• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 21, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕುಂದಾಪುರ ಪೊಲೀಸರಿಂದ ನೋಟಿಸ್: ರಾಜಕೀಯ ಮಾತಾಡಬಾರದೆಂಬ ಷರತ್ತಿಗೆ ಸೂಲಿಬೆಲೆ ಕಿಡಿ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 20, 2025 - 11:29 am
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
Add a heading (45)

ಉಡುಪಿ: ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬ ನಿಯಮ ಯಾವಾಗಿನಿಂದ ಜಾರಿಯಾಯಿತು ಎಂದು ಚಿಂತಕ ಹಾಗೂ ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕುಂದಾಪುರ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಕುಂದಾಪುರದಲ್ಲಿ ಜೂನ್ 20, 21 ಮತ್ತು 22ರಂದು ‘ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಕುಂದಾಪುರ ಪೊಲೀಸರು, ರಾಜಕೀಯ ವಿಷಯಗಳ ಬಗ್ಗೆ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂಬ ಷರತ್ತು ವಿಧಿಸಿ ಆಯೋಜಕರು ಮತ್ತು ಸೂಲಿಬೆಲೆಯವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಸೂಲಿಬೆಲೆ, ಇದು ತಮ್ಮನ್ನು ಅಘೋಷಿತವಾಗಿ ಗಡಿಪಾರು ಮಾಡುವ ಪ್ರಯತ್ನವೆಂದು ಆರೋಪಿಸಿದ್ದಾರೆ.

“ನನಗೆ ನೋಟಿಸ್ ಕೊಡುವುದು ಹೊಸತೇನಲ್ಲ, ಹಲವು ಕಡೆ ಇಂತಹ ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈ ಬಾರಿ ರಾಜಕೀಯ ಮಾತಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಹೇಳಿದ್ದಾರೆ. ಇದರರ್ಥ ನೆಹರು, ಇಂದಿರಾ, ರಾಜೀವ್ ಗಾಂಧಿಯವರ ಕುರಿತು ಮಾತನಾಡಬಾರದೆಂದೇ? ಅಥವಾ ಘಜ್ನಿ, ಘೋರಿ, ಔರಂಗಜೇಬರಂತಹ ಕ್ರೂರರ ತೇಜೋವಧೆ ಮಾಡಬಾರದೆಂದೇ? ಕರ್ನಾಟಕದಲ್ಲಿ ರಾಜಕೀಯ ಮಾತನಾಡಬಾರದೆಂಬ ಕಾನೂನು ಯಾವಾಗಿನಿಂದ ಜಾರಿಯಾಯಿತು? ಕುಂದಾಪುರ ಪೊಲೀಸರೇ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರೆ ಒಳ್ಳೆಯದು. ನಾನು ಕುಂದಾಪುರಕ್ಕೆ ಬರಬಾರದೆಂದು ತಡೆಯಲು ಯತ್ನಿಸುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬಂದು ನೋಡಿ,” ಎಂದು ಚಕ್ರವರ್ತಿ ಸೂಲಿಬೆಲೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

RelatedPosts

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಭಾನುವಾರ ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ!

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಭ್ರಷ್ಟಾಚಾರ ಬಾಂಬ್: ಬಿ.ಆರ್. ಪಾಟೀಲ್ ಆಡಿಯೋ ವೈರಲ್!

