• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಕೇಸ್: ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ, ಸುಳ್ಳು ಕಥೆ ಕಟ್ಟಿದ್ದೆ ಎಂದ ಸುಜಾತಾ ಭಟ್

admin by admin
August 22, 2025 - 11:48 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 22t235610.760

ಬೆಂಗಳೂರು: ಧರ್ಮಸ್ಥಳದಲ್ಲಿ ತಮ್ಮ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿದ್ದ ಸುಜಾತಾ ಭಟ್, ತಾನು ಹೇಳಿದ್ದೆಲ್ಲ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ಅನನ್ಯಾ ಎಂಬ ಮಗಳೇ ತನಗಿರಲಿಲ್ಲ ಎಂದು ತಿಳಿಸಿರುವ ಅವರು, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂಬವರು ತನ್ನನ್ನು ಈ ಸುಳ್ಳು ಕಥೆಯನ್ನು ಕಟ್ಟಿ ದೂರು ನೀಡುವಂತೆ ಪ್ರಚೋದಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಇನ್‌ಸೈಟ್‌ರಷ್ (InsightRush) ಎಂಬ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸುಜಾತಾ ಭಟ್ ಈ ಆಘಾತಕಾರಿ ಸತ್ಯವನ್ನು ತೆರೆದಿಟ್ಟಿದ್ದಾರೆ.

ಸುಜಾತಾ ಭಟ್ ತಮ್ಮ ಸಂದರ್ಶನದಲ್ಲಿ, “ನನಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ. ಆಸ್ತಿ ವಿಷಯದಲ್ಲಿ ನನಗೆ ಅನ್ಯಾಯವಾಗಿದೆ ಎಂಬ ಕಾರಣಕ್ಕೆ ಗಿರೀಶ್ ಮಟ್ಟಣ್ಣವರ್ ನನ್ನನ್ನು ಭೇಟಿಯಾಗಿ ಈ ಸುಳ್ಳು ಕಥೆಯನ್ನು ಕಟ್ಟಿ ದೂರು ನೀಡುವಂತೆ ಒತ್ತಾಯಿಸಿದರು. ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಕೆಲವು ದಿನ ಇದ್ದೆ,” ಎಂದು ತಿಳಿಸಿದ್ದಾರೆ. ತಮ್ಮ ತಾತನ ಆಸ್ತಿಯನ್ನು ಬೇರೊಂದು ಸಮುದಾಯಕ್ಕೆ ನೀಡಿದ್ದರಿಂದ ತಾನು ಆಕ್ರೋಶಗೊಂಡಿದ್ದೆ ಎಂದು ಹೇಳಿರುವ ಅವರು, ಆಸ್ತಿಯಲ್ಲಿ ತಮ್ಮ ಹಕ್ಕನ್ನು ಪಡೆಯಲು ಈ ದಾರಿಯನ್ನು ಅನುಸರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ.

RelatedPosts

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?

ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್

IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್

ADVERTISEMENT
ADVERTISEMENT

“ನನ್ನ ಸಹಿಯನ್ನು ಪಡೆಯದೆ ಆಸ್ತಿಯನ್ನು ವರ್ಗಾಯಿಸಲಾಗಿದೆ. ಈ ಸಿಟ್ಟಿನಿಂದ ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಅವರ ಸಲಹೆಯಂತೆ ಈ ಕಥೆಯನ್ನು ಕಟ್ಟಿದೆ. ಈ ವಿಷಯ ಇಷ್ಟೊಂದು ದೊಡ್ಡದಾಗಿ, ನನ್ನ ತೇಜೋವಧೆಗೆ ಕಾರಣವಾಗುತ್ತದೆ ಎಂದು ಊಹಿಸಿರಲಿಲ್ಲ,” ಎಂದು ಸುಜಾತಾ ಭಟ್ ವಿಷಾದ ವ್ಯಕ್ತಪಡಿಸಿದ್ದಾರೆ. ಅವರು ತಾವು ಧರ್ಮಸ್ಥಳ ಕ್ಷೇತ್ರ ಅಥವಾ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಆರೋಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಧರ್ಮಸ್ಥಳದ ಭಕ್ತರ ಭಾವನೆಗೆ ಧಕ್ಕೆ ತರುವ ಉದ್ದೇಶ ಹೊಂದಿರಲಿಲ್ಲ. ಜನತೆಯನ್ನು ಕ್ಷಮೆ ಕೇಳುತ್ತೇನೆ,” ಎಂದು ಅವರು ಕೋರಿದ್ದಾರೆ.

ಗಿರೀಶ್ ಮಟ್ಟಣ್ಣವರ್ ಈ ಆರೋಪಗಳ ಬಗ್ಗೆ ಇನ್ನೂ ಮಾಧ್ಯಮಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಆಗಸ್ಟ್ 22ರ ಬೆಳಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಮುಂದೆ “ನನ್ನನ್ನೂ ಬಂಧಿಸಿ” ಎಂದು ಹೈಡ್ರಾಮಾ ಮಾಡಿದ್ದ ಗಿರೀಶ್, ಇದೀಗ ಮೀಡಿಯಾಗಳ ಮುಂದಿನಿಂದ ನಾಪತ್ತೆಯಾಗಿದ್ದಾರೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಮತ್ತು ಜಯಂತ್ ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 24T233012.391

ಫ್ಯಾನ್‌ನಿಂದ ಬಿಸಿ ಬರುತ್ತಿದ್ಯಾ..? ಎಸಿ ಫೀಲ್ ಪಡೆಯಲು ಈ 5 ಟಿಪ್ಸ್ ಫಾಲೋ ಮಾಡಿ

by ಯಶಸ್ವಿನಿ ಎಂ
March 24, 2026 - 11:38 pm
0

Untitled design 2026 03 24T231328.539

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

by ಯಶಸ್ವಿನಿ ಎಂ
March 24, 2026 - 11:21 pm
0

Untitled design 2026 03 24T224741.918

ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?

by ಯಶಸ್ವಿನಿ ಎಂ
March 24, 2026 - 10:48 pm
0

Untitled design 2026 03 24T220853.419

ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್

by ಯಶಸ್ವಿನಿ ಎಂ
March 24, 2026 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 24T231328.539
    ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು
    March 24, 2026 | 0
  • Untitled design 2026 03 24T224741.918
    ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?
    March 24, 2026 | 0
  • Untitled design 2026 03 24T220853.419
    ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್
    March 24, 2026 | 0
  • Untitled design 2026 03 24T215055.665
    IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್
    March 24, 2026 | 0
  • Untitled design 2026 03 24T212543.480
    ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version