• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: 8ನೇ ತರಗತಿ ಒಬ್ಬ ವಿದ್ಯಾರ್ಥಿ ಮೇಲೆ ನಾಲ್ಕು ಶಿಕ್ಷಕರಿಂದ ಹಲ್ಲೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 7, 2026 - 8:43 am
in ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ಮೇಲೆ ಶಾಲೆಯ ಶಿಕ್ಷಕರೇ ಹಲ್ಲೆ ನಡೆಸಿದ್ದಾರೆ ಎಂದುಆರೋಪ ಬಂದಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ನಿವಾಸಿ ಸುಶಾಂತ್ ಗೌರಿಬಿದನೂರಿನ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಾನೆ. ಬೇರೊಬ್ಬ ವಿದ್ಯಾರ್ಥಿಯ ಪುಸ್ತಕದಲ್ಲಿ ಪೇಜ್ ಹರಿದಿದೆ ಎಂಬ ಕಾರಣಕ್ಕೆ ಶಿಕ್ಷಕರು ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

RelatedPosts

ಇಡಿ ವಿಚಾರಣೆ ಭೀತಿ: ಉದ್ಯಮಿ ಸಿಜೆ ರಾಯ್ ಹಾದಿಯಲ್ಲೇ ಬಿಬಿಎಂಪಿ ನಿವೃತ್ತ ಇಂಜಿನಿಯರ್ ಆತ್ಮಹ*ತ್ಯೆ

ರಾಜ್ಯಾದ್ಯಂತ ಡ್ರಗ್ಸ್ ಬೇಟೆ..! 3 ತಿಂಗಳಲ್ಲಿ ಪತ್ತೆಯಾಗಿದ್ದು ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು..!

ಮಾರ್ಚ್‌ 3 ಚಂದ್ರ ಗ್ರಹಣ: ಭಕ್ತಾಧಿಗಳಿಗೆ ವಿಶೇಷ ವೇಳಾಪಟ್ಟಿ ಬಿಡುಗಡೆ ಮಾಡಿದ ಧರ್ಮಸ್ಥಳ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಂಡ್ಯ ಯುವಕ

ADVERTISEMENT
ADVERTISEMENT

ಶಿಕ್ಷಕರಾದ ದೇವರಾಜು, ಹೇಮಾವತಿ, ವನಜಾಕ್ಷಿ ಸೇರಿದಂತೆ ನಾಲ್ವರು ಶಿಕ್ಷಕರು ಈ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಲ್ಲೆಯ ತೀವ್ರತೆಯಿಂದ ಸುಶಾಂತ್ ಪ್ರಜ್ಞೆ ಕಳೆದುಕೊಂಡಿದ್ದು, ಶಾಲಾ ಸಿಬ್ಬಂದಿಯೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಶಾಂತ್‌ನ ಪೋಷಕರು ಈ ಘಟನೆಯಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಕ್ಕಳನ್ನು ರಕ್ಷಿಸಬೇಕಾದ ಶಿಕ್ಷಕರೇ ಹಲ್ಲೆ ಮಾಡುತ್ತಿದ್ದರೆ ಹೇಗೆ? ಇದು ಸಂಪೂರ್ಣ ಅಮಾನವೀಯ” ಎಂದು ಅವರು ಆರೋಪಿಸಿದ್ದಾರೆ. ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ತನಿಖೆಯಾಗಬೇಕು ಎಂಬ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ ಘಟನೆಯಿಂದ ಶಾಲಾ ಶಿಕ್ಷಣದಲ್ಲಿ ಶಿಸ್ತು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T193502.300

ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI

by ಶಾಲಿನಿ ಕೆ. ಡಿ
February 25, 2026 - 7:43 pm
0

Untitled design 2026 02 25T190549.904

ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ ನಟ ದರ್ಶನ್: ಏನಿದು ʼಒಳ ಸಂದರ್ಶನʼ..?

by ಯಶಸ್ವಿನಿ ಎಂ
February 25, 2026 - 7:07 pm
0

Untitled design 2026 02 25T184459.045

ಇಡಿ ವಿಚಾರಣೆ ಭೀತಿ: ಉದ್ಯಮಿ ಸಿಜೆ ರಾಯ್ ಹಾದಿಯಲ್ಲೇ ಬಿಬಿಎಂಪಿ ನಿವೃತ್ತ ಇಂಜಿನಿಯರ್ ಆತ್ಮಹ*ತ್ಯೆ

by ಯಶಸ್ವಿನಿ ಎಂ
February 25, 2026 - 6:48 pm
0

Untitled design 2026 02 25T184016.324

ರಾಜ್ಯಾದ್ಯಂತ ಡ್ರಗ್ಸ್ ಬೇಟೆ..! 3 ತಿಂಗಳಲ್ಲಿ ಪತ್ತೆಯಾಗಿದ್ದು ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು..!

by ಶಾಲಿನಿ ಕೆ. ಡಿ
February 25, 2026 - 6:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T205834.398
    ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ
    February 21, 2026 | 0
  • Untitled design 2026 02 15T210702.014
    ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ
    February 15, 2026 | 0
  • Untitled design 2026 02 10T105901.139
    ಬೊಲೆರೋ ವಾಹನದ ಮೇಲೆ ಕಂಟೈನರ್ ಪಲ್ಟಿ: ಓರ್ವ ಸಾವು, ಹಲವರು ಸಿಲುಕಿರುವ ಶಂಕೆ
    February 10, 2026 | 0
  • Untitled design 2026 02 08T165850.412
    ಫೆಬ್ರವರಿ 14ರಂದು ನಂದಿಗಿರಿಧಾಮ ಬಂದ್‌ : ಜಿಲ್ಲಾಡಳಿತದ ವಿರುದ್ಧ ಪ್ರೇಮಿಗಳ ಆಕ್ರೋಶ
    February 8, 2026 | 0
  • Untitled design 2026 02 06T213223.562
    ವ್ಯಾಲೆಂಟೈನ್ಸ್ ಡೇ ದಿನ ನಂದಿ ಬೆಟ್ಟಕ್ಕೆ ನೋ ಎಂಟ್ರಿ: ಪ್ರೇಮಿಗಳ ಪ್ಲಾನ್‌ಗೆ ಜಿಲ್ಲಾಡಳಿತದಿಂದ ಬ್ರೇಕ್
    February 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version