• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 3, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಪ್ರೀತಿಸಿ ಮದುವೆ: ಗರ್ಭಿಣಿ ಹೆಂಡತಿಯನ್ನು ಚಾಕುವಿನಿಂದ ಇರಿದು ಹತ್ಯೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 28, 2025 - 4:15 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design (19)

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್‌ಪೋಸ್ಟ್ ಬಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಅವಿನಾಶ್ (32) ಈ ಕೊಲೆಯ ಆರೋಪಿಯಾಗಿದ್ದಾನೆ. ಈ ದಂಪತಿಯ ನಡುವಿನ ಜಗಳವೇ ಈ ದುರಂತಕ್ಕೆ ಕಾರಣವಾಯಿತು ಎಂದು ತಿಳಿದುಬಂದಿದೆ.

ಕೀರ್ತಿ ಮತ್ತು ಅವಿನಾಶ್ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮೂಲಕ ಮದುವೆಯಾಗಿದ್ದರು. ಈ ದಂಪತಿಗೆ ಎರಡೂವರೆ ವರ್ಷದ ಒಂದು ಹೆಣ್ಣು ಮಗುವಿದೆ. ಕಳೆದ ವಾರ ಇಬ್ಬರೂ ಸಂಬಂಧಿಕರೊಬ್ಬರ ಮದುವೆಯಲ್ಲಿ ಭಾಗವಹಿಸಿದ್ದ ವೇಳೆ ಖುಷಿಯಿಂದ ಕಾಣಿಸಿಕೊಂಡಿದ್ದರು. ಆದರೆ, ಈ ಖುಷಿಯ ಹಿಂದೆ ಗಂಭೀರ ಸಮಸ್ಯೆಯೊಂದು ಅಡಗಿತ್ತು. ಕೀರ್ತಿಯ ಪೋಷಕರ ಪ್ರಕಾರ, ಅವಿನಾಶ್ ತನ್ನ ಪತ್ನಿಗೆ ಡಿವೋರ್ಸ್‌ಗಾಗಿ ಕಿರುಕುಳ ನೀಡುತ್ತಿದ್ದನಂತೆ. ಇದಲ್ಲದೆ, ಕೀರ್ತಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು, ಆದರೆ ಈ ವಿಷಯವನ್ನು ಮನೆಯವರಿಗೆ ತಿಳಿಸದೆ ಗುಟ್ಟಾಗಿ ಅಬಾರ್ಷನ್ ಮಾಡಿಸಿದ್ದಳು ಎಂಬ ಆರೋಪವೂ ಇದೆ.

RelatedPosts

ಸಿನಿಮಾ ಸ್ಟೈಲ್‌‌ನಲ್ಲಿ ಲಾಂಗ್ ಹಿಡಿದು ಕೊಚ್ಚಿ ಕೊಚ್ಚಿ ಬರ್ಬರ ಕೊಲೆ

ಹೇಮಾವತಿ ಕಾಲುವೆ ಪ್ರತಿಭಟನೆ: ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಎಫ್‌ಐಆರ್

ಮೈಸೂರಿನಲ್ಲಿ 60 ಗ್ರಾಂ ಚಿನ್ನ ಕಳವು: ಯುವಕನ ಬರ್ಬರ ಹತ್ಯೆ, ನಾಲ್ವರು ಆರೋಪಿಗಳ ಬಂಧನ

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್!

