• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೈಬರ್ ಕಿರಾತಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

admin by admin
March 29, 2025 - 10:33 am
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Film 2025 03 29t103051.697

ನನಗೆ ನೀನು, ನಿನಗೆ ನಾನು ಎಂದು ಮುಪ್ಪಿನ ಜೀವನವನ್ನೂ ಸುಂದರವಾಗಿ ಕಳೆಯುತ್ತಿದ್ದ ವೃದ್ಧ ದಂಪತಿಯ ಜೀವನ ಸೈಬರ್ ವಂಚಕರ ಕಿರುಕುಳದಿಂದ ದುರಂತ ಅಂತ್ಯ ಕಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.

ಡಿಯಾಂಗೋ ನಜರತ್ (83) ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರ ಪತ್ನಿ ಪ್ರೇವಿಯಾನಾ ನಜರತ್ (79) ಅವರು ಕೂಡ ಮಾತ್ರೆಗಳನ್ನು ಸೇವಿಸಿ ಜೀವ ಬಿಟ್ಟಿದ್ದಾರೆ. ಈ ದಂಪತಿ ಖಾನಾಪುರ ತಾಲೂಕಿನ ಬೀಡಿ ಗ್ರಾಮದ ನಿವಾಸಿಗಳಾಗಿದ್ದರು. ಮಾರ್ಚ್ 28 ಸಂಜೆ ತಮ್ಮ ಮನೆಯಲ್ಲಿ ಡಿಯಾಂಗೋ ಆತ್ಮಹತ್ಯೆಗೆ ಶರಣಾದರೆ, ಇದನ್ನು ಕಂಡ  ಪತ್ನಿಯು  ಕೂಡ ಸಕ್ಕರೆ ಕಾಯಿಲೆ ಮಾತ್ರೆಗಳನ್ನು ನುಂಗಿ ತಮ್ಮ ಜೀವನವನ್ನು ಕೊನೆಗೊಳಿಸಿದರು. ಮಕ್ಕಳಿಲ್ಲದ ಈ ದಂಪತಿ ಒಬ್ಬರಿಗೊಬ್ಬರು ಸರಿಸಾಟಿಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ, ಸೈಬರ್ ವಂಚಕರ ದೌರ್ಜನ್ಯಕ್ಕೆ ಬಲಿಯಾಗಿ ಈ ವೃದ್ದ ದಂಪತಿ ದುರಂತ ಸಾವನ್ನಪ್ಪಿದ್ದಾರೆ.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ADVERTISEMENT
ADVERTISEMENT

ಡಿಯಾಂಗೋ ಮಹಾರಾಷ್ಟ್ರ ಸರ್ಕಾರದ ಸೆಕ್ರೆಟ್ರಿ ಕಚೇರಿಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿಯ ಬಳಿಕ ಬೀಡಿ ಗ್ರಾಮಕ್ಕೆ ಬಂದು ತಮ್ಮ ಪತ್ನಿಯೊಂದಿಗೆ ಸ್ಥಿರವಾಗಿ ನೆಲೆಸಿದ್ದರು. ಎರಡು ಎಕರೆ ಜಮೀನು, ಮನೆ ಮತ್ತು ನಿವೃತ್ತಿ ಪಿಂಚಣಿಯಲ್ಲಿ ಸುಖವಾಗಿ ಜೀವನ ನಡೆಸುತ್ತಿದ್ದ ಈ ದಂಪತಿ ಆತ್ಮಹತ್ಯೆಯ ದಾರಿಯನ್ನು ಆರಿಸಿಕೊಂಡಿದ್ದು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ಭೇಟಿ ನೀಡಿದ ನಂದಗಡ ಠಾಣೆ ಪೊಲೀಸರು ತನಿಖೆ ನಡೆಸಿದಾಗ, ಎರಡು ಪುಟಗಳ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿನ ಮಾಹಿತಿ ಪೊಲೀಸರನ್ನೂ ಬೆಚ್ಚಿ ಬೀಳಿಸಿದೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಖಾನಾಪುರದ ಬದಲು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಎಸ್ಪಿ ಡಾ. ಭೀಮಾಶಂಕರ್ ಗುಳೇದ್ ಸ್ಥಳಕ್ಕೆ ಭೇಟಿ ನೀಡಿ, ತನಿಖಾ ತಂಡವನ್ನು ರಚಿಸಿ ತನಿಖೆಗೆ ಸೂಚನೆ ನೀಡಿದ್ದಾರೆ.

