• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಮಗಳಿಗೆ ಈಜು ಕಲಿಸಲು ಹೋಗಿ ತಂದೆ ಮಗಳು ನೀರಿನಲ್ಲಿ ಮುಳುಗಿ ಸಾವು

admin by admin
April 26, 2025 - 2:55 pm
in ಚಾಮರಾಜನಗರ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
123 2025 04 26t145105.639

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮಗಳಿಗೆ ಈಜು ಕಲಿಸಲು ಹೋಗಿದ್ದ ತಂದೆ ಮತ್ತು ಮಗಳು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರು ನಾಗೇಶ್ (42) ಮತ್ತು ಅವರ ಮಗಳು ಧನುಶ್ರೀ (12) ಎಂದು ಗುರುತಿಸಲಾಗಿದೆ.

ನಾಗೇಶ್ ತಮ್ಮ ಮಗಳು ಧನುಶ್ರೀಗೆ ಈಜು ಕಲಿಸಲು ಕೆರೆಗೆ ತೆರಳಿದ್ದರು. ಆದರೆ, ಕೆರೆಯಲ್ಲಿ ಹೂಳು ತುಂಬಿರುವುದರಿಂದ ಇಬ್ಬರೂ ಹಳಿಯಲ್ಲಿ ಸಿಲುಕಿಕೊಂಡು ದುರಂತಕ್ಕೀಡಾಗಿದ್ದಾರೆ. ಈ ಘಟನೆಯಲ್ಲಿ ತಂದೆ-ಮಗಳಿಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಧನುಶ್ರೀ ಭರತನಾಟ್ಯ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಳು.

RelatedPosts

ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!

ತೀವ್ರ ಚಳಿಗೆ ತತ್ತಿಸಿದ ಉ.ಕರ್ನಾಟಕ: 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ

ರಾಜಕೀಯ ದಿಗ್ಗಜ ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು

ADVERTISEMENT
ADVERTISEMENT

ಘಟನೆಯ ನಂತರ ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸುದ್ದಿ ತಿಳಿದ ಸಂಬಂಧಿಕರ ಆಕ್ರಂದನಮುಗಿಲು ಮುಟ್ಟಿ.

ಈ ಸಂದರ್ಭದಲ್ಲಿ ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ದುರ್ಘಟನೆಯಿಂದ ಶೆಟ್ಟಿಹಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ.

ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಬಾಲಕರಿಬ್ಬರು ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ವೃಷಬೇಂದ್ರ(14) ನ ಶವ ಪತ್ತೆಯಾಗಿದ್ದು, ಅಭಯಗೌಡ(13)ನ ಶವಕ್ಕಾಗಿ ಶೋಧ ಕಾರ್ಯ ಇನ್ನೂ ಮುಂದುವರಿದಿದೆ.

ಈ ಘಟನೆ ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 12 15T000651.477

    ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!

    by ಯಶಸ್ವಿನಿ ಎಂ
    December 15, 2025 - 12:07 am
    0

    Untitled design 2025 12 14T234947.244

    ಬೈಕ್, ಕಾರುಗಳ ಹಿಂದೆ ಬೀದಿ ನಾಯಿಗಳು ಓಡಿ ಬರುವುದೇಕೆ..? ಅಪಘಾತ ತಪ್ಪಿಸಲು ಸುಲಭ ವಿಧಾನ ಇಲ್ಲಿದೆ ನೋಡಿ

    by ಯಶಸ್ವಿನಿ ಎಂ
    December 14, 2025 - 11:50 pm
    0

    Untitled design 2025 12 14T231938.281

    ಬಿಗ್‌ಬಾಸ್ ಎಲಿಮಿನೇಷನ್‌ ಅಲ್ಲಿ ಬಿಗ್‌ ಟ್ವಿಸ್ಟ್‌..! ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್..?

    by ಯಶಸ್ವಿನಿ ಎಂ
    December 14, 2025 - 11:33 pm
    0

    Untitled design 2025 12 14T224533.050

    ಧರ್ಮಶಾಲಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ

    by ಯಶಸ್ವಿನಿ ಎಂ
    December 14, 2025 - 10:46 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (64)
      ಬಂಡೀಪುರ-ನಾಗರಹೊಳೆ ಸಫಾರಿ ಸ್ಥಗಿತ: ಡಿಸೆಂಬರ್ ಮೊದಲ ವಾರದಿಂದ ಮರು ಆರಂಭಕ್ಕೆ ಚಿಂತನೆ
      November 23, 2025 | 0
    • Untitled design
      ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ: ಸಿಎಂ ಸಿದ್ದರಾಮಯ್ಯ
      November 20, 2025 | 0
    • Untitled design 2025 10 27t185209.169
      ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ: ಪಿ.ಎಂ ನರೇಂದ್ರಸ್ವಾಮಿ
      October 27, 2025 | 0
    • Web (15)
      ಗ್ರಾಮ ಪಂಚಾಯಿತಿ ಮುಂದೆ ವಾಟರ್‌ಮ್ಯಾನ್ ಸಂಬಳ ಸಿಗದೆ ಮನನೊಂದು ಆ*ತ್ಮಹ*ತ್ಯೆ
      October 17, 2025 | 0
    • Untitled design 2025 09 07t085929.028
      ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ಬಾಲಕರು ಸಾವು
      September 7, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version