• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

ಕವಿತಾ by ಕವಿತಾ
June 29, 2026 - 11:29 pm
in ಚಾಮರಾಜನಗರ
0 0
0
Untitled design 2026 06 29T232555.797

ಚಾಮರಾಜನಗರ (ಜೂನ್ 29): ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿ ಮೈಸೂರಿನತ್ತ ಹಿಂದಿರುಗುತ್ತಿದ್ದ ಭಕ್ತರಿದ್ದ ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದು, 42 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಧುವನಹಳ್ಳಿ ಸಮೀಪ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ ಚಾಲಕನ ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಒಟ್ಟು 44 ಪ್ರಯಾಣಿಕರಿದ್ದರು. ಮಧುವನಹಳ್ಳಿ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೊದಲು ರಸ್ತೆ ಬದಿಯಲ್ಲಿದ್ದ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂಭಾಗದ ಟೈರ್ ಸ್ಫೋಟಗೊಂಡ ಪರಿಣಾಮ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ.

RelatedPosts

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌‌ಆರ್‌‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ADVERTISEMENT
ADVERTISEMENT

ಅದೃಷ್ಟವಶಾತ್ ಬಸ್ ಸಮೀಪದಲ್ಲಿದ್ದ ಮರಕ್ಕೆ ತಗುಲಿ ನಿಂತ ಕಾರಣ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಮರಕ್ಕೆ ತಾಗದೆ ಕಂದಕಕ್ಕೆ ಉರುಳಿದ್ದರೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುತ್ತಿತ್ತು ಎಂದು ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಕೊಳ್ಳೇಗಾಲ ಪಟ್ಟಣದ ಪುಟ್ಟನಂಜಮ್ಮ ಹಾಗೂ ಕುದೇರು ಗ್ರಾಮದ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 42 ಪ್ರಯಾಣಿಕರಲ್ಲಿ 21 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಬಳಿಕ ಕೆಲಕಾಲ ಅಂಬ್ಯುಲೆನ್ಸ್‌ಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಖಾಸಗಿ ವಾಹನ ಚಾಲಕರು ತಮ್ಮ ಕಾರುಗಳಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮುತ್ತು ರಾಜ್ ಭೇಟಿ ನೀಡಿ ಪರಿಶೀಲಿಸಿ, ಬಳಿಕ ಮಾತನಾಡಿ “ಪ್ರಾಥಮಿಕ ತನಿಖೆಯಲ್ಲಿ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನುವುದು ಗೋಚರಿಸಿದೆ. ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಬಳಿಕ ಟೈರ್ ಸ್ಫೋಟಗೊಂಡು ಬಸ್ ಪಲ್ಟಿಯಾಗಿದೆ. ಜಿಲ್ಲೆಯ ಅಪಘಾತ ಹೆಚ್ಚಾಗಿ ಸಂಭವಿಸುವ ‘ಬ್ಲಾಕ್ ಸ್ಪಾಟ್’ ಪ್ರದೇಶಗಳಲ್ಲಿ ಈಗಾಗಲೇ ಪರಿಶೀಲನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು, “ಬೆಟ್ಟದಿಂದ ಇಳಿಯುವಾಗಲೇ ಚಾಲಕ ಅತ್ಯಂತ ವೇಗದಲ್ಲಿ ಬಸ್ ಚಲಾಯಿಸುತ್ತಿದ್ದರು. ಆಗಲೇ ಒಮ್ಮೆ ಅಪಘಾತದಿಂದ ಪಾರಾಗಿದ್ದೆವು. ಆದರೂ ವೇಗ ಕಡಿಮೆ ಮಾಡದೆ ಮುಂದುವರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ” ಎಂದು ಆರೋಪಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (59)
    ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
    July 5, 2026 | 0
  • BeFunky collage (10)
    ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!
    May 11, 2026 | 0
  • Woman dead living relationship age gap kodigehalli (13)
    ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!
    May 1, 2026 | 0
  • Woman dead living relationship age gap kodigehalli (4)
    ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌‌ಆರ್‌‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
    May 1, 2026 | 0
  • Untitled design 2026 03 22T105001.749
    ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version