• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್ ಬಳ್ಳಾರಿ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್‌!

ಸೆಪ್ಟೆಂಬರ್ 2ಕ್ಕೆ ಪವಿತ್ರಾಗೌಡ ಜಾಮೀನು ಅರ್ಜಿ ಆದೇಶ!

admin by admin
August 30, 2025 - 3:35 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 30t153518.279

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್‌ನ ಸದಸ್ಯರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡುವಂತೆ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು ಇಂದು 64ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆಯಿತು. ಈ ಅರ್ಜಿಯಲ್ಲಿ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಕೋರಲಾಗಿತ್ತು. ಆದರೆ, ದರ್ಶನ್ ಪರ ವಕೀಲರು ಇದಕ್ಕೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದರು. ಅಲ್ಲದೆ, ಆರೋಪಿಗಳಾದ ಲಕ್ಷ್ಮಣ್ ಮತ್ತು ನಾಗರಾಜ್ ಪರ ವಕೀಲರೂ ಆಕ್ಷೇಪಣೆ ಸಲ್ಲಿಸಿದರು.

ದರ್ಶನ್ ಪರ ವಕೀಲ ಸುನೀಲ್ ಕುಮಾರ್ ವಾದ ಮಂಡಿಸುತ್ತಾ, ಕೊಲೆ ಪ್ರಕರಣದ ಟ್ರಯಲ್ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದರೆ ವಕೀಲರ ಭೇಟಿ ಕಷ್ಟವಾಗುತ್ತದೆ ಎಂದರು. ಪ್ರತಿ ವಿಚಾರಣೆಗೆ ಹಾಜರುಪಡಿಸುವುದು ಸಾಧ್ಯವಿಲ್ಲ ಮತ್ತು ದರ್ಶನ್‌ರ ತಾಯಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಅವರಿಗೆ ಬಳ್ಳಾರಿಗೆ ಹೋಗಿ ಮಗನನ್ನು ನೋಡುವುದು ಕಷ್ಟವಾಗುತ್ತದೆ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪಣೆಯನ್ನು ಕೋರ್ಟ್‌ಗೆ ಸಲ್ಲಿಸಿದರು.

RelatedPosts

ಬೆಂಗಳೂರು: ಹನಿಟ್ರ್ಯಾಪ್ ಕೇಸ್ ಆರೋಪಿ ಯುವತಿಯಿಂದಲೇ ಗ್ಯಾಂಗ್‌ರೇಪ್ ದೂರು

ಆನ್‌ಲೈನ್ ಗೇಮ್ ವ್ಯಸನಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಜೀವ ತೆಗೆದ ಯುವಕ

ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?

ADVERTISEMENT
ADVERTISEMENT

ಮತ್ತೊಂದೆಡೆ, ಕೇಸ್‌ನ ಎ1 ಆರೋಪಿ ಪವಿತ್ರಾ ಗೌಡ ತಾಂತ್ರಿಕ ಕಾರಣಗಳ ಆಧಾರದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸುತ್ತಾ, CRPC ಮತ್ತು BNSS ನಡುವಿನ ವ್ಯತ್ಯಾಸವನ್ನು ಉಲ್ಲೇಖಿಸಿದರು. ಪ್ರಾಸಿಕ್ಯೂಷನ್ CRPC ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದು ಸರಿಯಲ್ಲ, BNSS ಅಡಿಯಲ್ಲಿ ಸಲ್ಲಿಸಬೇಕಿತ್ತು ಎಂದರು. ಕಳೆದ ಸೆಪ್ಟೆಂಬರ್‌ನಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, IPC ಅಡಿಯಲ್ಲಿ ಕೇಸ್ ದಾಖಲಾಗಿದ್ದರೂ BNSS ಅಡಿಯಲ್ಲಿ ತನಿಖೆ ನಡೆಯಬೇಕು ಎಂದು ವಾದಿಸಿದರು. ತಾಂತ್ರಿಕ ಲೋಪದಿಂದಾಗಿ ಪವಿತ್ರಾ ಗೌಡಗೆ ಕಡ್ಡಾಯ ಜಾಮೀನು ನೀಡಬೇಕು ಎಂದು ಕೋರಿದರು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು.

