• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 2, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊಮ್ಮಗನ ನಾಮಕರಣದಲ್ಲಿ ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ

ಮೊಮ್ಮಗನ ನಾಮಕರಣದಲ್ಲಿ ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 23, 2025 - 3:40 pm
in Flash News, ಚಿತ್ರದುರ್ಗ
0 0
0
Renukaswamy

ಚಿತ್ರದುರ್ಗದ ರೇಣುಕಾಸ್ವಾಮಿಯ ಪುತ್ರನ ನಾಮಕರಣ ನೆರವೇರಿತು. ಹತ್ಯೆಯಾದ ದಿನದಿಂದ ಇಲ್ಲಿಯವರೆಗೂ ರೇಣುಕಾಸ್ವಾಮಿ ನಿವಾಸದಲ್ಲಿ ಸೂತಕದ ಛಾಯೆ ಆವರಿಸಿತ್ತು. ಆದರೆ ಇಂದು ಜ್ಯೂನಿಯರ್ ರೇಣುಕಾಸ್ವಾಮಿ ಎಂಟ್ರಿಯಿಂದ ಮನೆಯಲ್ಲಿ ಸಂಭ್ರಮ ಕಳೆ ಕಟ್ಟಿದೆ. ಕಣ್ಣಿರಲ್ಲಿ ಕೈತೊಳೆದಿದ್ದ ಕುಟುಂಬಸ್ಥರ ಮೊಗದಲ್ಲಿ ಮಂದಹಾಸ ಮೂಡಿದೆ.

ಮೃತ ರೇಣುಕಾಸ್ವಾಮಿ ಹಾಗೂ ಸಹನಾ ದಂಪತಿಗಳಿಗೆ ಗಂಡು ಮಗು ಜನಿಸಿದ್ದು,  ಮನೆಗೆ ಪುಟಾಣಿ ಬಾಲಕನ ಎಂಟ್ರಿಯಾಗಿತ್ತು. ಅಲ್ಲದೆ ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಮನೆಗೆ ಆಗಮಿಸಿದ್ದ ಮೊಮ್ಮಗನಿಗೆ ನಾಮಕರಣ ಮಹೋತ್ಸವ ಕೂಡಾ ಸಡಗರದಿಂದ ನೆರವೇರಿಸಲಾಯಿತು.

RelatedPosts

ಊಟ ಮಾಡುವಾಗ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 500ಕ್ಕೆ ಏರಿಕೆ, 1000ಕ್ಕೂ ಹೆಚ್ಚು ಜನರಿಗೆ ಗಾಯ

ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಂಕಷ್ಟ!

ಕ್ರೆಡಿಟ್ ಕಾರ್ಡ್, ಬ್ಯಾಂಕಿಂಗ್‌, ಎಲ್‌ಪಿಜಿ, ಬೆಳ್ಳಿಯಲ್ಲಿ ಭಾರೀ ಬದಲಾವಣೆ: ಸೆ.1ರಿಂದ ಹೊಸ ರೂಲ್ಸ್

ADVERTISEMENT
ADVERTISEMENT

ಮಗುವಿನ ಆಗಮನ ಕುಟುಂಬದಲ್ಲಿ ಸಂತೋಷ ಮೂಡಿಸಿದರೂ, ಹಿಂದಿನ ನೋವನ್ನು ಮರೆತೀರುವುದಿಲ್ಲ ಎಂದು ಕಾಶಿನಾಥ ಶಿವನಗೌಡ್ರು ಭಾವುಕರಾದರು. “ನನ್ನ ಮಗಳು, ರೇಣುಕಾಸ್ವಾಮಿ ಮಗುವಿಗೆ ಅತ್ತೆಯಾಗಬೇಕಾಗಿತ್ತು. ಸೋದರತ್ತೆಯಿಂದ ಶಾಸ್ತ್ರಪ್ರಕಾರ ನಾಮಕರಣ ನೆರವೇರಿಸಿದ್ದೇವೆ” ಎಂದು ಅವರ ಭಾವನೆಗಳನ್ನು ಹಂಚಿಕೊಂಡರು.

