• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಬುರುಡೆ ಪ್ರಕರಣ: ಸೌಜನ್ಯ ಮಾವ ವಿಠಲ ಗೌಡನನ್ನು ಬಂಗ್ಲೆಗುಡ್ಡಕ್ಕೆ ಕರೆದೊಯ್ದ SIT

ವಿಠಲ ಗೌಡರಿಂದ SITಗೆ ಮಹತ್ವದ ಸುಳಿವು?

admin by admin
September 6, 2025 - 11:49 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
111 (26)

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಶನಿವಾರ ಸಂಜೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸ್ಥಳ ಮಹಜರು ನಡೆಸಿದೆ. ಸೌಜನ್ಯಳ ಮಾವ ವಿಠಲ ಗೌಡನನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡಕ್ಕೆ ಕರೆದೊಯ್ದು, SIT ಅಧಿಕಾರಿಗಳು ಸ್ಥಳ ಮಹಜರು ಪೂರ್ಣಗೊಳಿಸಿದ್ದಾರೆ. ಮಹಜರಿನ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ತನಿಖಾ ತಂಡವು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮರಳಿದೆ.

ವಿಠಲ ಗೌಡ ಮತ್ತು ಜಯಂತ್ ಟಿ. ಈ ಜಾಗದಿಂದ ಬುರುಡೆಯನ್ನು ತೆಗೆದು ಚಿನ್ನಯ್ಯನಿಗೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಸ್ಥಳ ಮಹಜರು ನಡೆಸಲಾಗಿದೆ ಎಂದು ತಿಳಿದುಬಂದಿದೆ. ಜಯಂತ್ ಟಿ. ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ವಿಠಲ ಗೌಡನಿಗೆ ನಿಕಟ ಸಂಪರ್ಕವಿತ್ತು ಎಂಬ ಕಾರಣಕ್ಕಾಗಿ SIT ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಗೊಳಿಸಿತ್ತು. ಶುಕ್ರವಾರದಂದು ವಿಠಲ ಗೌಡ SIT ಕಚೇರಿಗೆ ಹಾಜರಾಗಿದ್ದರು.

RelatedPosts

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಘೋಷಣೆ: ನಿಕೇತ್ ರಾಜ್‌ ಮೌರ್ಯಗೆ ಬಿಎಂಟಿಸಿ

ಸತ್ಯಾಸತ್ಯತೆ ಹೊರ ಬರಲಿ ಎಂದೇ ಎಸ್ಐಟಿ ರಚಸಲಾಗಿದೆ:ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ವೀರೇಂದ್ರ ಹೆಗ್ಗಡೆ ಭಾವನಾತ್ಮಕ ಮಾತು

ಪೂಜೆ ನೆಪದಲ್ಲಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ..!

ADVERTISEMENT
ADVERTISEMENT

ತನಿಖೆಯ ಭಾಗವಾಗಿ, SIT ಈ ಪ್ರಕರಣದಲ್ಲಿ ಆರೋಪಿಗಳು ಮತ್ತು ಸಾಕ್ಷಿಗಳಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಬಂಗ್ಲೆಗುಡ್ಡದಲ್ಲಿ ಕಂಡುಬಂದಿರುವ ಅಸ್ಥಿಪಂಜರ ಅವಶೇಷಗಳಿಗೆ ಸಂಬಂಧಿಸಿದಂತೆ ಫಾರೆನ್ಸಿಕ್ ಪರೀಕ್ಷೆಯನ್ನು ಮುಂದುವರಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web (4)

ನಟಿ ಸಂಜನಾ ಗರ್ಲಾನಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್.!

by ಶ್ರೀದೇವಿ ಬಿ. ವೈ
September 27, 2025 - 9:12 am
0

Web (3)

ಜೇಬಿನಿಂದ ಹಣ ಕದ್ದಿದ್ದಕ್ಕೆ 13 ವರ್ಷದ ಮಗಳನ್ನು ಕೊಂದ ತಂದೆ!

by ಶ್ರೀದೇವಿ ಬಿ. ವೈ
September 27, 2025 - 8:56 am
0

Web (2)

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ

by ಶ್ರೀದೇವಿ ಬಿ. ವೈ
September 27, 2025 - 8:27 am
0

Gettyimages 591910329 56f6b5243df78c78418c3124

ಕರ್ನಾಟಕದಲ್ಲಿ ಮಳೆಯ ಭೀತಿ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

by ಶ್ರೀದೇವಿ ಬಿ. ವೈ
September 27, 2025 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 26t141947.798
    ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಸತ್ಯ ಹೊರ ಬರ್ತಿದೆ, ಸರ್ಕಾರಕ್ಕೆ ಕೃತಜ್ಞತೆಗಳು: ವೀರೇಂದ್ರ ಹೆಗ್ಗಡೆ
    September 26, 2025 | 0
  • Untitled design 2025 09 26t131618.798
    ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್: ಬಿಹಾರದ ಮಹಿಳೆಯರ ಖಾತೆಗೆ ₹10,000 ಜಮಾ!
    September 26, 2025 | 0
  • Untitled design 2025 09 26t125219.816
    ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ
    September 26, 2025 | 0
  • Untitled design 2025 09 26t121407.781
    ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ರಸ್ತೆಬದಿ ನಿಂತಿದ್ದ ಕಾರುಗಳ ಮೇಲೆ ದಾಳಿ
    September 26, 2025 | 0
  • Untitled design 2025 09 26t115510.735
    ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಎಂ.ಬಿ ಪಾಟೀಲ
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version