• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿ ದಿಗಂತ್ ನಾಪತ್ತೆ: ಮಂಗಳಮುಖಿಯರ ಜೊತೆ ಹೋದ್ನಾ?

admin by admin
March 8, 2025 - 1:23 pm
in Flash News, ದಕ್ಷಿಣ ಕನ್ನಡ
0 0
0
Befunky collage 2025 03 08t132112.577

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ , ಪ್ರಥಮ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ. ದಿಗಂತ್​ ಬಂಟ್ವಾಳ ತಾಲೂಕಿನ ಸಜಿಪ ಮೂಲದ ಮಂಗಳಮುಖಿ ಸಂಘದ ಸದಸ್ಯರ ಜೊತೆ ದಿಗಂತ್ ಅನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿರಬಹುದು ಎಂಬ ಮಾಹಿತಿ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸುದ್ದಿ ಹರಡುತ್ತಿದೆ. ಈ ಬಗ್ಗೆ ವಿಶೇಷ ತನಿಖಾ ತಂಡದ ಎಸ್ಐ ಜೊತೆ ಕುಟುಂಬ ಮಾತನಾಡಿದ್ದಾರೆ. ಈ ಬಗ್ಗೆ ಮಾಹಿತಿ ಇದೆಯಾ ಎಂದು ವಿಚಾರಿಸಿದೆ. ಅವರು ನಮಗೆ ಈ ರೀತಿಯ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ರು. ಜನ ಆ ರೀತಿ‌ ಹೇಳುತ್ತಿದ್ದಾರೆ ಅಂದ್ರು. ಅದು‌ ಸುಳ್ಳು ‌ಸುದ್ದಿಯಾಗಿರಬಹುದು. ಈವರೆಗೂ ಆತನ ವರ್ತನೆಯಲ್ಲಿ ಈ ರೀತಿಯ ಬದಲಾವಣೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿದರು.

RelatedPosts

ಕಾಡಾನೆ ಓಡಿಸುವಾಗ ಅರಣ್ಯ ಇಲಾಖೆಯ ಎಡವಟ್ಟು: ಫೈರಿಂಗ್‌ ವೇಳೆ ಸ್ಕೂಟರ್ ಸವಾರನಿಗೆ ಗಾಯ

ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ADVERTISEMENT
ADVERTISEMENT

ಸ್ನೇಹಿತರ ಜೊತೆ ಮೆಸೇಜ್ ಮಾಡುತ್ತಿದ್ದನು. ತಡರಾತ್ರಿವರೆಗೂ ಮೊಬೈಲ್​ನಲ್ಲಿ ಗೇಮ್ಸ್ ಆಡುತ್ತಿದ್ದನಂತೆ. ಅವನು ಬೇರೆ ಬೇರೆ ಮೊಬೈಲ್​ನ್ನೂ ಉಪಯೋಗಿಸುತ್ತಿದ್ದನು ಎಂದು ಪೊಲೀಸರು ಹೇಳಿದ ಬಳಿಕವಷ್ಟೇ ಕುಟುಂಬದವರಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಫರಂಗಿಪೇಟೆಯಲ್ಲಿ‌ ಸಿಸಿ ಕ್ಯಾಮರಾ ತುಂಬಾ ಕಡಿಮೆಯಿವೆ. ನಾಪತ್ತೆಯಾಗಿ‌ 48 ಗಂಟೆ ಬಳಿಕ ಶ್ವಾನದಳ ಬಂದಿತ್ತು. ಆದರೆ, 6 ಗಂಟೆ ಬಳಿಕ ಶ್ವಾನಕ್ಕೆ ವಾಸನೆ ಗ್ರಹಿಸುವುದು ಸಾಧ್ಯವಾಗಲ್ಲ. ಶ್ವಾನ ಬಂದರೂ ಸಹ ಏನು ಪ್ರಯೋಜನ ಇಲ್ಲದಂತಾಗಿದೆ. 24 ಗಂಟೆ ಒಳಗೆ ಹುಡುಕಾಟ ಆರಂಭಿಸಿದ್ದರೇ ಏನಾದರೂ ಒಳ್ಳೆ ಸುದ್ದಿ ಸಿಗುತ್ತಿತ್ತು. ಹಿಂದೂ ಸಂಘಟನೆಗಳ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ತನಿಖೆಯಲ್ಲಿ ಯಾವುದೇ ಬೆಳವಣಿಗೆ ಇಲ್ಲದಾಗ ಇನ್ನಷ್ಟು ಒತ್ತಡ ಹಾಕಬೇಕಿದೆ ಎಂದರು.

ಮೊದಲಿಗೆ ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ‌ನದಿಯಲ್ಲೂ ಕೂಡ ಸರ್ಚ್ ಮಾಡಲಾಗುತ್ತಿದೆ.

ಕಳೆದ ಶನಿವಾರ ಪರಂಗಿಪೇಟೆ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದ ಜನರು. ಈಗ ಮತ್ತೆ ಪ್ರತಿಭಟನೆಗೆ ಮುಂದಾದ ಗ್ರಾಮದ ಜನರು. ಸೋಮವಾರ ಸ್ಥಳೀಯ ಗ್ರಾಮಗಳ ಜನ ಪರಂಗಿಪೇಟೆ‌ ಚಲೋ ಎಂಬ ಬೃಹತ್ ಪ್ರತಿಭಟನಾ ಜಾಥಾ ನಡೆಸಲು ತೀರ್ಮಾನ ಮಾಡಿದ್ದಾರೆ. ಪೊಲೀಸ್ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿದ್ದೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಬಂಟ್ವಾಳ ಡಿವೈಎಸ್ ಪಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿ ಪತ್ತೆ ಕಾರ್ಯ ನಡೆಸಲಾಗಿದೆ. ಕೆಲವರು ಗಾಂಜಾ ಗಿರಾಕಿಗಳು ದಿಗಂತ್ ನನ್ನು ಅಪಹರಣ ಮಾಡಿರಬಹುದು ,ಮತ್ತೆ ಕೆಲವರು ಮಂಗಳಮುಖಿಗಳು ಅಪಹರಣ ಮಾಡಿರಬಹುದು ಎಂದು ಶಂಕೆ ಮುಡಿದೆ. ಪೊಲೀಸರು ಜನರ ಆಯಾಮಗಳನ್ನೂ ಗಣನೆಗೆ ತೆಗೆದುಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version