• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬುರುಡೆ ಗ್ಯಾಂಗ್ ಮಾಡಿದ್ದ ಖತರ್ನಾಕ್ PLAN A, PLAN B, PLAN C..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
August 27, 2025 - 4:08 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 27t160604.631

ಬೆಂಗಳೂರು: ಬುರುಡೆ ಗ್ಯಾಂಗ್ ವೀರರು ಖತರ್ನಾಕ್ ಪ್ಲಾನ್ ಮಾಡಿದ್ದರು. ಆ ಪ್ರಕಾರ PLAN A, PLAN B, PLAN C ಕೂಡಾ ರೆಡಿ ಮಾಡಿಕೊಂಡಿದ್ದರಂತೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಿದ್ದ ಚಿನ್ನಯ್ಯ. ಅದಾದ ಮೇಲೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ, ಚಿನ್ನಯ್ಯ ತೋರಿಸಿದ್ದ ಕಡೆ ಎಲ್ಲ ಗುಂಡಿ ತೋಡಿಸಿ ಹೆಣಗಳನ್ನು ಹುಡುಕಾಡುತ್ತಿದ್ದರಲ್ಲ, ಅದು ಅಂದರೆ, ಚಿನ್ನಯ್ಯನಿಂದ ಶವಗಳ ಕಥೆ ಹೇಳಿಸಿ ಪೊಲೀಸರಿಂದ ಹುಡುಕಾಟ ಮಾಡಿಸುವುದು PLAN A.

ಇನ್ನು PLAN B ಪ್ರಕಾರ, ಚಿನ್ನಯ್ಯ ಅರೆಸ್ಟ್ ಆದರೆ, ಮಾಸ್ಕ್ ತೆಗಿಸಿ ಸಂದರ್ಶನ ಮಾಡಿಸುವುದು. ಅದೂ ಕೂಡಾ ಈಗಾಗಲೇ ಆಗಿದೆ. ಅತ್ತ ಎಸ್ಐಟಿಯವರು ಚಿನ್ನಯ್ಯನ ಮೇಲೆ ಅನುಮಾನ ಪಟ್ಟು ಅರೆಸ್ಟ್ ಮಾಡಿಸುತ್ತಿದ್ದಂತೆಯೇ ರೆಡಿ ಮಾಡಿಟ್ಟುಕೊಂಡಿದ್ದ ಕೆಲವು ಸಂದರ್ಶನಗಳು ಹೊರಬಿದ್ದವು. ಈ ಸಂದರ್ಶನಗಳನ್ನೆಲ್ಲ ಚಿನ್ನಯ್ಯ ಅರೆಸ್ಟ್ ಆಗುವುದಕ್ಕೆ ಮೊದಲೆ ಮಾಡಿಸಿದ್ದು, ಚಿನ್ನಯ್ಯ ಅರೆಸ್ಟ್ ಆದ ಮೇಲೆ ಹೊರಬಿದ್ದವು. ಇದು ಪ್ಲಾನ್ ಪ್ರಕಾರವಾಗಿಯೇ ನಡೆದಿತ್ತು. ಇದು ಪ್ಲಾನ್ ಬಿ ಎನ್ನಲಾಗಿದೆ.

RelatedPosts

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ADVERTISEMENT
ADVERTISEMENT

ಇನ್ನು PLAN C ಎಂದರೆ, ಅಕಸ್ಮಾತ್ ಚಿನ್ನಯ್ಯ ತಪ್ಪಿಸಿಕೊಂಡು ಪರಾರಿಯಾದರೆ, ಎಸ್ಕೇಪ್ ಆದರೆ, ಓಡಿ ಹೋದರೆ ಆಗ ಬೆದರಿಕೆ ಆರೋಪದ ವಿಡಿಯೋ ಬಿಡುವುದು. ಅಂದರೆ ಸಮೀರ್, ತಿಮರೋಡಿ ಮತ್ತು ಮಟ್ಟಣ್ಣವರ್ ಸೇರಿದಂತೆ ಈ ಬುರುಡೆ ಗ್ಯಾಂಗ್ ಏನಿದೆ, ಅವರು ಆರೋಪಿಸಿದ್ದ ವ್ಯಕ್ತಿಗಳ ಹೆಸರನ್ನು ಹೇಳಿಸುವುದು. ಅವರು ಹೆದರಿಸಿದರು ಎಂಬ ಕಾರಣಕ್ಕಾಗಿ, ಚಿನ್ನಯ್ಯ ಪರಾರಿಯಾದ ಎಂದು ಕಥೆ ಕಟ್ಟುವುದು. ಇದು ಪ್ಲಾನ್ ಸಿ ಆಗಿತ್ತು ಎನ್ನಲಾಗಿದೆ.

ಆದರೆ, ಮೂರೂ ಮಾದರಿಯ ಪ್ಲಾನ್ ಸಿದ್ಧಮಾಡಿಟ್ಟುಕೊಂಡಿದ್ದ ಬುರುಡೆ ಮಾಸ್ಟರ್ ಗ್ಯಾಂಗ್‌ಗೆ ದೊಡ್ಡ ಏಟು ಬಿದ್ದಿದ್ದು, ತಿಮರೋಡಿ ಮನೆಯಲ್ಲಿ 25ಕ್ಕೂ ಹೆಚ್ಚು ಸಿದ್ಧ ವಿಡಿಯೋಗಳು. ಮೂಲಗಳ ಪ್ರಕಾರ ಈ 25ಕ್ಕೂ ಹೆಚ್ಚು ವಿಡಿಯೋಗಳಲ್ಲಿ ಇವರೆಲ್ಲರ ಹೆಸರಿದ್ದು, ಅದರ ಪ್ರಕಾರ ಈ ಸಂಚು ಬಯಲಾಗಿದೆ.

ಈ ಹಿಂದೆ ಮಟ್ಟಣ್ಣವರ್, ತಿಮರೋಡಿ ಆರೋಪಗಳಿಗೂ ಚಿನ್ನಯ್ಯ ಹೇಳಿಕೆಯೇ ಸಾಕ್ಷಿಗಳು ಎನ್ನಲಾಗಿದ್ದು, ತಾವು ಈ ಹಿಂದೆ ಕಟ್ಟಿದ್ದ ಕಟ್ಟುಕಥೆಗಳಿಗೆಲ್ಲ ಚಿನ್ನಯ್ಯ ಹೇಳಿದ್ದುದೇ ಕಾರಣ ಎಂದು ಬಿಂಬಿಸಲು ಪ್ಲಾನ್ ಸಿದ್ಧವಾಗಿತ್ತಂತೆ. ಚಿನ್ನಯ್ಯನ ಹೇಳಿಕೆಗಳನ್ನೇ ತೋರಿಸಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳೋ ಪ್ಲಾನ್ ಬಹಿರಂಗವಾಗಿದೆ ಎನ್ನಲಾಗಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design 2026 03 14T144412.938

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

by ಯಶಸ್ವಿನಿ ಎಂ
March 14, 2026 - 2:54 pm
0

Untitled design 2026 03 14T143244.985

ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!

by ಯಶಸ್ವಿನಿ ಎಂ
March 14, 2026 - 2:36 pm
0

Untitled design 2026 03 14T133638.160

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

by ಯಶಸ್ವಿನಿ ಎಂ
March 14, 2026 - 1:40 pm
0

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T123938.508
    2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?
    March 14, 2026 | 0
  • Untitled design 2026 03 14T121850.427
    BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ
    March 14, 2026 | 0
  • Untitled design 2026 03 14T115922.573
    ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!
    March 14, 2026 | 0
  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version