• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ​: ಇಂದು 13ನೇ ಸ್ಥಳದಲ್ಲಿ ಸಿಕ್ಕೇಬಿಡುತ್ತಾ ಹೆಣದ ರಾಶಿ..? ಕ್ಷಣ ಕ್ಷಣಕ್ಕೂ ಕುತೂಹಲ..!

ಧರ್ಮಸ್ಥಳದ ಆಪರೇಷನ್ ಅಸ್ಥಿಗೆ ಇಂದೇ ಕ್ಲೈಮ್ಯಾಕ್ಸ್..? SIT ಮುಂದಿನ ನಡೆ ಏನು?

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 8:10 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
0 (38)

ದಕ್ಷಿಣಕನ್ನಡ: ಧರ್ಮಸ್ಥಳದ ರಹಸ್ಯ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (SIT) ತೀವ್ರಗತಿಯಲ್ಲಿ ತನಿಖೆ ಮುಂದುವರೆಸಿದೆ. ಅನಾಮಿಕನ ಗುರುತಿಸಿದ 13 ಸ್ಥಳಗಳ ಪೈಕಿ 12 ಸ್ಥಳಗಳಲ್ಲಿ ಭೂಮಿ ಅಗೆಯುವ ಕಾರ್ಯ ಮುಗಿದಿದ್ದು, ಇಂದು 13ನೇ ಸ್ಥಳದ ಮಹಜರು ನಡೆಯಲಿದೆ. ಈ ಪ್ರಕರಣದಲ್ಲಿ ಇದುವರೆಗೆ 6ನೇ ಸ್ಥಳದಲ್ಲಿ 25 ಮೂಳೆಗಳು ಮತ್ತು 11ನೇ ಸ್ಥಳದ ಬಳಿ ಒಂದು ಅಸ್ಥಿಪಂಜರ ಪತ್ತೆಯಾಗಿದೆ. ಇಂದಿನ ಕಾರ್ಯಾಚರಣೆಯೊಂದಿಗೆ ಭೂಮಿ ಅಗೆಯುವ ಕಾರ್ಯ ಮುಕ್ತಾಯವಾಗುವ ಸಾಧ್ಯತೆಯಿದೆ, ಆದರೆ ತನಿಖೆಯ ಮುಂದಿನ ಹಾದಿ ಕುತೂಹಲ ಹೆಚ್ಚಿಸಿದೆ.

ನೇತ್ರಾವತಿ ಸ್ನಾನ ಘಟ್ಟದ ಬಳಿಯ ಬಂಗ್ಲಗುಡ್ಡ ಕಾನನ ಪ್ರದೇಶದಲ್ಲಿ ಈಗಾಗಲೇ 12 ಸ್ಥಳಗಳಲ್ಲಿ ಎಸ್‌ಐಟಿ ತಂಡ ಭೂಮಿ ಅಗೆಯುವ ಕಾರ್ಯ ನಡೆಸಿದೆ. ಈ ಪೈಕಿ 6ನೇ ಸ್ಥಳದಲ್ಲಿ 25 ಮೂಳೆಗಳು ಮತ್ತು ಬುರುಡೆ ಕುರುಹುಗಳು ಪತ್ತೆಯಾಗಿವೆ. 11ನೇ ಸ್ಥಳದಿಂದ 100 ಅಡಿ ದೂರದಲ್ಲಿ ಹೊಸ ಜಾಗದಲ್ಲಿ ಒಂದು ಅಸ್ಥಿಪಂಜರ, ಒಂದು ಸೀರೆ, ಮತ್ತು ಕೆಲವು ಬಟ್ಟೆಯ ತುಂಡುಗಳು ಸಿಕ್ಕಿವೆ. ಈ ಅಸ್ಥಿಪಂಜರವನ್ನು ಫಾರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (FSL)ಗೆ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಇದೇ ವೇಳೆ, ದೂರುದಾರನ ವಕೀಲ ಮಂಜುನಾಥ್ ಎನ್, ಹೊಸ ಸ್ಥಳದಲ್ಲಿ ಮೂರು ಅಸ್ಥಿಪಂಜರಗಳು, ಒಂದು ಮಹಿಳೆಯ ಕಳೇಬರ, ಮತ್ತು ಸೀರೆ ಸಿಕ್ಕಿವೆ ಎಂದು ಆರೋಪಿಸಿದ್ದಾರೆ, ಇದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