ರೇಣುಕಾಸ್ವಾಮಿ ತಾಯಿಯ ಭಾವುಕರ ಪ್ರತಿಕ್ರಿಯೆ

ನಾಮಕರಣ ಶಾಸ್ತ್ರ ಮುಗಿದ ಬಳಿಕ, ರೇಣುಕಾಸ್ವಾಮಿ ತಾಯಿ ರತ್ನಪ್ರಭಾ, ಮಗನ ನೆನೆದು ಭಾವುಕರಾಗಿ ಬಿಕ್ಕಿಬಿಕ್ಕಿ ಅತ್ತರು. “ನನ್ನ ಮಗ ಇದ್ದಿದ್ದರೆ, ಇದನ್ನು ಇನ್ನೂ ದೊಡ್ಡ ಸಂಭ್ರಮದೊಂದಿಗೆ ನಡೆಸುತ್ತಿದ್ದೆವು. ಮೊಮ್ಮಗನ ರೂಪದಲ್ಲಿ ರೇಣುಕಾಸ್ವಾಮಿ ನಮ್ಮ ಮನೆಗೆ ಮರಳಿದ್ದಾನೆ” ಎಂದು ಕಣ್ಣೀರಿಟ್ಟರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Whatsapp image 2025 09 01 at 7.08.40 pm

ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್ : ಬೆಂಗಳೂರಿನ ರಿಷಿಕ್ ರೆಡ್ಡಿಗೆ 2ನೇ ಸ್ಥಾನ

by ಶಾಲಿನಿ ಕೆ. ಡಿ
September 1, 2025 - 7:37 pm
0

Untitled design 2025 09 01t170048.558

ಕಿಚ್ಚೋತ್ಸವ 2025..ಬಾದ್‌ಷಾ ಕಿಚ್ಚ ಸುದೀಪ್ ಕೊಟ್ರು ಬಿಸಿ ಬಿಸಿ ನ್ಯೂಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2025 - 5:01 pm
0

Untitled design 2025 09 01t164614.904

ಮೈಸೂರಲ್ಲಿ ‘ಪೆದ್ದಿ’.. ರಾಮ್‌ಚರಣ್ ಚಿತ್ರಕ್ಕೆ ದಸರಾ ನಂಟು..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2025 - 4:47 pm
0

Untitled design 2025 09 01t161927.529

ಸೋಷಿಯಲ್ ಮೀಡಿಯಾದಲ್ಲಿ ‘ಪೋಸ್ಟ್’ ಮಾಡುವ ಮುನ್ನ ಎಚ್ಚರ: ಕೇಸ್ ಬೀಳುತ್ತೆ ಹುಷಾರ್!

by ಶಾಲಿನಿ ಕೆ. ಡಿ
September 1, 2025 - 4:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 01t132700.520
    ಊಟ ಮಾಡುವಾಗ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು!
    September 1, 2025 | 0
  • Untitled design 2025 09 01t125241.573
    ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 500ಕ್ಕೆ ಏರಿಕೆ, 1000ಕ್ಕೂ ಹೆಚ್ಚು ಜನರಿಗೆ ಗಾಯ
    September 1, 2025 | 0
  • Untitled design 2025 09 01t104924.862
    ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಂಕಷ್ಟ!
    September 1, 2025 | 0
  • Untitled design 2025 09 01t093426.748
    ಕ್ರೆಡಿಟ್ ಕಾರ್ಡ್, ಬ್ಯಾಂಕಿಂಗ್‌, ಎಲ್‌ಪಿಜಿ, ಬೆಳ್ಳಿಯಲ್ಲಿ ಭಾರೀ ಬದಲಾವಣೆ: ಸೆ.1ರಿಂದ ಹೊಸ ರೂಲ್ಸ್
    September 1, 2025 | 0
  • Untitled design 2025 09 01t084228.899
    ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 9 ಮಂದಿ ಸಾವು
    September 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version