• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

BMTC ಸಿಬ್ಬಂದಿ ನಿರ್ಲಕ್ಷ್ಯಕ್ಕೆ 2 ಬಸ್‌ಗಳು ಸುಟ್ಟು ಭಸ್ಮ!

ಸಿಗರೇಟ್‌ ಸೇದಿ ಡಿಪೋದಲ್ಲಿದ್ದ ಕಸದ ರಾಶಿಗೆ ಎಸೆದಿದ್ದ ಸಿಬ್ಬಂದಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 8, 2026 - 12:18 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (43)

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪೀಣ್ಯಾ ಡಿಪೋ-9ರಲ್ಲಿ ಕಳೆದ ಶುಕ್ರವಾರ ರಾತ್ರಿ ಭಾರೀ ಬೆಂಕಿ ಘಟನೆ ನಡೆದಿದೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಎರಡು ಬಸ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಘಟನೆಯ ವಿವರ : ರಾತ್ರಿ 7.30ರಿಂದ 8.30ರ ನಡುವೆ ನಡೆದ ಈ ಘಟನೆಯಲ್ಲಿ, ಡಿಪೋದಲ್ಲಿ ಸಿಗರೇಟ್ ಸೇದಿದ ಸಿಬ್ಬಂದಿ ಕಸದ ರಾಶಿಗೆ ಸಿಗರೇಟ್ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿತು. ಕಸದ ರಾಶಿಯ ಪಕ್ಕದಲ್ಲೇ ನಿಲ್ಲಿಸಿದ್ದ ಎರಡು ಬಸ್‌ಗಳಿಗೆ ಬೆಂಕಿ ತಗುಲಿ, ಅವು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ತ್ವರಿತವಾಗಿ ಬಂದು ಬೆಂಕಿಯನ್ನು ನಂದಿಸಿದ್ದರೂ, ಈ ವೇಳೆಗಾಗಲೇ ಬಸ್‌ಗಳು ಭಸ್ಮವಾಗಿದ್ದವು.

RelatedPosts

ಬಾಗಲಕೋಟೆಯಲ್ಲಿ ಪ್ರೇಯಸಿ ಆ*ತ್ಮಹ*ತ್ಯೆಯ ಸುದ್ದಿ ತಿಳಿದು ಪ್ರಿಯಕರನೂ ಸಾವು!

ಬೇಸಿಗೆ ಸೆಕೆ ಅಂತಾ ಬಾಗಿಲು ತೆರೆದು ಮಲಗಿದ್ದ ಮಹಿಳೆಗೆ ಶಾಕ್! ಚಿನ್ನದ ತಾಳಿ ಮತ್ತು 2 ಮೊಬೈಲ್ ಕಳವು

ಲೋಕಾಯುಕ್ತ ಭರ್ಜರಿ ಬೇಟೆ: ಬಳ್ಳಾರಿ ಮೀನುಗಾರಿಕೆ ಅಧಿಕಾರಿ ಶಿವಣ್ಣ ಮನೆಯಲ್ಲಿ ಸೈಟ್, ಜಮೀನು, ಚಿನ್ನ ಪತ್ತೆ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿ ಯುವತಿ ನಂದನಾ ನಿಗೂಢ ನಾಪತ್ತೆ

ADVERTISEMENT
ADVERTISEMENT

ಆರೋಪ-ಪ್ರತ್ಯಾರೋಪ ಘಟನೆಯ ನಂತರ ಡಿಪೋ ಮ್ಯಾನೇಜರ್ ಪುಟ್ಟರಾಜು ಚಾಲಕ ಶರಣಪ್ಪ ಅವರನ್ನು ಮನೆಯಿಂದ ಕರೆಯಿಸಿ, “ನಾನು ಬಸ್ ಚಾಲನೆಯಲ್ಲಿ ಇಟ್ಟಿದ್ದೆ, ನನ್ನದೇ ತಪ್ಪು” ಎಂದು ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ.

ಆದರೆ ನಿಯಮಗಳ ಪ್ರಕಾರ:

  • ಡ್ಯೂಟಿ ಮುಗಿಸಿದ ಚಾಲಕರು ಕೀಯನ್ನು ಭದ್ರತಾ ಸಿಬ್ಬಂದಿಗೆ ಹ್ಯಾಂಡ್ ಓವರ್ ಮಾಡಬೇಕು.
  • ಲಾಗಿನ್ ಬುಕ್‌ನಲ್ಲಿ ಸಹಿ ಮಾಡಿ ಡಿಪೋದಿಂದ ಹೊರಡಬೇಕು.
  • ಬಸ್‌ಗಳ ಸುವ್ಯವಸ್ಥೆ ನೋಡಿಕೊಳ್ಳುವುದು ಡಿಪೋ ಸಿಬ್ಬಂದಿಯ ಕೆಲಸ.

