• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಕಾರಿನಲ್ಲಿ ದನ ಕದ್ದೊಯ್ಯುತ್ತಿದ್ದ ಕಳ್ಳರಿಂದ ಪೊಲೀಸರಿಗೆ ರಾಡ್‌ನಿಂದ ದಾಳಿಗೆ ಯತ್ನ, ಇಬ್ಬರು ಅರೆಸ್ಟ್!

admin by admin
July 11, 2025 - 6:29 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Add a heading (73)

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಕಾರಿನಲ್ಲಿ ದನಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ರಾಡ್‌ನಿಂದ ದಾಳಿ ನಡೆಸಲು ಯತ್ನಿಸಿದ್ದಾರೆ. ಕಳ್ಳರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕದ್ದು ತೆರಳುತ್ತಿದ್ದಾಗ, ಪೊಲೀಸರು ಕಾರನ್ನು ಅಡ್ಡಗಟ್ಟಿದ್ದಾರೆ.

ದಾಳಿಯ ಸಂದರ್ಭದಲ್ಲಿ ಕಳ್ಳರು ಕಾರನ್ನು ಚಾಲನೆ ಮಾಡಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರನ್ನು ಬೆನ್ನಟ್ಟಿ, ಚೇಸ್ ಮಾಡಿದ್ದಾರೆ. ಕೊನೆಗೆ ಕಳ್ಳರು ಕಾರನ್ನು ಬಿಟ್ಟು ಓಡಿಹೋಗಿದ್ದಾರೆ. ರಾತ್ರಿಯೇ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಝೈಲೋ ಕಾರು, ರಾಡ್, ನಾಲ್ಕು ಮೊಬೈಲ್‌ಗಳು, ಮತ್ತು ನಾಲ್ಕು ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!

ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ

ADVERTISEMENT
ADVERTISEMENT

ಈ ಘಟನೆಯ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದ್ದು, ಪರಾರಿಯಾದ ಇತರ ಕಳ್ಳರಿಗಾಗಿ ಹುಡುಕಾಟ ನಡೆಯುತ್ತಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 07T195903.129

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
March 7, 2026 - 8:15 pm
0

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

Untitled design 2026 03 07T193601.231

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

by ಶಾಲಿನಿ ಕೆ. ಡಿ
March 7, 2026 - 7:40 pm
0

Untitled design 2026 03 07T191134.176

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

by ಶಾಲಿನಿ ಕೆ. ಡಿ
March 7, 2026 - 7:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Chikkamagaluru bus fire
    ಚಂದ್ರಗ್ರಹಣದ ದಿನವೇ ಚಿಕ್ಕಮಗಳೂರಿನಲ್ಲಿ ಹೊತ್ತಿ ಉರಿದ ಸರ್ಕಾರಿ ಬಸ್: 32 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
    March 3, 2026 | 0
  • Untitled design (5)
    ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ಸರ್ಕಾರದ ವಿರುದ್ಧ ತಾಳ್ಮೆ ಕಳೆದುಕೊಂಡ ಮಲೆನಾಡಿಗರು
    February 22, 2026 | 0
  • Untitled design 2026 02 20T170506.057
    ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್
    February 20, 2026 | 0
  • Untitled design 2026 02 19T215746.971
    ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್
    February 19, 2026 | 0
  • BeFunky collage 2026 02 18T183022.978
    ಚಿಕ್ಕಮಗಳೂರಿನಲ್ಲಿ ಭಾರಿ ಗೋಲ್ಡ್ ಲೋನ್ ವಂಚನೆ: ಅಸಲಿ ಚಿನ್ನ ಮಾರಿ ನಕಲಿ ಇಟ್ಟ ಬ್ಯಾಂಕ್ ಸಿಬ್ಬಂದಿ!
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version