RelatedPosts

ಉತ್ತರಕಾಶಿಯಲ್ಲಿ ಮೇಘಸ್ಫೋಟ: 5 ಶವ ಪತ್ತೆ, 50 ಮಂದಿ ನಾಪತ್ತೆ

ಮಂಡ್ಯದಲ್ಲಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಹತ್ಯೆ

ಮಾತಾಡಿದ್ದನ್ನು ಬರೆಯುವ “ಟಾಕ್ ಟು ರೈಟ್” ಎಐ ಯಂತ್ರ ಕಂಡು ಹಿಡಿದ ಕೇರಳದ ವಿದ್ಯಾರ್ಥಿಗಳು!

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ: ವೈದ್ಯರು-ಸಿಬ್ಬಂದಿಗಳೇ ಶಾಕ್!

ADVERTISEMENT
ADVERTISEMENT

1ನೇ ಸ್ಥಳದಲ್ಲಿ ಪಾನ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಪತ್ತೆಯಾಗಿದ್ದು, ಇದು ಜಂಡೀಸ್‌ನಿಂದ 2025ರಲ್ಲಿ ಮೃತಪಟ್ಟ ವ್ಯಕ್ತಿಯದ್ದಾಗಿತ್ತು, ಆದರೆ ಇದು ಧರ್ಮಸ್ಥಳದಲ್ಲಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 8ನೇ ಸ್ಥಳದಲ್ಲಿ ಹರಿದ ಕೆಂಪು ಬಣ್ಣದ ಬ್ಲೌಸ್ ತುಂಡು ಸಿಕ್ಕಿದ್ದರೆ, 11 ಮತ್ತು 12ನೇ ಸ್ಥಳಗಳಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. 13ನೇ ಸ್ಥಳದ ಇಂದಿನ ಮಹಜರು ಫಲಿತಾಂಶವು ತನಿಖೆಯ ದಿಕ್ಕನ್ನು ನಿರ್ಧರಿಸಲಿದೆ.

ಎಸ್​ಐಟಿ ಹೆಗಲಿಗೆ ಮತ್ತೆರಡು ಪ್ರಕರಣಗಳು ಹಸ್ತಾಂತರ:

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಹೊಸ ದೂರುಗಳು ಎಸ್‌ಐಟಿಗೆ ಹಸ್ತಾಂತರವಾಗಿವೆ. 6ನೇ ಸ್ಥಳದಲ್ಲಿ ಪತ್ತೆಯಾದ 25 ಮೂಳೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ UDR (ಅನಿರ್ಧಾರಿತ ಮರಣ) ಪ್ರಕರಣ ದಾಖಲಾಗಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ, ಒಬ್ಬ ಬಾಲಕಿಯ ಮೃತದೇಹವನ್ನು ಮುಚ್ಚಿರುವುದನ್ನು ತಾನು ನೋಡಿದ್ದೇನೆ ಎಂದು ದೂರು ದಾಖಲಿಸಿದ್ದಾರೆ. ಈ ಎರಡು ಪ್ರಕರಣಗಳನ್ನು ಎಸ್‌ಐಟಿ ಮುಂದಿನ ತನಿಖೆಗೆ ಸ್ವೀಕರಿಸಿದೆ.

ಇಂದು ಕಾರ್ಯಾಚರಣೆ ಮುಕ್ತಾಯವಾಗುತ್ತಾ..? ಎಸ್‌ಐಟಿ ಮುಂದಿನ ನಡೆ ಏನು?

