• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ರಹಸ್ಯ: ಮಹಿಳಾ ಆಯೋಗದ ಪತ್ರದಲ್ಲೇನಿದೆ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 18, 2025 - 8:27 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Web 2025 07 18t202416.999

ಧರ್ಮಸ್ಥಳದಲ್ಲಿ ಕಳೆದ 20 ವರ್ಷಗಳಿಂದ ಸಂಭವಿಸಿರುವ ಅಸಹಜ ಸಾವುಗಳು, ಅತ್ಯಾಚಾರ ಪ್ರಕರಣಗಳು ಮತ್ತು ನಾಪತ್ತೆಯಾದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಪ್ರಕರಣಗಳು ರಾಜ್ಯದಾದ್ಯಂತ ಗಂಭೀರ ಚರ್ಚೆಗೆ ಕಾರಣವಾಗಿವೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ (SP) ಪ್ರಕರಣದ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ಕ್ರಮವು ಧರ್ಮಸ್ಥಳದ ನಿಗೂಢ ಸಾವುಗಳ ಸತ್ಯವನ್ನು ಬಹಿರಂಗಪಡಿಸಲು ಸರ್ಕಾರದ ಪರೋಕ್ಷ ಒತ್ತಡವನ್ನು ಸೂಚಿಸುತ್ತದೆ.

ಪತ್ರದ ವಿವರಗಳು

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನ ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳು ಕೂಡ ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರ ಮಾಡಿದೆ.

RelatedPosts

ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!

ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ

ಸಿಲಿಕಾನ್ ಸಿಟಿಗೆ ಸಿಹಿಸುದ್ದಿ: ವೈಟ್ ಟಾಪಿಂಗ್, ಮೆಟ್ರೋ ವಿಸ್ತರಣೆ, 5 ಮಹಾನಗರ ಪಾಲಿಕೆಗಳಿಗೆ ₹7,000 ಕೋಟಿ ಅನುದಾನ!

Karnataka Budget 2026: ಸಿಲಿಕಾನ್ ಸಿಟಿ ಟ್ರಾಫಿಕ್‌ಗೆ ಶಾಶ್ವತ ಪರಿಹಾರ ಸಿಗುತ್ತಾ? ಬೆಂಗಳೂರಿನ ನಿರೀಕ್ಷೆಗಳೇನು?

ADVERTISEMENT
ADVERTISEMENT

ಇದನ್ನ ರಾಜ್ಯ ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ನಡೆದಿರುವ ಬಗ್ಗೆ ವ್ಯಕ್ತಿ ಹೇಳಿದ್ದಾರೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲಿಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ.

ಹಾಗಾಗಿ ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

Untitled design (76)

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

by ಯಶಸ್ವಿನಿ ಎಂ
March 6, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (63)
    ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!
    March 6, 2026 | 0
  • Untitled design (59)
    ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ
    March 6, 2026 | 0
  • BeFunky collage 2026 03 06T110957.090
    ಸಿಲಿಕಾನ್ ಸಿಟಿಗೆ ಸಿಹಿಸುದ್ದಿ: ವೈಟ್ ಟಾಪಿಂಗ್, ಮೆಟ್ರೋ ವಿಸ್ತರಣೆ, 5 ಮಹಾನಗರ ಪಾಲಿಕೆಗಳಿಗೆ ₹7,000 ಕೋಟಿ ಅನುದಾನ!
    March 6, 2026 | 0
  • BeFunky collage 2026 03 06T101638.465
    Karnataka Budget 2026: ಸಿಲಿಕಾನ್ ಸಿಟಿ ಟ್ರಾಫಿಕ್‌ಗೆ ಶಾಶ್ವತ ಪರಿಹಾರ ಸಿಗುತ್ತಾ? ಬೆಂಗಳೂರಿನ ನಿರೀಕ್ಷೆಗಳೇನು?
    March 6, 2026 | 0
  • BeFunky collage 2026 03 06T093136.060
    ರಾಜ್ಯ ಬಜೆಟ್ ಮೇಲೆ ಕೊಡಗು ಜಿಲ್ಲೆ ಅಪಾರ ನಿರೀಕ್ಷೆ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version