ಆದರೆ, ಪ್ರಾಸಿಕ್ಯೂಷನ್ ಪರ ವಕೀಲರು ಇದಕ್ಕೆ ಆಕ್ಷೇಪಿಸಿ, BNSS ಸೆಕ್ಷನ್ 531ರಲ್ಲಿ ಸ್ಪಷ್ಟವಾಗಿದ್ದು, ಜುಲೈ 1, 2024ಕ್ಕಿಂತ ಮುಂಚಿನ ಅಪರಾಧಗಳ ತನಿಖೆ ಹಿಂದಿನ ಕಾನೂನುಗಳ ಅನುಸಾರ ನಡೆಯಬೇಕು ಎಂದು ವಾದಿಸಿದರು. ಪವಿತ್ರಾ ಗೌಡರ ಜಾಮೀನು ಅರ್ಜಿಯನ್ನು CRPC ಅಡಿಯಲ್ಲೇ ಸಲ್ಲಿಸಲಾಗಿದೆ ಎಂದು ಹೇಳಿದರು.

ಇದಲ್ಲದೆ, ದರ್ಶನ್ ಪರ ವಕೀಲರು ಜೈಲಿನಲ್ಲಿ ಮೂಲಭೂತ ಸೌಲಭ್ಯಗಳು ಲಭ್ಯವಿಲ್ಲ ಎಂದು ಆರೋಪಿಸಿ, ತಲೆದಿಂಬು, ಬೆಡ್‌ಶೀಟ್, ಬಟ್ಟೆ ಮತ್ತು ಹಾಸಿಗೆಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದರು. ಚಳಿಗಾಲದಲ್ಲಿ ಬೆಡ್‌ಶೀಟ್ ಕೂಡಾ ನೀಡದಿರುವುದು ಅಮಾನವೀಯ ಎಂದು ವಾದಿಸಿದರು. ಜೈಲು ಮ್ಯಾನ್ಯುಯಲ್ ಪ್ರಕಾರ ವಿಚಾರಣಾಧೀನ ಖೈದಿಗಳಿಗೆ ಈ ಸೌಲಭ್ಯಗಳು ನೀಡಬೇಕು ಎಂದು ಕೋರಿದರು.

ಕೋರ್ಟ್ ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಮುಂದೂಡಿ, ಸೆಪ್ಟೆಂಬರ್ 2ರಂದು ತೀರ್ಪು ಪ್ರಕಟಿಸಲಿದೆ. ಪವಿತ್ರಾ ಗೌಡರ ಜಾಮೀನು ಅರ್ಜಿ, ದರ್ಶನ್‌ರ ಬಳ್ಳಾರಿ ಶಿಫ್ಟ್ ಅರ್ಜಿ ಮತ್ತು ಸೌಲಭ್ಯಗಳ ಅರ್ಜಿ ಬಗ್ಗೆ ಸೆಪ್ಟೆಂಬರ್ 2ರಂದು ಆದೇಶ ಹೊರಬೀಳಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 23T150228.917

ಬೆಂಗಳೂರು: ಹನಿಟ್ರ್ಯಾಪ್ ಕೇಸ್ ಆರೋಪಿ ಯುವತಿಯಿಂದಲೇ ಗ್ಯಾಂಗ್‌ರೇಪ್ ದೂರು

by ಶ್ರೀದೇವಿ ಬಿ. ವೈ
February 23, 2026 - 3:08 pm
0

BeFunky collage 2026 02 23T144629.582

ಆನ್‌ಲೈನ್ ಗೇಮ್ ವ್ಯಸನಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಜೀವ ತೆಗೆದ ಯುವಕ

by ಶ್ರೀದೇವಿ ಬಿ. ವೈ
February 23, 2026 - 2:46 pm
0

BeFunky collage 2026 02 23T140311.197

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!

by ಶ್ರೀದೇವಿ ಬಿ. ವೈ
February 23, 2026 - 2:03 pm
0

BeFunky collage 2026 02 23T130204.959

ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

by ಶ್ರೀದೇವಿ ಬಿ. ವೈ
February 23, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T130204.959
    ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?
    February 23, 2026 | 0
  • BeFunky collage 2026 02 23T133704.526
    ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?
    February 23, 2026 | 0
  • BeFunky collage 2026 02 23T072324.179
    T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!
    February 23, 2026 | 0
  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version