• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಡಗು

ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ನೇತ್ರಾವತಿ ನದಿ

ಕವಿತಾ by ಕವಿತಾ
August 1, 2026 - 5:05 pm
in ಕೊಡಗು, ದಕ್ಷಿಣ ಕನ್ನಡ
0 0
0
ಅನೈತಿಕ (4)

ಮಂಗಳೂರು/ಮಡಿಕೇರಿ (ಆಗಸ್ಟ್ 1): ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಅಬ್ಬರದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದರೆ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಿರ್ಮಾಣ ಹಂತದ ಮನೆ ಭಾಗಶಃ ಕುಸಿದು ಭಾರೀ ಆತಂಕ ಸೃಷ್ಟಿಸಿದೆ.

ನೇತ್ರಾವತಿ ನದಿ ನೀರಿನ ಹರಿವು ಏರಿಕೆ

RelatedPosts

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ, ಪ್ರಸಿದ್ಧ ಯಾತ್ರಾಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿನ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದೆ. ನದಿ ತನ್ನ ಇಕ್ಕೆಲಗಳನ್ನು ಮೀರಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ನದಿಯ ನೀರಿನ ಮಟ್ಟ ಏರಿಕೆಯಿಂದ ನೇತ್ರಾವತಿ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ. ಸ್ನಾನಘಟ್ಟದ ಮೆಟ್ಟಿಲುಗಳು ನೀರಿನಲ್ಲಿ ಸಂಪೂರ್ಣ ಮುಳುಗಿರುವುದರಿಂದ ಅವು ಕಾಣಿಸದಂತಾಗಿವೆ. ಆದರೂ, ಪ್ರವಾಹದ ನಡುವೆಯೂ ಭಕ್ತರು ಎಚ್ಚರಿಕೆಯಿಂದ ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿರುವ ದೃಶ್ಯಗಳು ಗಮನ ಸೆಳೆಯುತ್ತಿವೆ. ಆಡಳಿತವು ಭಕ್ತರು ಮತ್ತು ಸಾರ್ವಜನಿಕರು ನದಿಯ ಸಮೀಪ ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

ಉಜಿರೆ–ಬೆಳ್ತಂಗಡಿ ಸಂಪರ್ಕ ರಸ್ತೆ ಜಲಾವೃತ

ಪ್ರವಾಹದಿಂದ ಧರ್ಮಸ್ಥಳ ಸುತ್ತಮುತ್ತಲಿನ ಜನಜೀವನಕ್ಕೂ ತೊಂದರೆಯಾಗಿದೆ. ಮಣ್ಣಸಂಕ ಬಳಿಯ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೆ ಉಜಿರೆ–ಬೆಳ್ತಂಗಡಿ ಸಂಪರ್ಕ ರಸ್ತೆಯೂ ನೀರಿನಿಂದ ಆವೃತವಾಗಿರುವುದರಿಂದ ವಾಹನಗಳ ಸಂಚಾರ ನಿಧಾನಗೊಂಡಿದೆ. ಪರಿಸ್ಥಿತಿಯನ್ನು ಸ್ಥಳೀಯ ಆಡಳಿತ ನಿರಂತರವಾಗಿ ಪರಿಶೀಲಿಸುತ್ತಿದೆ.

ಮಡಿಕೇರಿಯಲ್ಲೂ ಭಾರೀ ಮಳೆ

ಇನ್ನೊಂದೆಡೆ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲೂ ಭಾರೀ ಮಳೆಯ ಪರಿಣಾಮ ಅನಾಹುತಕ್ಕೆ ಕಾರಣವಾಗಿದೆ. ನಗರದ ಎಫ್‌ಎಂಸಿ ಕಾಲೇಜು ಹಿಂಭಾಗದ ಖಾಸಗಿ ಲೇಔಟ್‌ನಲ್ಲಿ ನಿವೃತ್ತ ಎಎಸ್‌ಐ ಬಿದ್ದಪ್ಪ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆ ಭಾಗಶಃ ಕುಸಿದುಬಿದ್ದಿದೆ. ಮನೆಯ ತಡೆಗೋಡೆ ಸಂಪೂರ್ಣವಾಗಿ ಕುಸಿದಿದ್ದು, ಇಡೀ ಕಟ್ಟಡವೇ ಅಪಾಯದ ಸ್ಥಿತಿಯಲ್ಲಿದೆ.

ಗೃಹಪ್ರವೇಶಕ್ಕೆ ಇನ್ನೆರಡು ತಿಂಗಳು ಬಾಕಿ ಇರುವಾಗಲೇ ಈ ದುರಂತ ಸಂಭವಿಸಿದ್ದು, ಕುಟುಂಬದ ಕನಸಿನ ಮನೆಗೆ ಹಾನಿಯಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದ ಮನೆಯ ಕೆಳಭಾಗದ ಮಣ್ಣು ಕುಸಿಯಲಾರಂಭಿಸಿದ್ದು, ಅದರ ಒತ್ತಡದಿಂದ ಸುಮಾರು ಮೂರುರಿಂದ ನಾಲ್ಕು ಅಡಿ ಎತ್ತರದ ತಡೆಗೋಡೆಯೂ ನೆಲಸಮವಾಗಿದೆ. ಸ್ಥಳೀಯರು ಮಣ್ಣು ಕುಸಿಯುತ್ತಿರುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯ ಸಾಧ್ಯತೆಯಿರುವುದಾಗಿ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ನದಿ ತೀರದ ನಿವಾಸಿಗಳು ಹಾಗೂ ಗುಡ್ಡಪ್ರದೇಶಗಳಲ್ಲಿ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (8)

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:00 pm
0

ಅನೈತಿಕ (7)

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 5:58 pm
0

ಅನೈತಿಕ (6)

ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!

by ಕವಿತಾ
August 1, 2026 - 5:53 pm
0

ಅನೈತಿಕ (5)

ಸ್ಪೈನ್ ಗೆ ಭಾರೀ ಕಂಟಕವಾದ್ರು ಅಕ್ರಮ ವಲಸಿಗರು

by Hemanth Kumar S
August 1, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage
    ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ
    June 5, 2026 | 0
  • Untitled design 2026 05 22T204202.608
    ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು
    May 22, 2026 | 0
  • BeFunky collage (26)
    ದುಬಾರೆಯಲ್ಲಿ ದುರಂತ: ಕಂಜನ್ ಜೊತೆ ಗುದ್ದಾಡಿ ಮಾರ್ತಾಂಡ ಆನೆ ಸಾವು
    May 19, 2026 | 0
  • Untitled design 2026 05 18T152538.098
    ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು
    May 18, 2026 | 0
  • BeFunky collage 2026 04 22T125929.079
    ಕೊಡಗಿನ ಹೋಮ್‌ಸ್ಟೇನಲ್ಲಿ ಅಮೆರಿಕಾ ಮಹಿಳೆ ಮೇಲೆ ಅತ್ಯಾಚಾರ: ಮೂರು ದಿನ ರೂಮ್‌ನಲ್ಲಿ ಕೂಡಿಹಾಕಿ ಚಿತ್ರಹಿಂಸೆ!
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version