• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಸ್ತೆ ಬದಿ ನಿಂತಿದ್ದ ಯುವತಿಗೆ ಬಸ್ ಡಿಕ್ಕಿ ಸ್ಥಳದಲ್ಲೇ ಸಾವು..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 18, 2025 - 11:38 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 07 18t233717.629

ಬಿಎಂಟಿಸಿ ನಿರ್ವಾಹಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಒಂದು ಬಲಿಯಾಗಿದೆ. ಚಾಲಕನ ಬದಲು ಕಂಡಕ್ಟರ್ ಬಸ್ ಓಡಿಸಲು ಹೋಗಿ ಅಪಘಾತ ಮಾಡಿ ಯುವತಿ ಸಾವಿಗೆ ಕಾರಣವಾಗಿದ್ದಾನೆ. ಇದು ಅಪಘಾತವಲ್ಲ ಕೊಲೆ ಎಂದು ಮೃತರು ಆಕ್ರೋಶ ಮುಗಿಲು ಮುಟ್ಟಿದೆ.

ಆ ಯುವತಿ ಬೆಳಗ್ಗೆ ಕೆಲಸಕ್ಕೆ ಹೋಗೋಕೆ ಅಂತ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ನಿಲ್ದಾಣದ ಪಕ್ಕದಲ್ಲೇ ಇದ್ದ ರಸ್ತೆ ಬದಿಯ ಹೊಟೇಲ್ ಒಂದರಲ್ಲಿ ತಿಂಡಿ ಪಾರ್ಸೆಲ್ ತೆಗೆದುಕೊಳ್ಳಲು ಹೋದಾಗ ಯಮನ ರೂಪದಲ್ಲಿ ಬಂದ ಬಿಎಂಟಿಸಿ, ಬಾಳಿ ಬದುಕಬೇಕಿದ್ದ ಯುವತಿಯನ್ನ ಬಲಿ ಪಡೆದಿದೆ.ಹೌದು ಈ ಘಟನೆ ನಡೆದಿರೋದು ಪೀಣ್ಯ ಎರಡನೇ ಹಂತದಲ್ಲಿ. ಬೆಳಗ್ಗೆ 8.45 ರ ಸುಮಾರಿಗೆ ಯುವತಿ ಸುಮ ಕೆಲಸಕ್ಕೆ ಹೋಗುವ ಸಂಬಂಧ ಬಸ್ ನಿಲ್ದಾಣಕ್ಕೆ ಬಂದು ತಿಂಡಿ ಪಾರ್ಸೆಲ್ ತೆಗೆದುಕೊಳ್ಳುವಾಗ ದುರಂತ ಸಂಭವಿಸಿದೆ.

RelatedPosts

ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ

ರಾಜ್ಯದಲ್ಲಿ ರಣಭೀಕರ ಬಿಸಿಲು: ವಿಜಯಪುರದಲ್ಲಿ ಉರಿ ಬಿಸಿಲಿಗೆ ಓರ್ವ ಬಾಲಕ ಬಲಿ

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

ಕರ್ನಾಟಕದ ಹಲವೆಡೆ ಭಾರೀ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ADVERTISEMENT
ADVERTISEMENT

ಮೆಜೆಸ್ಟಿಕ್ ಟು ಪೀಣ್ಯ ಮಾರ್ಗದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪೀಣ್ಯ ಸೆಕೆಂಡ್ ಸ್ಟೇಜ್ ಬಳಿ ಬಂದು ನಿಂತಾಗ ಚಾಲಕ ದಿಲೀಪ್ ಬಸ್ ನಿಂದ ಕೆಳಗೆ ಇಳಿದು ಹೋಗಿದ್ದಾನೆ‌. ಈ ವೇಳೆ ಬಸ್ ನಲ್ಲಿದ್ದ ಕಂಡಕ್ಟರ್ ರಮೇಶ್, ಚಾಲಕ ಇಲ್ಲ ಅಂತ ತಾನೇ ಬಸ್ ನ್ನ ತೆಗೆಯಲು ಮುಂದಾಗಿದ್ದಾನೆ ಈ ವೇಳೆ ಬಸ್ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಪುಟ್ಪಾತ್ ಹತ್ತಿ ಹೊಟೇಲ್ ಒಂದಕ್ಕೆ ಗುದ್ದಿದೆ. ಇದೇ ವೇಳೆ ಯುವತಿ ಕೂಡ ತಿಂಡಿ ಪಾರ್ಸೆಲ್ ತೆಗೆದುಕೊಳ್ಳಲು ಬಂದಿದ್ದು, ಬಸ್ ಗುದ್ದಿದ ಪರಿಣಾಮ ತೀವ್ರಗಾಯಗೊಂಡಿದ್ದಾಳೆ, ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದು , ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ.

