• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಣ್ಣೆನಗರಿಯಲ್ಲಿ ಭೂ ಮಾಫಿಯಾ: ರೌಡಿಗಳ ದರ್ಬಾರ್!

ದಾವಣಗೆರೆಯಲ್ಲಿ ಭೂ ಮಾಫಿಯಾ: ರೌಡಿಗಳ ದರ್ಬಾರ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2025 - 1:41 pm
in Flash News, ದಾವಣಗೆರೆ
0 0
0
Untitled design 2025 02 26t134318.193

ಚಿನ್ನದ ಮೊಟ್ಟೆ ಇಡುವ ಕೋಳಿ ಅಂದ್ರೆ ಅದು ರಿಯಲ್ ಎಸ್ಟೇಟ್ ದಂಧೆ, ಹಣದ ರುಚಿಗೆ ಬಿದ್ದಿರೋ ರೌಡಿಶೀಟರ್ ಗಳು ಈ ದಂಧೆಯಲ್ಲಿ ತಮ್ಮದೇ ಪಟಾಲಂ ಕಟ್ಟಿಕೊಂಡು ದಬ್ಬಾಳಿಕೆ ಧಮ್ಕಿ, ಹಲ್ಲೆ ಮಾಡುತ್ತಾ ಲ್ಯಾಂಡ್ ಮಾಫಿಯಾ ಕಂಟ್ರೋಲ್ ಇಟ್ಟುಕೊಳ್ತಾ ಇದ್ದಾರೆ. ಇದೇ ರೀತಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಚಿವರ ಆಪ್ತ ಎನ್ನಿಸಿಕೊಂಡಿರುವ ರೌಡಿಶೀಟರ್ ಓರ್ವ, ನೂರಾರು ಜನರಿಗೆ ಕೆಲಸ, ಅನ್ನ ನೀಡಿದ್ದ ಪ್ರತಿಷ್ಠಿತ ಕುಟುಂಬಕ್ಕೆ ಜೀವ ಬೆದರಿಕೆ ಧಮ್ಕಿ ಹಾಕಿ ಪೊಲೀಸರಿಗೆ ಚಾಲೆಂಜ್ ಮಾಡಿದ ಘಟನೆ ನಡೆದಿದೆ.

ಯಾರ್ ಬರ್ತಾರೋ ಬರ್ಲಿ, ಅದ್ಯಾರು ಕೇಸ್ ತಗೋಳ್ತಾರೋ ತೆಗೊಳ್ಳಿ, ನೋಡಿಕೊಳ್ತೇನೆ, ಬಿಡೋದಿಲ್ಲ, ಸಾಹುಕಾರ್ ಗೆ ಹೇಳ್ತಿನಿ, ಏನೂ ಮಾಡಿಕೊಳ್ಳೋಕು ಆಗಲ್ಲ.. ಹೀಗೆ ರೌಡಿಶೀಟರ್ ಬೆದರಿಕೆ ಹಾಕಿದ್ದಾನೆ. ಈ ರೌಡಿಶೀಟರ್ ನ ಮಾತು ಕೇಳಿದ್ರೆ ಸಾಮಾನ್ಯ ಜನ ಬದುಕೋದು ಹೇಗಪ್ಪ ಎಂಬ ಪ್ರಶ್ನೆ ಮೂಡುತ್ತದೆ. ರಿಯಲ್ ಎಸ್ಟೇಟ್ ದಂಧೆಯಲ್ಲಿ ರೌಡಿಶೀಟರ್ ಗಳ ಹಾವಳಿ ಮಿತಿ ಮೀರಿದೆ, ಹೆದರಿಸುವುದು, ಧಮ್ಕಿ, ಕೊಲೆ ಬೆದರಿಕೆ, ಕೊಲೆ, ಹಲ್ಲೆ ಮಾಡುತ್ತಾ ಜನರಲ್ಲಿ ಭಯ ಹುಟ್ಟಿಸಿ ರಿಯಲ್ ಎಸ್ಟೇಟ್ ನಲ್ಲಿ ಹಣ ಮಾಡೋದು ರೌಡಿಗಳ ಫ್ಯಾಶನ್ ಆಗ್ಬಿಟ್ಟಿದೆ. ಅದರಂತೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು ಬೆಣ್ಣೆನಗರಿ ದಾವಣಗೆರೆಯಲ್ಲಿ ರಿಯಲ್ ಎಸ್ಟೇಟ್ ಜೋರಾಗಿಯೇ ನಡೀತಾ ಇದೆ. ಇದಕ್ಕೆ ರೌಡಿಶೀಟರ್ ಗಳು, ಪುಡಿ ರೌಡಿಗಳ ಹಾವಳಿ ಎಲ್ಲೆ ಮೀರಿದೆ. ಹೀಗೆ ಪ್ರತಿಷ್ಠಿತ ಕುಟುಂಬದ ಓರ್ವ ಮಹಿಳೆಗೆ ಆಸ್ತಿ ಕಬ್ಜ ಮಾಡಲು ಆವಾಜ್, ಬೆದರಿಕೆ ಹಾಕಿರೋದು ಹಲವು ಕುಕೃತ್ಯಗಳಲ್ಲಿ ಭಾಗಿಯಾಗಿರುವ ಸಂತೋಷ್ ಕುಮಾರ್, ಅಲಿಯಾಸ್ ಕಣುಮ, ಎಂಬ ರೌಡಿಶೀಟರ್.. ಈ ರೌಡಿಶೀಟರ್ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಆಪ್ತ ಎಂದೇ ಹೇಳಲಾಗುತ್ತಿದ್ದು, ರೌಡಿ ಪಟಾಲಂ‌ ಕಟ್ಟಿಕೊಂಡು ಬೆದರಿಸಿ ಹಣ ಗಳಿಸೋದು ಇವನ ಕೆಲಸವಾಗಿದೆ ಎಂದು ಸಾರ್ವಜನಿಕರ ಆರೋಪವಾಗಿದೆ.

