• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಕ್ಷಿಣ ಕನ್ನಡ

ಕಾಡಾನೆ ಓಡಿಸುವಾಗ ಅರಣ್ಯ ಇಲಾಖೆಯ ಎಡವಟ್ಟು: ಫೈರಿಂಗ್‌ ವೇಳೆ ಸ್ಕೂಟರ್ ಸವಾರನಿಗೆ ಗಾಯ

ಕವಿತಾ by ಕವಿತಾ
August 21, 2026 - 7:23 pm
in ದಕ್ಷಿಣ ಕನ್ನಡ
0 0
0
Untitled design 2026 08 21T192241.101

ಮಂಗಳೂರು/ಸುಳ್ಯ ಆ. 21: ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ನಡೆಸಿದ ಫೈರಿಂಗ್‌ನಿಂದ ಸ್ಕೂಟರ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೇಂಗಮಲೆಯಲ್ಲಿ ನಡೆದಿದೆ. ಗಾಳಿಯಲ್ಲಿ ಹಾರಿಸಿದ ಗುಂಡಿನ ಚಿಲ್ ತಾಗಿ ಬ್ಯಾಂಕ್ ಉದ್ಯೋಗಿ ರಾಘವ ಪ್ರಭು ಅವರ ಎಡಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆ.12 ರಂದು ಸಂಜೆ ಕೆಲಸ ಮುಗಿಸಿ ರಾಘವ ಪ್ರಭು ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೇಂಗಮಲೆ ಬಳಿ ರಸ್ತೆ ದಾಟುತ್ತಿದ್ದ ಕಾಡಾನೆ ಕಾಣಿಸಿಕೊಂಡಿದೆ. ಆನೆಯನ್ನು ಕಂಡು ಆತಂಕಗೊಂಡ ರಾಘವ ಸ್ಕೂಟರ್ ತಿರುಗಿಸಿಕೊಂಡಿದ್ದಾರೆ.

RelatedPosts

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ದ.ಕದಲ್ಲಿ ಮಳೆ ಅಬ್ಬರ; 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ

ADVERTISEMENT
ADVERTISEMENT

ಇದೇ ಸಂದರ್ಭದಲ್ಲಿ ಪುತ್ತೂರು ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಯನ್ನು ಕಾಡಿನೊಳಗೆ ಓಡಿಸುವ ಕಾರ್ಯಾಚರಣೆ ನಡೆಸುತ್ತಿದ್ದರು. ಆನೆಯನ್ನು ಹೆದರಿಸಿ ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಗುಂಡಿನ ಚಿಲ್ ಸ್ಕೂಟರ್ ಸವಾರನ ಎಡಕಾಲಿಗೆ ತಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

ಗಾಯ ತೋರಿಸಿದರೂ ನಿರ್ಲಕ್ಷ್ಯ?

ಘಟನೆಯ ಬಳಿಕ ರಾಘವ ಅವರು ತಮ್ಮ ಕಾಲಿಗೆ ಗಾಯವಾಗಿರುವುದನ್ನು ಅರಣ್ಯ ಸಿಬ್ಬಂದಿಗೆ ತೋರಿಸಿದ್ದಾರೆ. ಆದರೆ, “ಏನೂ ಆಗುವುದಿಲ್ಲ, ಮನೆಗೆ ಹೋಗಿ” ಎಂದು ಸಿಬ್ಬಂದಿ ಹೇಳಿದ್ದಾಗಿ ಅವರು ಆರೋಪಿಸಿದ್ದಾರೆ.

ಮರುದಿನ ಕಾಲಿನ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ರಾಘವ ಅವರನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರಿಶೀಲಿಸಿದಾಗ ಕಾಲಿನಲ್ಲಿ ಗುಂಡಿನ ಚಿಲ್ ಇರುವುದು ಪತ್ತೆಯಾಗಿದೆ. ಬಳಿಕ ಶಸ್ತ್ರಚಿಕಿತ್ಸೆ ನಡೆಸಿ ಕಾಲಿನಲ್ಲಿದ್ದ ಚಿಲ್ ಅನ್ನು ಹೊರತೆಗೆಯಲಾಗಿದೆ.

ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಿತ್ತು

ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ವಿರುದ್ಧ ರಾಘವ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಫೈರಿಂಗ್ ನಡೆಸುವ ಮೊದಲು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಿತ್ತು. ರಸ್ತೆಯ ಎರಡೂ ಬದಿಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದ್ದರೆ ಇಂತಹ ಘಟನೆ ತಪ್ಪಿಸಬಹುದಿತ್ತು ಎಂಬುದು ಅವರ ಅಭಿಪ್ರಾಯವಾಗಿದೆ.

ಅರಣ್ಯ ಇಲಾಖೆಯ ಸ್ಪಷ್ಟನೆ ಏನು?

ಘಟನೆ ಕುರಿತು ಅರಣ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದು, ಕಾಡಾನೆಯನ್ನು ಕಾಡಿನೊಳಗೆ ಓಡಿಸುವ ವೇಳೆ ಆಕಸ್ಮಿಕವಾಗಿ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಫೈರಿಂಗ್ ಮಾಡಿದ ಗುಂಡಿನ ಚಿಲ್ ರಿಬೌಂಡ್ ಆಗಿ ಸ್ಕೂಟರ್ ಸವಾರನಿಗೆ ತಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಾಯಾಳುವಿನ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯೇ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಂಗಮಲೆಯಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ನಡೆದ ಈ ಅವಾಂತರ ಸಾರ್ವಜನಿಕರ ಸುರಕ್ಷತೆ ಹಾಗೂ ವನ್ಯಜೀವಿ ಕಾರ್ಯಾಚರಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 21T201154.013

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

by ಕವಿತಾ
August 21, 2026 - 8:12 pm
0

Untitled design 2026 08 21T193531.056

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

by ಕವಿತಾ
August 21, 2026 - 7:49 pm
0

Untitled design 2026 08 21T192241.101

ಕಾಡಾನೆ ಓಡಿಸುವಾಗ ಅರಣ್ಯ ಇಲಾಖೆಯ ಎಡವಟ್ಟು: ಫೈರಿಂಗ್‌ ವೇಳೆ ಸ್ಕೂಟರ್ ಸವಾರನಿಗೆ ಗಾಯ

by ಕವಿತಾ
August 21, 2026 - 7:23 pm
0

Untitled design 2026 08 21T181948.217

20 ಬಾಹ್ಯಾಕಾಶ ಸ್ಟಾರ್ಟ್‌ಅಪ್ ಸಿಇಒಗಳ ಜೊತೆ ಪ್ರಧಾನಿ ಮೋದಿ ಸಂವಾದ

by ಕವಿತಾ
August 21, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels
    ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ
    August 16, 2026 | 0
  • Untitled design (4)
    ದ.ಕದಲ್ಲಿ ಮಳೆ ಅಬ್ಬರ; 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ
    August 8, 2026 | 0
  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • ಭಾವುಕರಾದ (16)
    ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ
    August 3, 2026 | 0
  • ಅನೈತಿಕ (15)
    ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version