• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಆರ್. ಮಂಜುನಾಥ್‌ VS ಮುನಿರಾಜು ದಾಸರಹಳ್ಳಿ ಜನ ಯಾರ ಪರ ?

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 8:43 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t204137.706

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

2023 ವಿಧಾನಸಭಾ ಚುನಾವಣಾಯಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್.ಮುನಿರಾಜು 91,289 ( 40 %) ಮತ ಪಡೆದು 9,194 ಮತಗಳ ಅಂತರದಿಂದ ಗೆದಿದ್ದರು. ಇವರ ವಿರುದ್ಧ ಸರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಆರ್.ಮಂಜುನಾಥ್ 82,095 ( 36 %), ಕಾಂಗ್ರೆಸ್‌ ನ ಧನಂಜಯ ಗಂಗಾಧರಯ್ಯ ಗೆ 43,519 (19 %) ಮತಗಳು ಪಡೆದಿದ್ದರು.

RelatedPosts

ಕಾಂಟ್ರಾಕ್ಟರ್ ಮನೆಯಿಂದ 25 ಲಕ್ಷ ರೂ. ದೋಚಿದ ನೇಪಾಳಿ ದಂಪತಿ ಅರೆಸ್ಟ್

“ನನ್ನ-ಮೋದಿ ಸಂಬಂಧ ಸೀಟಿಗೆ ಸೀಮಿತವಲ್ಲ”: ರಾಜ್ಯಸಭೆ ಟಿಕೆಟ್‌ ಕೈತಪ್ಪಿದ್ದ ಬಗ್ಗೆ ಮೌನ ಮುರಿದ ಹೆಚ್‌ಡಿಡಿ

ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

ADVERTISEMENT
ADVERTISEMENT

ದಾರಸರಹಳ್ಳಿ ಕ್ಷೇತ್ರದ ಚಿತ್ರಣ..

ಏಷ್ಯಾದಲ್ಲೇ ಅತಿದೊಡ್ಡ ಇಂಡಸ್ಟ್ರೀಯಲ್‌‌ ಏರಿಯಾ ಹೊಂದಿರುವ
ದಾರಸರಹಳ್ಳಿ ಕ್ಷೇತ್ರವು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತೆದೆ.
ಅತಿ ಹೆಚ್ಚು ವಲಸಿಗರು ಇರೋ ಕ್ಷೇತ್ರ ಅಂತಲೂ ಹೆಸರು ಪಡೆದಿದೆ. 2008ರಲ್ಲಿ ಮರು ವಿಂಗಡನೆಯಾದಾಗ ಬಿಜೆಪಿಯಿಂದ ಟಿಕೆಟ್ ಪಡೆದ ಮುನಿರಾಜು 2008 ಮತ್ತು 2013 ಎರಡು ಬಾರೀ ಸತತವಾಗಿ ಗೆದಿದ್ದರು, 2018ರಲ್ಲಿ ಬಿಜೆಪಿಯ ಮುನಿರಾಜು ಸೋಲಿಸಿ ಜೆಡಿಎಸ್‌ ಮಂಜುನಾಥ್‌‌ ಗೆದ್ದು ಬಿಗಿದ್ದರು. ನಂತರ 2023ರಲ್ಲಿ ಮುನಿರಾಜು ಹಾಗು ಮಂಜು ನಡುವೆ ಬಿಗ್‌ ಫೈಟ್‌‌ ನಲ್ಲಿ ಮುನಿರಾಜುಗೆ ಗೆಲುವು ಪಡೆದರು. ಒಕ್ಕಲಿಗ ಮತದಾರರು ನಿರ್ಣಾಯಕವಾಗಿರುವ ಕ್ಷೇತ್ರದಲ್ಲಿ ಮುಸ್ಲಿಂ ಮತ್ತು ದಲಿತ ಮತಗಳು ಅಧಿಕವಾಗಿವೆ.


