• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನಾಮಿಕನನ್ನು ಗಲ್ಲಿಗೇರಿಸಿ: ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಆಗ್ರಹ!

admin by admin
August 15, 2025 - 4:53 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (41)

ಬೆಂಗಳೂರು: ಧರ್ಮಸ್ಥಳದ ವಿಚಾರಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬ ಸುಳ್ಳು ಆರೋಪ ಮಾಡಿದ್ದಾನೆ. ತನಿಖೆಯ ವರದಿಯಲ್ಲಿ ಆರೋಪಕ್ಕೆ ಸಂಬಂಧಪಟ್ಟ ಯಾವುದೇ ಕಳೆಬರಹಗಳು ಸಿಗದಿದ್ದರೆ, ಆ ವ್ಯಕ್ತಿಯನ್ನು ಗಲ್ಲಿಗೇರಿಸಬೇಕು ಎಂದು ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಇಂದು, ಬೆಂಗಳೂರಿನಲ್ಲಿ ಗ್ಯಾರಂಟಿ ನ್ಯೂಸ್‌ ಜೊತೆಗೆ ಮಾತನಾಡಿದ ಶಾಸಕ ಎಸ್‌ಆರ್ ವಿಶ್ವನಾಥ್, ಕಳೆದ ಒಂದು ವಾರದಿಂದ ಧರ್ಮಸ್ಥಳಕ್ಕೆ ಹೋಗಲು ತಯಾರಿ ನಡೆಸಿದ್ದೇವೆ. ಯಲಹಂಕ ವಿಧಾನಸಭಾ ಕ್ಷೇತ್ರದಿಂದ 400 ವಾಹನಗಳ ಮೂಲಕ ತೆರಳಲಿದ್ದೇವೆ. ಬೆಳಗ್ಗೆ 6 ಗಂಟೆಗೆ ನೆಲಮಂಗಲ ಟೋಲ್ ತಲುಪಲಿದ್ದೇವೆ. ಪ್ರತಿಯೊಂದು ವಾಹನಕ್ಕೂ ನಂಬರ್, ಭಗವದ್ಧ್ವಜ ಮತ್ತು ಕೇಸರಿ ಶಾಲು ನೀಡುತ್ತಿದ್ದೇವೆ. ನಾಳೆ ಮಧ್ಯಾಹ್ನ 3 ಗಂಟೆಗೆ ಧರ್ಮಸ್ಥಳ ತಲುಪಿ, ಸಂಜೆ ಮಂಜುನಾಥ ಸ್ವಾಮಿ ದರ್ಶನ ಮಾಡುತ್ತೇವೆ. ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ಸೇರಿದಂತೆ ಎಲ್ಲರೂ ಭಾನುವಾರ ಬರುತ್ತಾರೆ. ಎಲ್ಲರೂ ಕೂಡಿ ಸಂಕಲ್ಪ ಮಾಡಿ ಬರುತ್ತೇವೆ ಎಂದರು.

RelatedPosts

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

ಬಂಧಿತ ಬಾಯ್‌ಫ್ರೆಂಡ್ ಬಿಡುಗಡೆಗೆ ಡಿಮ್ಯಾಂಡ್: ಮೊಬೈಲ್ ಟವರ್ ಏರಿದ ಯುವತಿ; ವಿಡಿಯೋ ವೈರಲ್‌

ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ

ADVERTISEMENT
ADVERTISEMENT

ಇದೇ ವೇಳೆ ಸದನದಲ್ಲಿ ಧರ್ಮಸ್ಥಳದ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಜುನಾಥ ಸ್ವಾಮಿ ಪರವಾಗಿ ಇದ್ದಾರೆ ಎಂದು ಹೇಳಿದ್ದಾರೆ. ಧರ್ಮಸ್ಥಳದ ಮೇಲೆ ಅಪಪ್ರಚಾರ ಆಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಸರ್ಕಾರದ ಭಾಗವಾಗಿ ತನಿಖೆ ಹೇಗೆ ನಡೆಯುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ. ನಾವು ಯಾವುದೇ ಆರೋಪ ಮಾಡಿರಲಿಲ್ಲ. ಎಷ್ಟು ಆಳ ತೆಗೆದರೂ ಏನೂ ಸಿಗದಿದ್ದರೆ ಈ ಚರ್ಚೆ ಎಲ್ಲರಿಗೂ ಗೊತ್ತಾಗುತ್ತದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ದಕ್ಷವಾಗಿದೆ. ಇದರಲ್ಲಿ ಸ್ಪಷ್ಟವಾಗಿ ಹುನ್ನಾರ ನಡೆದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ, ಬಿಜೆಪಿ ಮೊದಲಿಂದಲೂ ಇದರ ವಿರುದ್ಧ ಹೋರಾಡಿದ್ದು, ಇದೊಂದು ಟೂಲ್ ಕಿಟ್ ಎಂದು ಹೇಳಿದ್ದೆವು ಎಂದರು.