ಇನ್ನೂ ದುರಂತ ನಡೆದ ಸ್ಥಳದಲ್ಲಿದ ಹೊಟೇಲ್ ಬಸ್ ಗುದ್ದಿದ ರಭಸಕ್ಕೆ ಸಂಪೂರ್ಣ ಚೆಲ್ಲಾಪಿಲ್ಲಿಯಾಗಿದೆ. ಇನ್ನೂ ಘಟನೆ ವೇಳೆ ಭಾರಿ ದುರಂತವು ಕೂಡ ತಪ್ಪಿದೆ. ಬಸ್ ಗುದ್ದಿದಾಗ ಹೊಟೇಲ್ ನಲ್ಲಿದ್ದ ಸಿಲಿಂಡರ್ ಗೂ ಬೆಂಕಿ ತಗುಲಿದೆ. ಸ್ಥಳದಲ್ಲಿದ್ದವರು ಸಮಯ ಪ್ರಜ್ಞಯಿಂದ ಶೀಘ್ರ ಬೆಂಕಿ ನಂದಿಸಿದ್ದು, ಭಾರಿ ದುರಂತ ತಪ್ಪಿದೆ.

ಮಂಡ್ಯದ ತರೀಕೇರೆ ಮೂಲದ ಸುಮಾ ಮೃತ ದುರ್ದೈವಿ ಯುವತಿ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಹೆಬ್ಬಾಳದ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಕೆ ಎಂದಿನಂತೆ ಕೆಲಸಕ್ಕೆ ಹೋಗಲು ಬಂದಾಗ ದುರಂತ ಸಂಭವಿಸಿದೆ. ಇನ್ನೂ ಘಟನೆ ಬಳಿಕ ಆಸ್ಪತ್ರೆ ಬಳಿ ಮೃತಳ ಕುಟುಂಬಸ್ಥರು, ಬಿಎಂಟಿಸಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಸಾವಿಗೆ ಹೊಣೆಯಾರು. ಇದು ಅಪಘಾತ ಅಲ್ಲ, ಕೊಲೆ ಅಂತ ಕಿಡಿ ಕಾರಿದ್ರು

ಬಿಎಂಟಿಸಿ ಕಂಡಕ್ಟರ್ ಮಾಡಿದ ತಪ್ಪಿಂದ ತನ್ನದಲ್ಲದ ತಪ್ಪಿಗೆ ಅಮಾಯಕ ಜೀವ ಬಲಿಯಾಗಿದೆ. ಇತ್ತ ಬಿಎಂಟಿಸಿ ಮಾತ್ರ ಈ ಪ್ರಕಣಕ್ಕೂ ನಮಗೂ ಸಂಭಂದವಿಲ್ಲಾ ಅಂತಾ ಚಾಲಕನ ತಪ್ಪು ಇಲ್ಲಾ‌ ಅಂತಾ ಹೇಳಿ ಕೈ ತೊಳೆದುಕೊಂಡಿರುವುದು ವಿಪರ್ಯಾಸವೆ ಸರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 29T141334.893

ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 29, 2026 - 2:14 pm
0

Untitled design 2026 04 29T134827.287

ಪಶ್ಚಿಮ ಬಂಗಾಳದಲ್ಲಿ ‘ಇವಿಎಂ’ ಬಟನ್‌ಗೆ ಟೇಪ್ ಹಚ್ಚಿ ಮತದಾನಕ್ಕೆ ಅಡ್ಡಿ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
April 29, 2026 - 1:59 pm
0

Untitled design 2026 04 29T132440.540

ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 29, 2026 - 1:44 pm
0

Untitled design 2026 04 29T131212.951

ರಾಜ್ಯದಲ್ಲಿ ರಣಭೀಕರ ಬಿಸಿಲು: ವಿಜಯಪುರದಲ್ಲಿ ಉರಿ ಬಿಸಿಲಿಗೆ ಓರ್ವ ಬಾಲಕ ಬಲಿ

by ಶಾಲಿನಿ ಕೆ. ಡಿ
April 29, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 29T132440.540
    ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ
    April 29, 2026 | 0
  • Untitled design 2026 04 29T131212.951
    ರಾಜ್ಯದಲ್ಲಿ ರಣಭೀಕರ ಬಿಸಿಲು: ವಿಜಯಪುರದಲ್ಲಿ ಉರಿ ಬಿಸಿಲಿಗೆ ಓರ್ವ ಬಾಲಕ ಬಲಿ
    April 29, 2026 | 0
  • Untitled design 2026 04 29T120332.970
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!
    April 29, 2026 | 0
  • Untitled design 2026 04 29T080316.228
    ಕರ್ನಾಟಕದ ಹಲವೆಡೆ ಭಾರೀ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    April 29, 2026 | 0
  • BeFunky collage (80)
    ಎಂ.ಜಿ. ರೋಡ್ ಪ್ರತಿಷ್ಠಿತ ಹೋಟೆಲ್‌ನಲ್ಲಿ ಯುವತಿಯ ಮೇಲೆ ಹಲ್ಲೆ: ಬಟ್ಟೆ ಹರಿಯಲು ಯತ್ನಿಸಿದ ಮ್ಯಾನೇಜರ್?
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version