ADVERTISEMENT
ADVERTISEMENT

ಘಟನೆಯ ದಿನ, ಕೀರ್ತಿ ತನ್ನ ಅಮ್ಮನ ಮನೆಯಲ್ಲಿದ್ದಳು. ಬೆಳಗ್ಗೆ ಬಟ್ಟೆ ತೊಳೆದುಕೊಂಡು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದಳು. ಈ ವೇಳೆ ಅವಿನಾಶ್ ಆಕೆಯನ್ನು ಚಾಕುವಿನಿಂದ 10 ಬಾರಿ ಇರಿದು ಕೊಲೆಗೈದಿದ್ದಾನೆ. ತೀವ್ರವಾಗಿ ಗಾಯಗೊಂಡ ಕೀರ್ತಿ, ರಕ್ತದ ಮಡುವಿನಲ್ಲೇ ರಸ್ತೆಗೆ ಬಂದು ಕೂಗಾಡಿದ್ದಾಳೆ. ಆಕೆಯ ಗೋಳಾಟವನ್ನು ಕೇಳಿ, ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೀರ್ತಿ ಸಾವನ್ನಪ್ಪಿದ್ದಾಳೆ.

ಕೀರ್ತಿಯ ಕುಟುಂಬಸ್ಥರು ಈ ಕೊಲೆಗೆ ಅವಿನಾಶ್‌ನ ಅಕ್ಕನೇ ಕಾರಣ ಎಂದು ಆರೋಪಿಸಿದ್ದಾರೆ. ಅವಿನಾಶ್‌ನ ಕುಟುಂಬದ ಕೆಲವು ವಿಷಯಗಳು ಈ ಜಗಳಕ್ಕೆ ಕಾರಣವಾಯಿತು ಎಂದು ಅವರು ಹೇಳಿದ್ದಾರೆ. ಕೊಲೆಯ ನಂತರ, ಆರೋಪಿ ಅವಿನಾಶ್ ಸ್ಥಳದಿಂದ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆಬೀಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 02t233945.115

ದೇಶದೆಲ್ಲೆಡೆ ಕೊರೊನಾ ರೌದ್ರನರ್ತನ: 4 ಸಾವಿರ ಕೇಸ್, ನಾಲ್ಕು ಸಾ*ವು

by ಶಾಲಿನಿ ಕೆ. ಡಿ
June 2, 2025 - 11:47 pm
0

Untitled design 2025 06 02t232154.129

ನಾರ್ವೆ ಚೆಸ್ 2025: ಗುಕೇಶ್ ವಿರುದ್ಧ ಸೋತು ತಾಳ್ಮೆ ಕಳೆದುಕೊಂಡ ಕಾರ್ಲ್‌ಸನ್

by ಶಾಲಿನಿ ಕೆ. ಡಿ
June 2, 2025 - 11:27 pm
0

Untitled design 2025 06 02t225333.481

‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಶಿವಣ್ಣ ಸಾಥ್ ಜೂನ್ 6 ಕ್ಕೆ ರಾಜ್ಯಾದ್ಯಂತ ಬಿಡುಗಡೆ

by ಶಾಲಿನಿ ಕೆ. ಡಿ
June 2, 2025 - 10:54 pm
0

Untitled design 2025 06 02t224352.216

ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
June 2, 2025 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 31t081255.620
    ಮಳೆ ಅವಾಂತರ: ಇಂದಿನಿಂದ ಈ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ 3ದಿನ ರಜೆ!
    May 31, 2025 | 0
  • Untitled design 2025 05 29t144000.253
    ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಿದ ದಂಪತಿ: ನರ್ಸ್ ಸೇರಿದಂತೆ ಮೂವರ ಬಂಧನ
    May 29, 2025 | 0
  • Befunky collage 2025 05 26t135529.329
    ಗಂಡ ಇದ್ರೂ ಎರಡು ಮಕ್ಕಳ ತಾಯಿಗಾಯ್ತು ಮತ್ತೊಬ್ಬನ ಮೇಲೆ ಲವ್!
    May 26, 2025 | 0
  • 12211 (1)
    ಹಸುವಿನ ಕೆಚ್ಚಲು ಕೊಯ್ದ ಪರಾರಿಯಾದ ಗೋಕಳ್ಳರು
    May 13, 2025 | 0
  • 123 2025 04 22t184315.720
    ರಾಜ್ಯದಲ್ಲಿ ಕುಸುಮ್- ಎ ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ: ಸಚಿವ ಕೆ.ಜೆ.ಜಾರ್ಜ್
    April 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version