ನಾನೇ ನೂರು ಹೆಣ ಇದೆ ಅಂತ ಯಾರೇ ಬಂದಿದ್ರೂ ನಾವೂ ತನಿಖೆ ಮಾಡ್ತಿದ್ದೆವು. ಯಾಕೆಂದರೆ ಸತ್ಯ ಹೊರಬರಬೇಕಿತ್ತು, ಇಲ್ಲಿಯವರೆಗೆ ಬರೀ ಆರೋಪಗಳೇ ಇದ್ದವು. ಸೌಜನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಗಳು ಬಂದಿದ್ದರಿಂದ ಸಿಎಂ ಸಿದ್ದರಾಮಯ್ಯ ಎಸ್‌ಐಟಿ ರಚಿಸಿದ್ದಾರೆ. ಸಿದ್ದರಾಮಯ್ಯ ಅವರು ಈ ವಿಚಾರಕ್ಕೆ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಇದೀಗ ತನಿಖೆ ನಡೆಯುತ್ತಿದ್ದು, ಸತ್ಯ ಹೊರಬರಲಿ. ಆರೋಪ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಧರ್ಮಸ್ಥಳಕ್ಕೆ ಹೋಗುವವರ ಸಂಖ್ಯೆ ಕಡಿಮೆಯಾಗಿತ್ತು. ಆದರೆ ನಿನ್ನೆಯಿಂದ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಆಡಳಿತ ಮತ್ತು ವಿಪಕ್ಷ ಎಂಬುದಕ್ಕಿಂತ ನಡೆಯುತ್ತಿರುವ ಘಟನೆಯ ಬಗ್ಗೆ ಎಲ್ಲರಿಗೂ ಗೊತ್ತಾಗಿದೆ. ಮಂಜುನಾಥ ಸ್ವಾಮಿಯೇ ಸಿಎಂಗೆ ತನಿಖೆ ಮಾಡುವಂತೆ ಬುದ್ಧಿ ನೀಡಿದ್ದಾನೆ. ಒಬ್ಬ ಅನಾಮಿಕ ನೂರು ಜನರನ್ನು ಕೊಂದು ಮುಚ್ಚಿಹಾಕಿದ್ದೇನೆ ಎಂದರೆ, ಈತನೂ ಭಾಗಿಯಾಗಿದ್ದಾನೆ. ಈವರೆಗೂ ಮುಚ್ಚಿಟ್ಟಿದ್ದಾರೆ ಎಂದಾಗುತ್ತದೆ. ಹೀಗಾಗಿ ಅವನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ನಾನು ಧರ್ಮಸ್ಥಳ ವಿಚಾರಕ್ಕೆ ಮಾತನಾಡಿದ್ದಕ್ಕೆ ಎಸ್‌ಐಟಿಗೆ ದೂರು ನೀಡಿದ್ದಾರೆ. ಸೋಮವಾರ ಅದರ ವಿರುದ್ಧ ಪ್ರಿವಿಲೇಜ್ ಮೂವ್ ಮಾಡುತ್ತೇನೆ. ಸೋಮವಾರ ಸರ್ಕಾರ ಉತ್ತರ ಕೊಡುತ್ತದೆ ಎಂದು ಭಾವಿಸಿದ್ದೇನೆ. ಪ್ರಕರಣವನ್ನು ಇಲ್ಲಿಗೆ ನಿಲ್ಲಿಸುತ್ತೀರಾ ಅಥವಾ ಮುಂದುವರೆಸುತ್ತೀರಾ ಎಂದು ಪ್ರಶ್ನಿಸಲಿದ್ದೇವೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (95)

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

by ಯಶಸ್ವಿನಿ ಎಂ
March 8, 2026 - 3:50 pm
0

BeFunky collage 2026 03 08T144632.200

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

by ಶ್ರೀದೇವಿ ಬಿ. ವೈ
March 8, 2026 - 2:51 pm
0

Untitled design 2026 03 08T141306.939

ಬಂಧಿತ ಬಾಯ್‌ಫ್ರೆಂಡ್ ಬಿಡುಗಡೆಗೆ ಡಿಮ್ಯಾಂಡ್: ಮೊಬೈಲ್ ಟವರ್ ಏರಿದ ಯುವತಿ; ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
March 8, 2026 - 2:26 pm
0

Untitled design 2026 03 08T135522.669

ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
March 8, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (95)
    ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ
    March 8, 2026 | 0
  • Untitled design 2026 03 08T141306.939
    ಬಂಧಿತ ಬಾಯ್‌ಫ್ರೆಂಡ್ ಬಿಡುಗಡೆಗೆ ಡಿಮ್ಯಾಂಡ್: ಮೊಬೈಲ್ ಟವರ್ ಏರಿದ ಯುವತಿ; ವಿಡಿಯೋ ವೈರಲ್‌
    March 8, 2026 | 0
  • Untitled design 2026 03 08T135522.669
    ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ
    March 8, 2026 | 0
  • Untitled design 2026 03 08T132554.803
    ಸಿಲಿಕಾನ್‌ ಸಿಟಿಯಲ್ಲಿ ಜ್ಯೂ. ಎನ್‌ಟಿಆರ್: ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌..ಪೊಲೀಸರಿಂದ ಲಾಠಿಚಾರ್ಜ್
    March 8, 2026 | 0
  • Untitled design 2026 03 08T130535.660
    T20 World Cup final: ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೂ ಮುನ್ನ ಇಬ್ಬರ ಬಂಧನ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version