ಮೂಡ್‌ ಆಫ್‌ ಕರ್ನಾಟಕ ದಾಸರಹಳ್ಳಿ ಜನರ ಮೂಡ್ ಹೇಗಿದೆ.?

2023ರ ಚುನಾವಣೆಗೆ ಹೋಲಿಸಿದರೆ ಈಗ ಕ್ಷೇತ್ರದಲ್ಲಿ ಭಾರೀ ಬದಲಾವಣೆ ಆಗಿದ್ದು, ಜೆಡಿಎಸ್‌‌ನಲ್ಲಿದ್ದ ಮಂಜುನಾಥ್‌ ಈಗ ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ಚುನಾವಣೆಯಲ್ಲಿ ದಾರಸಹಳ್ಳಿ ರೋಚಕತೆಗೆ ಸಾಕ್ಷಿ ಆಗಬಹುದು.ಇಲ್ಲಿ ಯಾರೇ ಗೆದ್ದರು 5 ಸಾವಿರ ಮತಗಳ ಒಳಗೆ ಲೀಡ್‌ ಇರಲಿದೆ. ಬಿಜೆಪಿ ಒಳ ಜಗಳ ಮುನಿರಾಜುಗೆ ಪೆಟ್ಟು ಬೀಳಬಹುದು. ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿ ಕಾಂಗ್ರೆಸ್ ಗೆ ವರ ಆಗುವ ನಿರೀಕ್ಷೆಗಳಿ ಇವೆ.ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಈಗಲೂ ದಾಸರಹಳ್ಳಿ ಆರ್. ಮಂಜುನಾಥ್‌ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿಯ ಮುನಿರಾಜು ಎಚ್ಚೆತ್ತುಕೊಳ್ಳುವ ಸಮಯ.

ದಾಸರಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು

ದಾಸರಹಳ್ಳಿ ಕ್ಷೇತ್ರದಿಂದ ಎಸ್. ಮುನಿರಾಜು ಬಿಜೆಪಿ ಪರ ಕಣಕ್ಕೆ ಇಳಿದರೆ.
ಕಾಂಗ್ರೆಸ್‌ ನಲ್ಲಿ ಆರ್. ಮಂಜುನಾಥ್, ಧನಂಜಯ ಗಂಗಾಧರಯ್ಯ, ನಾಗಲಕ್ಷ್ಮಿ ಚೌಧರಿ, ಗೀತಾ ಶಿವರಾಂ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T150414.504

ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ

by ಶಾಲಿನಿ ಕೆ. ಡಿ
June 10, 2026 - 3:05 pm
0

Untitled design 2026 06 10T145334.198

ಕಾಂಟ್ರಾಕ್ಟರ್ ಮನೆಯಿಂದ 25 ಲಕ್ಷ ರೂ. ದೋಚಿದ ನೇಪಾಳಿ ದಂಪತಿ ಅರೆಸ್ಟ್

by ಶಾಲಿನಿ ಕೆ. ಡಿ
June 10, 2026 - 2:54 pm
0

Untitled design 2026 06 10T143037.096

“ನನ್ನ-ಮೋದಿ ಸಂಬಂಧ ಸೀಟಿಗೆ ಸೀಮಿತವಲ್ಲ”: ರಾಜ್ಯಸಭೆ ಟಿಕೆಟ್‌ ಕೈತಪ್ಪಿದ್ದ ಬಗ್ಗೆ ಮೌನ ಮುರಿದ ಹೆಚ್‌ಡಿಡಿ

by ಶಾಲಿನಿ ಕೆ. ಡಿ
June 10, 2026 - 2:32 pm
0

Untitled design 2026 06 10T140727.122

ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್

by ಶಾಲಿನಿ ಕೆ. ಡಿ
June 10, 2026 - 2:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
  • BeFunky collage (22)
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    May 12, 2026 | 0
  • BeFunky collage (19)
    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!
    May 12, 2026 | 0
  • AI image
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version