RelatedPosts

ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು

ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ

ಜನಸಾಮಾನ್ಯರಿಗೆ ಮತ್ತೆ ಕರೆಂಟ್ ಶಾಕ್..ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಕೆ

ಹಾಸನ ಗಣೇಶೋತ್ಸವ ದುರಂತ: ಮೃತ ಗೋಕುಲ್ ಕುಟುಂಬದವರಿಗೆ ದೇವೇಗೌಡರ ಸಾಂತ್ವನ

ADVERTISEMENT
ADVERTISEMENT

ದಾವಣಗೆರೆ ಜವಳಿ ಉದ್ಯಮ ಬೆಳೆಸಿದವರಲ್ಲಿ ಪ್ರಮುಖರಲ್ಲಿ ಗುಂಡಿ ಮಹಾದೇವಪ್ಪ ಒಬ್ಬರಾಗಿದ್ದರು. ದಿವಂಗತ ಗುಂಡಿ ಮಹಾದೇವಪ್ಪ ಅಂದ್ರೆ ದಾವಣಗೆರೆಯಲ್ಲಿ ದೊಡ್ಡ ಮಟ್ಟದ ಹೆಸರು, ಸಮಾಜಮುಖಿ ಕೆಲಸ ಮಾಡುತ್ತಾ ಕೈಗಾರಿಕೆ ಸ್ಥಾಪನೆ ಮಾಡಿ ಆಗಿನ ಜನರಿಗೆ ಕೆಲಸ ನೀಡಿದವರು. ದಾವಣಗೆರೆಯಲ್ಲಿ ಸಿದ್ದೇಶ್ವರ ಖಾಟನ್ ಮಿಲ್ ಸ್ಥಾಪನೆಯಾಗಿ ಕುಟುಂಬದೊಳಗಿನ ಜಗಳದಿಂದ ಕಾರಣಾಂತರಗಳಿಂದ ಮುಚ್ಚಿದ್ದು, ಈ ಒಂದು ಜಾಗದ ವ್ಯಾಜ್ಯ ಸದ್ಯ ಉಚ್ಚ ನ್ಯಾಯಾಲಯದಲ್ಲಿದೆ. ಆದರೆ ಈ ಜಾಗವನ್ನ ಗುಂಡಿ ಕುಟುಂಬದ ಓರ್ವರು ಶಶಿ ಸೋಪ್ ಇಂಡಸ್ಟ್ರಿ ಮಾಲೀಕ ರವಿ ಇಳಂಗನ್ ಅವರಿಗೆ ಖರೀದಿ ನೀಡಿದ್ದಾರೆ ಎನ್ನಲಾಗಿದೆ. ಕೋರ್ಟ್ ನಲ್ಲಿರುವ ಪ್ರಾಪರ್ಟಿ ಖರೀದಿ ಆಗೋದಿಲ್ಲ, ಆದರೆ ರವಿ ಅವರ ಬೆಂಬಲಕ್ಕೆ ನಿಂತ ರೌಡಿಶೀಟರ್ ಕಣ್ವ, ಜೆಸಿಬಿ ಮೂಲಕ ಸುಮಾರು ಎರಡುವರೆ ಎಕರೆ ಜಾಗವನ್ನ ಕಬ್ಜ್ ಮಾಡಲು ಹೊರಟಿದ್ದಾನೆ. ಮಣ್ಣು ಏರಿಸಿ ಲೇಔಟ್ ಮಾಡಲು ಹೊರಟಿದ್ದಾರೆ. ಕೇಳಿದ್ರೆ ಕೊಲೆ ಬೆದರಿಕೆ ಹಾಕ್ತಾರೆ, ನಂದು ಯಾವ ಪೊಲೀಸ್ ಕೇಸ್ ತಗೊಳ್ತಾರೆ ನೋಡೋಣ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಗುಂಡಿ ಮಹಾದೇವಪ್ಪ ಕುಟುಂಬದ ಸೊಸೆ ಪುಷ್ಪಾ ಗಂಭೀರ ಆರೋಪ ಮಾಡಿದ್ದಾರೆ.

