• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಬಿಜೆಪಿ ಬೈಕ್ ರ‍್ಯಾಲಿ!

ರ‍್ಯಾಲಿಗೆ ಯಲಹಂಕ ಶಾಸಕ ಎಸ್​.ಆರ್ ವಿಶ್ವನಾಥ್​ ನೇತೃತ್ವ!

admin by admin
August 16, 2025 - 8:52 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (59)

ಬೆಂಗಳೂರು: ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ನಾಯಕರು ಇಂದು (ಆಗಸ್ಟ್ 16) ಯಲಹಂಕದಿಂದ ಧರ್ಮಸ್ಥಳಕ್ಕೆ ಬೈಕ್ ರ‍್ಯಾಲಿಯ ಮೂಲಕ ತೆರಳಿದ್ದಾರೆ. ಮಧ್ಯಾಹ್ನ ಧರ್ಮಸ್ಥಳ ತಲುಪಿ, ಸಂಜೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಈ ರ‍್ಯಾಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ 35ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದಾರೆ.

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, “ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಲು ಈ ರ‍್ಯಾಲಿ ಆಯೋಜಿಸಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕೆಂದು ಮಂಜುನಾಥ ಸ್ವಾಮಿಯ ದರ್ಶನದ ವೇಳೆ ಸಂಕಲ್ಪ ಮಾಡುತ್ತೇವೆ. ಧರ್ಮಸ್ಥಳವು ದಕ್ಷಿಣ ಭಾರತದ ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರವಾಗಿದೆ. ಇದನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಷಡ್ಯಂತ್ರವನ್ನು ಬಿಜೆಪಿ ಬಯಲಿಗೆಡುತ್ತದೆ,” ಎಂದಿದ್ದಾರೆ.

RelatedPosts

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

ADVERTISEMENT
ADVERTISEMENT

1 (60)

ಡಿ.ಕೆ. ಶಿವಕುಮಾರ್‌ಗೆ ಶುಭಾಶಯ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳದ ಜೊತೆಗಿರುವುದಾಗಿ ಹೇಳಿರುವುದನ್ನು ಬಿಜೆಪಿ ಸ್ವಾಗತಿಸಿದೆ. “ಡಿ.ಕೆ. ಶಿವಕುಮಾರ್‌ಗೆ ಎಸ್‌ಐಟಿ ತನಿಖೆಯ ವಿವರಗಳು ಗೊತ್ತಿವೆ. ಅವರಿಗೆ ಮಂಜುನಾಥ ಸ್ವಾಮಿ ಒಳ್ಳೆಯದು ಮಾಡಲಿ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿರುವ ಬಗ್ಗೆ ಅವರಿಗೆ ಮಾಹಿತಿ ಇದೆ. ಬಿಜೆಪಿ ಆರಂಭದಿಂದಲೂ ಈ ಅಪಪ್ರಚಾರವನ್ನು ಖಂಡಿಸುತ್ತಿದೆ,” ಎಂದು ವಿಶ್ವನಾಥ್ ತಿಳಿಸಿದ್ದಾರೆ.

ಎಸ್‌ಐಟಿ ತನಿಖೆಯನ್ನು ಬಿಜೆಪಿ ಸ್ವಾಗತಿಸಿದೆ, ಆದರೆ ಇದು ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿದೆ. “ಶೋಧ ಕಾರ್ಯದಿಂದ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಇದರಿಂದ ಧರ್ಮಸ್ಥಳದ ಶ್ರದ್ಧೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಶಕ್ತಿ ಯೋಜನೆಯಡಿ ಧರ್ಮಸ್ಥಳಕ್ಕೆ ತೆರಳಿದ ಮಹಿಳೆಯರು ಸರ್ಕಾರದ ಕ್ರಮದ ವಿರುದ್ಧ ತಿರುಗಿಬಿದ್ದಿದ್ದಾರೆ,” ಎಂದು ಬಿಜೆಪಿ ಆರೋಪಿಸಿದೆ.

1 (61)ಬಿಜೆಪಿ ನಾಯಕರು ಧರ್ಮಸ್ಥಳದ ಗೌರವವನ್ನು ಕಾಪಾಡುವ ಜೊತೆಗೆ, ತನಿಖೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳದಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬೈಕ್ ರ‍್ಯಾಲಿಯ ಮೂಲಕ ಧರ್ಮಸ್ಥಳದ ಶ್ರದ್ಧಾ ಕೇಂದ್ರದ ಪಾವಿತ್ರ್ಯತೆಯನ್ನು ಎತ್ತಿಹಿಡಿಯುವ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (47)

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

by ಯಶಸ್ವಿನಿ ಎಂ
March 4, 2026 - 9:55 am
0

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!
    March 4, 2026 | 0
  • Untitled design (44)
    ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!
    March 4, 2026 | 0
  • Untitled design (46)
    ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ
    March 4, 2026 | 0
  • Untitled design (45)
    ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌
    March 4, 2026 | 0
  • Untitled design (43)
    ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version