• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಚಿತ್ರದುರ್ಗದಲ್ಲಿ SSLC ಪರೀಕ್ಷೆಯಲ್ಲಿ ಭಾರೀ ಅಕ್ರಮ: 10 ಶಿಕ್ಷಕರು ಸಸ್ಪೆಂಡ್

admin by admin
April 29, 2025 - 10:32 am
in ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
29 (5)

ಚಿತ್ರದುರ್ಗದ ವಾಸವಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ SSLC ಪರೀಕ್ಷೆಯ ವೇಳೆ ಗಂಭೀರ ಅಕ್ರಮ ನಡೆದಿದ್ದು, ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ 10 ಶಿಕ್ಷಕರನ್ನು ಡಿಡಿಪಿಐ ಮಂಜುನಾಥ್ ಅವರು ಸಸ್ಪೆಂಡ್ ಮಾಡಿದ್ದಾರೆ.

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕ್ರಮ ಕೈಗೊಂಡಿರುವ ಡಿಡಿಪಿಐ ಮಂಜುನಾಥ್ ಹಾಗೂ ಬಿಇಓ ನಾಗಭೂಷಣ್ ಇಬ್ಬರಿಗೂ ಶೋಕಾಸ್ ನೋಟೀಸ್ ಜಾರಿಗೊಳಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ಶಿಕ್ಷಕರಾದ ಕೆಂಚಮೂರ್ತಿ, ರೋಷನ್ ಅರಾ, ಕವಿತಾ, ಶಿವಕುಮಾರ್, ರಂಗಮ್ಮ, ವಿಜಯಲಕ್ಷ್ಮಿ, ಉಮಾಪತಿ ಸೇರಿದಂತೆ ಹತ್ತು ಮಂದಿಯನ್ನು ಅಮಾನತುಗೊಳಿಸಲಾಗಿದೆ.

RelatedPosts

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ LPG ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚಲು ನಿರ್ಧರಿಸಿದ ಮಾಲೀಕರು

ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್

ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

ADVERTISEMENT
ADVERTISEMENT

ಈ ಅಕ್ರಮದಲ್ಲಿ ರಶ್ಮಿ ಎಂಬ ಅಪರಿಚಿತ ಮಹಿಳೆಯೂ ಭಾಗಿಯಾಗಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಆಕೆಯ ಅಕ್ರಮ ಚಟುವಟಿಕೆಗಳು ದೃಢಪಟ್ಟಿವೆ. ಈ ಬಗ್ಗೆ ಬಿಇಓ ನಾಗಭೂಷಣ್ ಅವರು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರ ಪ್ರತಿಕ್ರಿಯೆ:
ವಾಸವಿ ಪ್ರೌಢಶಾಲೆಯಲ್ಲಿ ನಡೆದ SSLC ಪರೀಕ್ಷೆಯ ವೇಳೆ ಸಾಮೂಹಿಕ ಕಾಪಿ ಮಾಡಲಾಗಿದೆ ಎಂಬ ಮಾಹಿತಿ ದೊರೆತಿತ್ತು. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಅನಧಿಕೃತ ಮಹಿಳೆಯೊಬ್ಬರು ಕೆಲವು ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿದ್ದು ಕಂಡುಬಂದಿದೆ. ಈ ಆಧಾರದ ಮೇಲೆ 10 ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಬಿಇಓ ಮತ್ತು ಡಿಡಿಪಿಐ ಇಬ್ಬರಿಗೂ ಶೋಕಾಸ್ ನೋಟೀಸ್ ನೀಡಲಾಗಿದೆ. ಜೊತೆಗೆ, ಸೆಂಟ್ರಲ್ ಚೀಫ್ ಸೂಪರಿಂಟೆಂಡೆಂಟ್ ಹಾಗೂ ಅಪರಿಚಿತ ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 10T191720.352

ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC

by ಶಾಲಿನಿ ಕೆ. ಡಿ
March 10, 2026 - 7:20 pm
0

Untitled design 2026 03 10T185932.847

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

by ಶಾಲಿನಿ ಕೆ. ಡಿ
March 10, 2026 - 7:02 pm
0

Untitled design 2026 03 10T184151.941

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

by ಶಾಲಿನಿ ಕೆ. ಡಿ
March 10, 2026 - 6:45 pm
0

Untitled design 2026 03 10T182533.032

ಆ್ಯಕ್ಟಿಂಗ್ ಬಿಟ್ಟು ಊಬರ್ ಡ್ರೈವರ್ ಆಗ್ತಾರಂತೆ ಫಹಾದ್ ಫಾಸಿಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 24T093457.820
    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!
    February 24, 2026 | 0
  • BeFunky collage 2026 02 16T132207.579
    ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ
    February 16, 2026 | 0
  • BeFunky collage 2026 02 16T122128.051
    ಚಿತ್ರದುರ್ಗದಲ್ಲಿ ಭೀಕರ ಘಟನೆ: ಹಾಸ್ಟೆಲ್‌ನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆ*ತ್ಮಹ*ತ್ಯೆ
    February 16, 2026 | 0
  • Untitled design 2026 01 11T075923.893
    ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು
    January 11, 2026 | 0
  • Untitled design 2025 12 25T115629.885
    ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ
    December 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version