ಹೀಗಿರುವಾಗ ಡ್ಯೂಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಚಾಲಕನ ಮೇಲೆ ಆರೋಪ ಹೊರಿಸುವುದು ಯಾರದ್ದೋ ತಪ್ಪನ್ನು ಮುಚ್ಚಲು ಮಾಡಿದ ಪ್ರಯತ್ನವೇ ಎಂಬ ಅನುಮಾನಗಳು ಉಂಟಾಗಿವೆ.

ಡಿಪೋದಲ್ಲಿ ಸಿಗರೇಟ್ ನಿಷೇಧ ಡಿಪೋ ಒಳಗೆ ಸಿಗರೇಟ್ ಸೇದುವುದು ನಿಷೇಧವಿದ್ದರೂ, ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದು ಈ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗುತ್ತಿದೆ. ಘಟನೆಯ ವಿಡಿಯೋ ಲಭ್ಯವಿದ್ದು, ಇದು BMTC ಆಡಳಿತದಲ್ಲಿ ನಿರ್ಲಕ್ಷ್ಯವಿದೆ ಎಂಬ ಚರ್ಚೆಯನ್ನು ತೀವ್ರಗೊಳಿಸಿದೆ.

ಈ ಘಟನೆಯ ಬಗ್ಗೆ BMTC ಉನ್ನತ ಅಧಿಕಾರಿಗಳು ತನಿಖೆಗೆ ಆದೇಶ ನೀಡಬೇಕು ಎಂದು ಡಿಪೋ ಸಿಬ್ಬಂದಿ ಮತ್ತು ಚಾಲಕರು ಒತ್ತಾಯಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (48)

ಯುದ್ಧದಲ್ಲೂ ಲಾಭ ಮಾಡಿದ ಗಲ್ಫ್ ದೇಶಗಳು: ಸೌದಿ ಅರೇಬಿಯಾ, ಇರಾನ್, ಒಮನ್ ದೇಶಗಳಿಗೆ ಭರ್ಜರಿ ಲಾಭ

by ಶ್ರೀದೇವಿ ಬಿ. ವೈ
April 8, 2026 - 1:51 pm
0

BeFunky collage (46)

ಬಾಗಲಕೋಟೆಯಲ್ಲಿ ಪ್ರೇಯಸಿ ಆ*ತ್ಮಹ*ತ್ಯೆಯ ಸುದ್ದಿ ತಿಳಿದು ಪ್ರಿಯಕರನೂ ಸಾವು!

by ಶ್ರೀದೇವಿ ಬಿ. ವೈ
April 8, 2026 - 1:36 pm
0

BeFunky collage (45)

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಕುಸಿತ! ಪೆಟ್ರೋಲ್-ಡೀಸಲ್ ಬೆಲೆ ಇಳಿಯುತ್ತಾ?

by ಶ್ರೀದೇವಿ ಬಿ. ವೈ
April 8, 2026 - 12:55 pm
0

BeFunky collage (44)

ನಾಳೆ ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ: ಮೇ 4ರಂದು ಫಲಿತಾಂಶ

by ಶ್ರೀದೇವಿ ಬಿ. ವೈ
April 8, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    ಬಾಗಲಕೋಟೆಯಲ್ಲಿ ಪ್ರೇಯಸಿ ಆ*ತ್ಮಹ*ತ್ಯೆಯ ಸುದ್ದಿ ತಿಳಿದು ಪ್ರಿಯಕರನೂ ಸಾವು!
    April 8, 2026 | 0
  • BeFunky collage (37)
    ಬೇಸಿಗೆ ಸೆಕೆ ಅಂತಾ ಬಾಗಿಲು ತೆರೆದು ಮಲಗಿದ್ದ ಮಹಿಳೆಗೆ ಶಾಕ್! ಚಿನ್ನದ ತಾಳಿ ಮತ್ತು 2 ಮೊಬೈಲ್ ಕಳವು
    April 8, 2026 | 0
  • BeFunky collage (36)
    ಲೋಕಾಯುಕ್ತ ಭರ್ಜರಿ ಬೇಟೆ: ಬಳ್ಳಾರಿ ಮೀನುಗಾರಿಕೆ ಅಧಿಕಾರಿ ಶಿವಣ್ಣ ಮನೆಯಲ್ಲಿ ಸೈಟ್, ಜಮೀನು, ಚಿನ್ನ ಪತ್ತೆ
    April 8, 2026 | 0
  • BeFunky collage (31)
    ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿ ಯುವತಿ ನಂದನಾ ನಿಗೂಢ ನಾಪತ್ತೆ
    April 7, 2026 | 0
  • BeFunky collage (29)
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5 ಕೋಟಿ ಚಿನ್ನ ವಶ: ಐವರು ಬಂಧನ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version