• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಕಾಂತಾರ ಸಿನಿಮಾ ಕಥೆ ಹೋಲುವ ದೈವದ ಆಭರಣ ಪತ್ತೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 4:17 pm
in ಚಿತ್ರದುರ್ಗ
0 0
0
Untitled design 2025 03 25t161602.456

ಐದು ದಶಕಗಳ ಹಿಂದೆ ಪೂಜಾರಿಕೆ ಪಟ್ಟಕ್ಕಾಗಿ ಬಿಗ್ ಪೈಟ್ ನಡೆದಿತ್ತು. ದೇವರ ಮೇಲಿನ ಆಭರಣ ಕದ್ದ ಆರೋಪದಲ್ಲಿ ಪೂಜಾರಿಯನ್ನ ಬಹಿಷ್ಕಾರ ಇಡಲಾಗಿತ್ತು. ಅಂದಿನಿಂದ ಇಂದಿನವರೆಗೂ ದೇವಸ್ಥಾನದ ಆಭರಣ ಸಿಕ್ಕಿರಲಿಲ್ಲ, ಪೂಜಾರಿಕೆ ಪಟ್ಟ ಕಟ್ಟಿರಲಿಲ್ಲ‌. ಇದೀಗ ಬ್ರಿಟಿಷ್ ಕಾಲದ ಪೆಟ್ಟಿಗೆ ಪತ್ತೆಯಾಗಿದೆ. ಕಳವಾಗಿವೆ ಎನ್ನಲಾದ ಚಿನ್ನಾಭರಣ ಪತ್ತೆಯಾಗಿದ್ದು, ಅಚ್ಚರಿಯ ಕಾಂತಾರ ಸಿನಿಮಾದಂತೆ 60 ವರ್ಷದ ಇತಿಹಾಸವನ್ನ ನೆನಪಿಸಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಂಗಾರ ದೇವರ ಹಟ್ಟಿ ಗ್ರಾಮದಲ್ಲಿ ಮ್ಯಾಸಬೇಡರ ಆರಾಧ್ಯ ದೈವ ಬಂಗಾರ ದೇವರ ದೇವಸ್ಥಾನವಿದೆ. ಹತ್ತಾರು ದಶಕಗಳಿಂದ ಈ ಭಾಗದ ಜನ ಬಂಗಾರ ದೇವರು ಸ್ವಾಮಿಗೆ ಪೂಜೆ ಸಲ್ಲಿಕೆ ಮಾಡುತ್ತಿದ್ದರು. ವಿಶೇಷವಾಗಿ ಮ್ಯಾಸಬೇಡರ ಬುಡಕಟ್ಟು ಆಚರಣೆಗೆ ಬಂಗಾರ ದೇವರ ಶೌರ್ಯ ಕೂಡಾ ಸಾಕ್ಷಿ. ಇಂಥ ಬಂಗಾರ ದೇವಸ್ಥಾನದಲ್ಲಿ ಇದೀಗ ಐದಾರು ದಶಕಗಳ ಹಿಂದೆ ನಾಪತ್ತೆಯಾಗಿದ್ದ ಬ್ರಿಟಿಷ್ ಕಾಲದ ಪೆಟ್ಟಿಗೆ ಪತ್ತೆಯಾಗಿದೆ. ಈ ಪೆಟ್ಯಟಿಗೆಯಲ್ಲಿ 3 ಕೆಜಿಗೂ ಅಧಿಕ ಬೆಳ್ಳಿ, ಚಿನ್ನದ ಆಭರಣಗಳು ಪತ್ತೆಯಾಗಿದ್ದು, ಭಕ್ತರ ಅಚ್ಚರಿಗೆ ಕಾರಣವಾಗಿದೆ.

RelatedPosts

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

ADVERTISEMENT
ADVERTISEMENT

ಪತ್ತೆಯಾದ ಒಡವೆಗಳು ಸುಮಾರು 60 ವರ್ಷಗಳ ಹಿಂದಿನ ಆಭರಣಗಳು ಎನ್ನಲಾಗಿದ್ದು, ಮಣ್ಣಿನಲ್ಲಿ ಮುಚ್ಚಿ ಹೋಗಿತ್ತು. ಇದೀಗ ಹೊಸ ದೇವಸ್ಥಾನಕ್ಕೆ ಅಡಿಪಾಯ ಹಾಕುವಾಗ ಬಂಗಾರ ದೇವರ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ. ಬೆಳ್ಳಿಯ ಡಾಬು, ನಾಗರ ಹೆಡೆ, ಹೊಂಬಾಳೆ ಹೆಡೆ ಸೇರಿದಂತೆ ವಿವಿಧ ಆಭರಣಗಳು ಪತ್ತೆಯಾಗಿದ್ದು, ಇಲ್ಲಿನ ಭಕ್ತರ ಅಚ್ಚರಿಗೆ ಕಾರಣವಾಗಿದೆ.

