• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಕಾರಿನಲ್ಲಿ ದನ ಕದ್ದೊಯ್ಯುತ್ತಿದ್ದ ಕಳ್ಳರಿಂದ ಪೊಲೀಸರಿಗೆ ರಾಡ್‌ನಿಂದ ದಾಳಿಗೆ ಯತ್ನ, ಇಬ್ಬರು ಅರೆಸ್ಟ್!

admin by admin
July 11, 2025 - 6:29 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Add a heading (73)

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಕಾರಿನಲ್ಲಿ ದನಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ರಾಡ್‌ನಿಂದ ದಾಳಿ ನಡೆಸಲು ಯತ್ನಿಸಿದ್ದಾರೆ. ಕಳ್ಳರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕದ್ದು ತೆರಳುತ್ತಿದ್ದಾಗ, ಪೊಲೀಸರು ಕಾರನ್ನು ಅಡ್ಡಗಟ್ಟಿದ್ದಾರೆ.

ದಾಳಿಯ ಸಂದರ್ಭದಲ್ಲಿ ಕಳ್ಳರು ಕಾರನ್ನು ಚಾಲನೆ ಮಾಡಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರನ್ನು ಬೆನ್ನಟ್ಟಿ, ಚೇಸ್ ಮಾಡಿದ್ದಾರೆ. ಕೊನೆಗೆ ಕಳ್ಳರು ಕಾರನ್ನು ಬಿಟ್ಟು ಓಡಿಹೋಗಿದ್ದಾರೆ. ರಾತ್ರಿಯೇ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಝೈಲೋ ಕಾರು, ರಾಡ್, ನಾಲ್ಕು ಮೊಬೈಲ್‌ಗಳು, ಮತ್ತು ನಾಲ್ಕು ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ADVERTISEMENT
ADVERTISEMENT

ಈ ಘಟನೆಯ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದ್ದು, ಪರಾರಿಯಾದ ಇತರ ಕಳ್ಳರಿಗಾಗಿ ಹುಡುಕಾಟ ನಡೆಯುತ್ತಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (64)

ಒರಾಕಲ್‌ನಲ್ಲಿ ಬೃಹತ್ ಲೇ ಆಫ್! 30,000 ಉದ್ಯೋಗಿಗಳಿಗೆ ಶಾಕ್‌

by ಶ್ರೀದೇವಿ ಬಿ. ವೈ
June 4, 2026 - 12:14 pm
0

BeFunky collage (63)

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

by ಶ್ರೀದೇವಿ ಬಿ. ವೈ
June 4, 2026 - 11:57 am
0

BeFunky collage (62)

ಒಂದು ಹೊಡೆದ ಗಂಡನಿಗೆ ವಾಪಸ್‌‌ ಹೆಂಡತಿ ಹೊಡೆದು ಕೊಂ*ದೇಬಿಟ್ಳಾ

by ಶ್ರೀದೇವಿ ಬಿ. ವೈ
June 4, 2026 - 11:43 am
0

BeFunky collage (61)

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

by ಶ್ರೀದೇವಿ ಬಿ. ವೈ
June 4, 2026 - 11:09 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (39)
    ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್
    May 3, 2026 | 0
  • BeFunky collage (34)
    ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!
    May 3, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
  • BeFunky collage (68)
    ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version