ಒಟ್ಟಾರೆ ನೂರಾರು ಜನರಿಗೆ ಕೆಲಸ ನೀಡಿದ್ದ ಈ ಜಾಗ ಕೋಟಿ ಕೋಟಿ ಬೆಲೆ ಬಾಳುತ್ತದೆ. ಸದ್ಯ ಜಾಗದ ವ್ಯಾಜ್ಯ ಕೋರ್ಟ್ ನಲ್ಲಿದ್ದರು ಸಹ ರೌಡಿಶೀಟರ್ ಮೂಲಕ ಕಬ್ಜ ಮಾಡಲು ಹೊರಟಿದ್ದಕ್ಕೆ ವ್ಯಾಪಕ ಆಕ್ರೋಶ ಕೇಳಿ ಬಂದಿದ್ದು, ಈ ಬಗ್ಗೆ ರವಿ ಇಳಂಗನ್, ರೌಡಿಶೀಟರ್ ಸಂತೋಷ್ ಕಣ್ವ ಮೇಲೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಲಿಕಾರ್ಜುನ ಕೈದಾಳೆ, ಗ್ಯಾರಂಟಿ ನ್ಯೂಸ್‌ 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (70)

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ

by ಶ್ರೀದೇವಿ ಬಿ. ವೈ
September 16, 2025 - 5:03 pm
0

Web (69)

ಯಶ್ ತಾಯಿ ವಿರುದ್ಧ ಮತ್ತೊಂದು ಆರೋಪ: ಕೊತ್ತಲವಾಡಿ ಸಹ ನಟಿಗೆ ಸಂಭಾವನೆ ಕೊಡದೇ ವಂಚನೆ!

by ಶ್ರೀದೇವಿ ಬಿ. ವೈ
September 16, 2025 - 4:44 pm
0

Web (68)

ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ಆಯ್ಕೆ ಅಸಿಂಧು ಎಂದ ಕರ್ನಾಟಕ ಹೈಕೋರ್ಟ್

by ಶ್ರೀದೇವಿ ಬಿ. ವೈ
September 16, 2025 - 4:27 pm
0

Web (67)

ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (44)
    ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು
    September 14, 2025 | 0
  • 111 (43)
    ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ
    September 14, 2025 | 0
  • 111 (42)
    ಜನಸಾಮಾನ್ಯರಿಗೆ ಮತ್ತೆ ಕರೆಂಟ್ ಶಾಕ್..ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಕೆ
    September 14, 2025 | 0
  • 111 (40)
    ಹಾಸನ ಗಣೇಶೋತ್ಸವ ದುರಂತ: ಮೃತ ಗೋಕುಲ್ ಕುಟುಂಬದವರಿಗೆ ದೇವೇಗೌಡರ ಸಾಂತ್ವನ
    September 14, 2025 | 0
  • 111 (36)
    ಸೌಜನ್ಯಳ ಹ*ತ್ಯೆಗೈದಿದ್ದು ಮಾನ ವಿಠಲಗೌಡ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ದೂರು
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version