ಇನ್ನೂ ಈ ಆಭರಣಗಳು ಕಳವಾಗಿದ್ದು ಹೇಗೆ ಅಂಥ ನೋಡೊದಾದ್ರೆ ಅದರ ಹಿಂದೆ ಒಂದು ದೊಡ್ಡ ರೋಚಕ ಘಟನೆ ಇದೆ  ಎನ್ನಲಾಗಿದೆ. ಐದಾರು ದಶಕಗಳ ಹಿಂದೆ ಪೂಜಾರಿ ಬೋರಯ್ಯ ಎಂಬಾತ ದೇವಸ್ಥಾನ ಪಟ್ಟದ ಪೂಜಾರಿಯಾಗಿದ್ದನು. ಆತನ ಕಾಲದಲ್ಲಿ ದೇವಸ್ಥಾನದ ಬೆಳ್ಳಿ ಆಭರಣಗಳು ಏಕಾಏಕಿ ನಾಪತ್ತೆಯಾಗಿತ್ತು. ಅಂದು ದೇವಸ್ಥಾನದ ಯಜಮಾನರು ಪೂಜಾರಿಯನ್ನ ಬಹಿಷ್ಕಾರ ಹಾಕಿದ್ರು. ದೇವಸ್ಥಾನದಲ್ಲಿದ್ದ ಒಡವೆಗಳ ಕಳ್ಳತನ ಮಾಡಿದ್ದಾರೆ ಎಂದು ಪಟ್ಟದಿಂದ ಕೆಳಗೆ ಇಳಿಸಲಾಗಿತ್ತು. ಆದರೆ ಅಂದಿನಿಂದ ಇಂದಿನವರೆಗೂ ಬಂಗಾರ ದೇವರ ಪೂಜಾರಿಕೆ ಪಟ್ಟ ಯಾರಿಗೂ ಕಟ್ಟಿರಲಿಲ್ಲ. ಆದರೆ 60 ವರ್ಷಗಳ ಹಿಂದೆ ಕಳೆದುಹೋದ ಬೆಳ್ಳಿ ಆಭರಣಗಳು ಇದೀಗ ಪತ್ತೆಯಾಗಿದ್ದು, ಹತ್ತಾರು ಚರ್ಚೆಗಳನ್ನ ಮತ್ತೆ ಹುಟ್ಟು ಹಾಕಿದೆ. ಕಳ್ಳತನದ ಅಪವಾದ ಹೊತ್ತು ಊರನ್ನೇ ಬಿಟ್ಟು ಹೋಗಿದ್ದ ಪೂಜಾರಿ ಓಬಯ್ಯ ತಪ್ಪಿತಸ್ಥನಲ್ಲ ಎಂಬಂತಾಗಿದೆ.

ಪೂಜಾರಿ ಪೈಟ್ ನಡುವೆ ಕಣ್ಮರೆಯಾಗಿದ್ದ ಬೆಳ್ಳಿ ಆಭರಣಗಳು ಇದೀಗ ದೇವಸ್ಥಾನದ ಆವರಣದಲ್ಲೇ ಪತ್ತೆಯಾಗಿದೆ. ಆದರೆ ಪೂಜಾರಿಕೆ ಪಟ್ಟ ಮಾತ್ರ ಇಂದಿಗೂ ಜೀವಂತವಾಗಿದೆ. ಇನ್ನಾದ್ರೂ ದಶಕಗಳ ಕಾಲವಿದ್ದ ಉಳಿದ ಸಮಸ್ಯೆ ಬಗೆಹರಿಯಲಿ ಅನ್ನೋದು ಭಕ್ತರ ಆಶಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

259

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

by ಪವಿತ್ರಾ ಗಣಪತಿ
April 30, 2026 - 8:31 pm
0

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (74)
    ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
    April 7, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
  • Untitled design 2026 03 14T103948.978
    ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌
    March 14, 2026 | 0
  • BeFunky collage 2026 02 24T093457.820
    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version