ಇಂದು 13ನೇ ಸ್ಥಳದ ಭೂಮಿ ಅಗೆಯುವ ಕಾರ್ಯವನ್ನು ಎಸ್‌ಐಟಿ ಆರಂಭಿಸಲಿದೆ. ಈ ಸ್ಥಳದ ಮಹಜರು ಬಳಿಕ ಯಾವುದೇ ಕಳೇಬರ ಸಿಗದಿದ್ದರೆ, ದೂರುದಾರ ಅನಾಮಿಕನ ವಿಚಾರಣೆಯನ್ನು ತೀವ್ರಗೊಳಿಸಲಾಗುವುದು. ಅನಾಮಿಕನ ಬ್ರೈನ್ ಮ್ಯಾಪಿಂಗ್ ಅಥವಾ ಸುಳ್ಳು ಪತ್ತೆ ಪರೀಕ್ಷೆ (Lie Detector Test) ನಡೆಸುವ ಸಾಧ್ಯತೆಯೂ ಇದೆ. ಒಂದು ವೇಳೆ ಅನಾಮಿಕ ಹೊಸ ಸ್ಥಳಗಳನ್ನು ಗುರುತಿಸಿದರೆ, ಆ ಜಾಗಗಳ ಮಹಜರು ಕೂಡ ನಡೆಯಲಿದೆ. ವಕೀಲ ಮಂಜುನಾಥ್ ಎನ್ ಅವರ ಮೂರು ಅಸ್ಥಿಪಂಜರಗಳ ಆರೋಪವು ತನಿಖೆಗೆ ಹೊಸ ಆಯಾಮವನ್ನು ನೀಡಿದ್ದು, ಇದರ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 08 06t164016.875

35 ಪೇಜ್ ಕೈದಿ ಸೀಕ್ವೆಲ್ ರೆಡಿ.. ಕೂಲಿ ನಂತ್ರ ಕೈದಿ-2 ಸ್ಟಾರ್ಟ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 6, 2025 - 4:42 pm
0

Untitled design 2025 08 06t161922.002

ಉತ್ತರಕಾಶಿಯಲ್ಲಿ ಮೇಘಸ್ಫೋಟ: 5 ಶವ ಪತ್ತೆ, 50 ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 6, 2025 - 4:24 pm
0

Untitled design 2025 08 06t155210.104

ಮಂಡ್ಯದಲ್ಲಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಹತ್ಯೆ

by ಶಾಲಿನಿ ಕೆ. ಡಿ
August 6, 2025 - 4:05 pm
0

Untitled design 2025 08 06t153355.066

ಕಾಟೇರ ಕ್ವೀನ್‌ಗೆ ‘ನೆಕ್ಸ್ಟ್ ಲೆವೆಲ್’ ಅದೃಷ್ಠ.. ಉಪ್ಪಿಗೆ ಜೋಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 6, 2025 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 06t161922.002
    ಉತ್ತರಕಾಶಿಯಲ್ಲಿ ಮೇಘಸ್ಫೋಟ: 5 ಶವ ಪತ್ತೆ, 50 ಮಂದಿ ನಾಪತ್ತೆ
    August 6, 2025 | 0
  • Untitled design 2025 08 06t155210.104
    ಮಂಡ್ಯದಲ್ಲಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಹತ್ಯೆ
    August 6, 2025 | 0
  • 1 (19)
    ಮಾತಾಡಿದ್ದನ್ನು ಬರೆಯುವ “ಟಾಕ್ ಟು ರೈಟ್” ಎಐ ಯಂತ್ರ ಕಂಡು ಹಿಡಿದ ಕೇರಳದ ವಿದ್ಯಾರ್ಥಿಗಳು!
    August 6, 2025 | 0
  • Untitled design (59)
    ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ: ವೈದ್ಯರು-ಸಿಬ್ಬಂದಿಗಳೇ ಶಾಕ್!
    August 6, 2025 | 0
  • Untitled design (58)
    ಸ್ಮಾರ್ಟ್ ಮೀಟರ್ ಹಗರಣ: ಸಚಿವ ಜಾರ್ಜ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!
    August 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version