• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

admin by admin
April 15, 2026 - 6:57 am
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
BeFunky collage (68)

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮದ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿದ್ದ ಜನರ ಗುಂಪಿಗೆ ನುಗ್ಗಿದ ಪರಿಣಾಮ 7 ವರ್ಷದ ಬಾಲಕಿ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವಿವರ :

RelatedPosts

ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್

ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ

ADVERTISEMENT
ADVERTISEMENT

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ವೇಗವಾಗಿ ಬಂದ ಕಾರು ಏಕಾಏಕಿ ಜನರ ಮೇಲೆ ಹರಿದು ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ತಂಗಿ ಮನೆಗೆ ಬಂದಿದ್ದ ಸಾನ್ವಿ (7) ಕಾರಿನ ರಭಸಕ್ಕೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಳು.

ಗಾಯಗೊಂಡವರು : ನಿಶ್ಚಿತ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28), ಚೇತನ್ (16) ಸೇರಿದಂತೆ ಒಟ್ಟು 9 ಜನರು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ. ಗಾಯಾಳುಗಳಲ್ಲಿ ಎಂಟು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಚಾಲಕ ಸುಧಾಕರ್ ಅವರಿಗೂ ಗಾಯಗಳಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆಯಿಂದ ರೊಚ್ಚಿಗೆದ್ದ ನೂರಾರು ಗ್ರಾಮಸ್ಥರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಗಾಯಾಳು ಕಾರು ಚಾಲಕನನ್ನು ಹಾಸನಕ್ಕೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ತೀವ್ರ ಆಕ್ರೋಶ ಹೊರಹಾಕಿದ್ದರಿಂದ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸ್ ಕ್ರಮ: ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದನ್ನು ತನಿಖೆ ಮಾಡುತ್ತಿದ್ದಾರೆ. ಕಾರು ಅತಿ ವೇಗದಲ್ಲಿ ಬಂದಿತ್ತು ಎಂಬುದು ಪ್ರಾಥಮಿಕ ಮಾಹಿತಿ.

ಈ ದುರಂತವು ಹಾಸನದಲ್ಲಿ ಇತ್ತೀಚೆಗೆ ನಡೆದ ಗಣಪತಿ ಮೆರವಣಿಗೆ ಅಪಘಾತವನ್ನು ನೆನಪಿಸುತ್ತಿದೆ. ಮೆರವಣಿಗೆಗಳ ವೇಳೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T165122.461
    ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ
    June 11, 2026 | 0
  • BeFunky collage (39)
    ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್
    May 3, 2026 | 0
  • BeFunky collage (34)
    ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!
    May 3, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version