ವೃದ್ಧ ದಂಪತಿ ಆತ್ಮಹತ್ಯೆಗೆ ಕಾರಣ ಏನು?

ಡೆತ್ ನೋಟ್‌ನಲ್ಲಿ ಬರೆದ ಅಂಶಗಳ ಪ್ರಕಾರ, ಈ ದಂಪತಿ ಸೈಬರ್ ವಂಚನೆಗೆ ಒಳಗಾಗಿದ್ದರು. ಕೆಲ ದಿನಗಳ ಹಿಂದೆ ಸೈಬರ್ ವಂಚಕರು ಡಿಯಾಂಗೋಗೆ ವೀಡಿಯೊ ಕಾಲ್ ಮಾಡಿದ್ಧಾರೆ.”ನಿಮ್ಮ ಫೋಟೊಗಳನ್ನು ಬಳಸಿಕೊಂಡು ಸೈಬರ್ ವಂಚನೆ ನಡೆದಿದೆ, ನಿಮ್ಮ ಮೇಲೆ ಕೇಸ್ ದಾಖಲಾಗಿದೆ” ಎಂದು ಹೆದರಿಸಿದ್ದಾರೆ. ಬಳಿಕ ಕರೆಯನ್ನು ಮೇಲಾಧಿಕಾರಿಗಳಿಗೆ ವರ್ಗಾಯಿಸಿ, ಭಯವನ್ನು ಇನ್ನಷ್ಟು ಹೆಚ್ಚಿಸಿದ್ದರು.

“ವಂಚನೆಯ ಹಣವನ್ನು ಕಟ್ಟಿದ್ರೇ ನಿಮ್ಮನ್ನು ರಕ್ಷಿಸುತ್ತೇವೆ” ಎಂದು ಆರಂಭದಲ್ಲಿ 5 ಲಕ್ಷ ‘ರೂಪಾಯಿಗಳ ಬೇಡಿಕೆ ಇಟ್ಟಿದ್ದಾರೆ. ಬ್ಯಾಂಕ್ ಖಾತೆ ಸಂಖ್ಯೆ ನೀಡಿ RTGS ಮೂಲಕ ಹಣ ಪಡೆದಿದ್ದರು. ಹೀಗೆ ಪದೇ ಪದೇ ಕರೆ ಮಾಡಿ ಒಟ್ಟು 50 ಲಕ್ಷ ರೂಪಾಯಿಗಳನ್ನು ವಂಚಿಸಿದ್ದರು. ಚಿನ್ನವನ್ನು ಅಡವಿಟ್ಟು 7 ಲಕ್ಷ ಮತ್ತು ನಿವೃತ್ತಿಯ ಸಂದರ್ಭದಲ್ಲಿ ಬಂದ 40 ಲಕ್ಷ ಸೇರಿ ಒಟ್ಟು 50 ಲಕ್ಷ ರೂಪಾಯಿಗಳನ್ನು ವಂಚಕರು ಸೂಚಿಸಿದಂತೆ ಪಾವತಿಸಿದ್ದರು. ಇದಾದ ಬಳಿಕ ಡಿಯಾಂಗೋ ವಂಚಕರಿಗೆ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿದ್ದರು. ಆದರೂ ಉತ್ತರ ಬಾರದಿದ್ದಾಗ, ಡೆತ್ ನೋಟ್ ಬರೆದಿಟ್ಟು ಜೀವ ಬಿಟ್ಟಿದ್ದಾರೆ.

ಎಸ್ಪಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೇಸ್ ಅನ್ನು ನಂದಗಡ ಠಾಣೆಯಿಂದ ಜಿಲ್ಲಾ ಸಿಇಎನ್ ಠಾಣೆಗೆ ವರ್ಗಾಯಿಸಿದ್ದಾರೆ. ಸಿಇಎನ್ ಡಿವೈಎಸ್ಪಿ ನೇತೃತ್ವದ ತಂಡವು ಕರೆ ಬಂದ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಆಧಾರದ ಮೇಲೆ ತನಿಖೆ ಆರಂಭಿಸಿದೆ.

ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೈಬರ್ ವಂಚನೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ, ಓದಿದವರು ಸಹ ಮೋಸಕ್ಕೆ ಸಿಲುಕುತ್ತಿರುವುದು ಆತಂಕಕಾರಿ. ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು ಕೂಡ ವಂಚನೆಗೆ ಒಳಗಾಗಿ ಜೀವ ಕಳೆದುಕೊಂಡಿರುವುದು ದುರಂತವೇ ಸರಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version