• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಚಾಮರಾಜನಗರ: ನಾಯಿ ರಕ್ಷಿಸಲು ಹೋದ ವ್ಯಕ್ತಿಗೆ ವಿದ್ಯುತ್ ತಗುಲಿ ಸಾವು

admin by admin
May 1, 2025 - 9:17 am
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Untitled design (10)

ಚಾಮರಾಜನಗರ ತಾಲೂಕಿನ ಜಾಲಹಳ್ಳಿ ಹುಂಡಿ ಗ್ರಾಮದಲ್ಲಿ ವಿದ್ಯುತ್ ತಂತಿಗೆ ಸಿಲುಕಿದ ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಗ್ರಾಮದ ನಿವಾಸಿ ಚಂದ್ರು (38) ಮೃತ ದುರ್ದೈವಿ. ಚಂದ್ರು ಎಂದಿನಂತೆ ಬೆಳಿಗ್ಗೆ ಮನೆಯಿಂದ ಹೊರಬಂದಾಗ, ಪಕ್ಕದ ಜಾಗದಲ್ಲಿ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ನಾಯಿಯೊಂದು ನರಳಾಡುತ್ತಿರುವುದನ್ನು ಕಂಡರು. ತಕ್ಷಣ ನಾಯಿಯನ್ನು ಬಿಡಿಸಲು ಮುಂದಾದ ಚಂದ್ರು, ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ತಂತಿಗೆ ಸ್ಪರ್ಶಿಸಿ ಸ್ಥಳದಲ್ಲೇ ಕುಸಿದು ಬಿದ್ದರು.

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ಮೃತ ಚಂದ್ರು ಇಬ್ಬರು ಮಕ್ಕಳನ್ನು ಹೊಂದಿದ್ದರು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು ಮತ್ತು ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design (59)
    ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
    July 5, 2026 | 0
  • Untitled design 2026 06 29T232555.797
    ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version