನೆ ಟ್ರೈಲರ್ ಬಿಡುಗಡೆ..ಜೂನ್ 12ರಂದು ಸಿನಿಮಾ ರಿಲೀಸ್‌

by ಶಾಲಿನಿ ಕೆ. ಡಿ
May 27, 2026 - 12:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T134253.914
    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ
    May 27, 2026 | 0
  • Untitled design 2026 05 27T131606.851
    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್
    May 27, 2026 | 0
  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
  • ChatGPT Image May 27, 2026, 12 05 08 PM
    ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು
    May 27, 2026 | 0
  • Untitled design 2026 05 27T114027.909
    ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version