• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕುಂದಾಪುರ ಪೊಲೀಸರಿಂದ ನೋಟಿಸ್: ರಾಜಕೀಯ ಮಾತಾಡಬಾರದೆಂಬ ಷರತ್ತಿಗೆ ಸೂಲಿಬೆಲೆ ಕಿಡಿ

admin by admin
June 20, 2025 - 11:29 am
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
Add a heading (45)

ಉಡುಪಿ: ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬ ನಿಯಮ ಯಾವಾಗಿನಿಂದ ಜಾರಿಯಾಯಿತು ಎಂದು ಚಿಂತಕ ಹಾಗೂ ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕುಂದಾಪುರ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಕುಂದಾಪುರದಲ್ಲಿ ಜೂನ್ 20, 21 ಮತ್ತು 22ರಂದು ‘ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಕುಂದಾಪುರ ಪೊಲೀಸರು, ರಾಜಕೀಯ ವಿಷಯಗಳ ಬಗ್ಗೆ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂಬ ಷರತ್ತು ವಿಧಿಸಿ ಆಯೋಜಕರು ಮತ್ತು ಸೂಲಿಬೆಲೆಯವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಸೂಲಿಬೆಲೆ, ಇದು ತಮ್ಮನ್ನು ಅಘೋಷಿತವಾಗಿ ಗಡಿಪಾರು ಮಾಡುವ ಪ್ರಯತ್ನವೆಂದು ಆರೋಪಿಸಿದ್ದಾರೆ.

“ನನಗೆ ನೋಟಿಸ್ ಕೊಡುವುದು ಹೊಸತೇನಲ್ಲ, ಹಲವು ಕಡೆ ಇಂತಹ ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈ ಬಾರಿ ರಾಜಕೀಯ ಮಾತಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಹೇಳಿದ್ದಾರೆ. ಇದರರ್ಥ ನೆಹರು, ಇಂದಿರಾ, ರಾಜೀವ್ ಗಾಂಧಿಯವರ ಕುರಿತು ಮಾತನಾಡಬಾರದೆಂದೇ? ಅಥವಾ ಘಜ್ನಿ, ಘೋರಿ, ಔರಂಗಜೇಬರಂತಹ ಕ್ರೂರರ ತೇಜೋವಧೆ ಮಾಡಬಾರದೆಂದೇ? ಕರ್ನಾಟಕದಲ್ಲಿ ರಾಜಕೀಯ ಮಾತನಾಡಬಾರದೆಂಬ ಕಾನೂನು ಯಾವಾಗಿನಿಂದ ಜಾರಿಯಾಯಿತು? ಕುಂದಾಪುರ ಪೊಲೀಸರೇ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರೆ ಒಳ್ಳೆಯದು. ನಾನು ಕುಂದಾಪುರಕ್ಕೆ ಬರಬಾರದೆಂದು ತಡೆಯಲು ಯತ್ನಿಸುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬಂದು ನೋಡಿ,” ಎಂದು ಚಕ್ರವರ್ತಿ ಸೂಲಿಬೆಲೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

RelatedPosts

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ADVERTISEMENT
ADVERTISEMENT

ಕಾರ್ಯಕ್ರಮದ ಆಯೋಜಕ ನಿರಂಜನ್ ಶೆಟ್ಟಿ ಮಾತನಾಡಿ, “ಎನ್‌ಎಸ್‌ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ) ಸದಸ್ಯರು ಚಕ್ರವರ್ತಿ ಸೂಲಿಬೆಲೆಯವರು ಕುಂದಾಪುರಕ್ಕೆ ಬರಬಾರದೆಂದು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಅವರಿಗೆ ಭಾಷಣ ಮಾಡಲು ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ. ‘ಅಖಂಡ ಭಾರತ’ದ ಬಗ್ಗೆ ಉಪನ್ಯಾಸ ನೀಡುವಾಗ ಕಾಶ್ಮೀರದ ವಿಷಯವು ತಪ್ಪದೇ ಬರುತ್ತದೆ. ಕಾಶ್ಮೀರದ ಸಮಸ್ಯೆ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ತೀವ್ರವಾಗಿತ್ತು. ಈ ಸತ್ಯವನ್ನು ಜನರಿಗೆ ತಿಳಿಯಬಾರದೆಂಬ ಉದ್ದೇಶದಿಂದ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ತಡೆಯಲು ಪ್ರಯತ್ನಿಸುತ್ತಿದೆ. ಆದರೆ, ಎಷ್ಟೇ ತಡೆಯಲು ಯತ್ನಿಸಿದರೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿಂಗಸಂದ್ರ (7)
    ವಾಹನ ತೆರವು ಕಾರ್ಯ ನೋಡುತ್ತಿದ್ದವನ ಮೇಲೆ ಹರಿದ ಲಾರಿ: ವ್ಯಕ್ತಿ ಸಾ*ವು
    September 10, 2026 | 0
  • ಸರ್ಟಿಫಿಕೇಟ್ (1)
    ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
    August 27, 2026 | 0
  • ಭಾವುಕರಾದ (4)
    ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ
    August 2, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version