ದ್ವೇಷ ಭಾಷಣ, ಸುಳ್ಳು ಸುದ್ದಿಗೆ ಕಡಿವಾಣ: ಸಂಪುಟ ಸಭೆಯಲ್ಲಿ ಚರ್ಚೆ

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ಪೊಲೀಸ್ ದಾಳಿ

ADVERTISEMENT
ADVERTISEMENT

ಕಾರ್ಯಕ್ರಮದ ಆಯೋಜಕ ನಿರಂಜನ್ ಶೆಟ್ಟಿ ಮಾತನಾಡಿ, “ಎನ್‌ಎಸ್‌ಯುಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ) ಸದಸ್ಯರು ಚಕ್ರವರ್ತಿ ಸೂಲಿಬೆಲೆಯವರು ಕುಂದಾಪುರಕ್ಕೆ ಬರಬಾರದೆಂದು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಅವರಿಗೆ ಭಾಷಣ ಮಾಡಲು ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ. ‘ಅಖಂಡ ಭಾರತ’ದ ಬಗ್ಗೆ ಉಪನ್ಯಾಸ ನೀಡುವಾಗ ಕಾಶ್ಮೀರದ ವಿಷಯವು ತಪ್ಪದೇ ಬರುತ್ತದೆ. ಕಾಶ್ಮೀರದ ಸಮಸ್ಯೆ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ತೀವ್ರವಾಗಿತ್ತು. ಈ ಸತ್ಯವನ್ನು ಜನರಿಗೆ ತಿಳಿಯಬಾರದೆಂಬ ಉದ್ದೇಶದಿಂದ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ತಡೆಯಲು ಪ್ರಯತ್ನಿಸುತ್ತಿದೆ. ಆದರೆ, ಎಷ್ಟೇ ತಡೆಯಲು ಯತ್ನಿಸಿದರೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 06 20t233944.638

ಬಾಲಿವುಡ್‌ನಲ್ಲೂ ನಟಿಸಿದ್ದ ಆಯೇಷಾ ಖಾನ್‌ರ ನಿಗೂಢ ಸಾವು: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

by ಶ್ರೀದೇವಿ ಬಿ. ವೈ
June 20, 2025 - 11:42 pm
0

Web 2025 06 20t232613.240

ಮನಿಪ್ಲಾಂಟ್‌ನಿಂದ ಸಂಪತ್ತು ಆಕರ್ಷಿಸಿ: ಈ ತಪ್ಪುಗಳನ್ನು ತಪ್ಪದೇ ತಪ್ಪಿಸಿ!

by ಶ್ರೀದೇವಿ ಬಿ. ವೈ
June 20, 2025 - 11:29 pm
0

Download 2025 06 20t231233.742

International Yoga Day: 5 ಲಕ್ಷ ಜನರ ಜೊತೆ ಮೋದಿಯ ಯೋಗ ಸಂಭ್ರಮ

by ಶ್ರೀದೇವಿ ಬಿ. ವೈ
June 20, 2025 - 11:13 pm
0

Web 2025 06 20t220822.350

ಭಾರತ ಕ್ರಿಕೆಟ್ ಇತಿಹಾಸದಲ್ಲಿ ಮೊದಲು: ಬೇಡದ ದಾಖಲೆ ಬರೆದ ಸಾಯಿ ಸುದರ್ಶನ್‌

by ಶ್ರೀದೇವಿ ಬಿ. ವೈ
June 20, 2025 - 10:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (7)
    SHOCKING: ರಾಜ್ಯದ ಈ 7 ಜಿಲ್ಲೆಗಳಲ್ಲಿ ಹುಟ್ಟುವವರಿಗಿಂತ ಸಾಯುವವರೇ ಹೆಚ್ಚು!
    June 8, 2025 | 0
  • Befunky collage 2025 05 31t081255.620
    ಮಳೆ ಅವಾಂತರ: ಇಂದಿನಿಂದ ಈ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ 3ದಿನ ರಜೆ!
    May 31, 2025 | 0
  • Web (34)
    ಸಿಎಂ ಸಿದ್ದು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಅವಹೇಳನಕಾರಿ ಪೋಸ್ಟ್‌‌‌‌‌ ಹಾಕಿದ್ದ ಹೋಂ ಗಾರ್ಡ್ ಬಂಧನ
    May 5, 2025 | 0
  • 02 (10)
    ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ
    May 2, 2025 | 0
  • Siddu stalin kcr (67)
    ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ: ಕೆ ಅಣ್ಣಾಮಲೈ
    April 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version