• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಣ್ಣಿಹಳ್ಳ-ತುಪ್ಪರಿಹಳ್ಳ ಪ್ರವಾಹ ನಿಯಂತ್ರಣಕ್ಕೆ ₹200 ಕೋಟಿ: ಕಾಮಗಾರಿ ಶೀಘ್ರ ಆರಂಭ

ಪ್ರವಾಹವಾಗಬಹುದಾದ ಪ್ರದೇಶಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ

admin by admin
May 29, 2025 - 10:53 am
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Befunky collage 2025 05 29t105214.313

ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣಕ್ಕೆ ಸರ್ಕಾರವು ₹200 ಕೋಟಿ ಬಿಡುಗಡೆ ಮಾಡಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದ್ದು, ಜನ-ಜಾನುವಾರುಗಳ ಸುರಕ್ಷತೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ.

ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಬಳಿಯ ಬೆಣ್ಣಿಹಳ್ಳವನ್ನು ವೀಕ್ಷಿಸಿದ ನಂತರ ಸಚಿವರು ಮಾತನಾಡಿದರು. ಬೆಣ್ಣಿಹಳ್ಳವು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ 6 ತಾಲೂಕುಗಳ 56 ಹಳ್ಳಿಗಳನ್ನು ಪ್ರವಾಹದಿಂದ ಬಾಧಿಸುತ್ತದೆ. ಈ ಹಳ್ಳವು 148 ಕಿ.ಮೀ ಉದ್ದದಲ್ಲಿ ಹರಿಯುತ್ತದೆ ಮತ್ತು 4800 ಚ.ಕಿ.ಮೀ ಜಲಾನಯನ ಪ್ರದೇಶವನ್ನು ಹೊಂದಿದೆ. 2012ರಲ್ಲಿ ಡಾ. ಜಿ.ಎಸ್. ಪರಮಶಿವಯ್ಯ ಅವರ ಅಧ್ಯಯನ ವರದಿಯ ಆಧಾರದಲ್ಲಿ, ಪ್ರವಾಹ ನಿಯಂತ್ರಣ ಮತ್ತು ನೀರಿನ ಸದ್ಬಳಕೆಗೆ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯನ್ನು ನೀರಾವರಿ ನಿಗಮದ ವರದಿಯೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ADVERTISEMENT
ADVERTISEMENT

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಹಾಗೂ ಇಂಗಳಹಳ್ಳಿ ಸಮೀಪ ಬೆಣ್ಣೆ ಹಳ್ಳ ಪ್ರವಾಹದಿಂದ ಹಾನಿಯಾಗಬಹುದಾದ ಪ್ರದೇಶವನ್ನು ಇಂದು ವೀಕ್ಷಣೆ ಮಾಡಲಾಯಿತು. ಪ್ರವಾಹದಿಂದ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದೇನೆ.

ಈ ವೇಳೆ ಶಾಸಕರಾದ ಶ್ರೀ @nhkonaraddy,… pic.twitter.com/XHBjX5ULxD

— Santosh Lad Official (@SantoshSLadINC) May 28, 2025

ಸ್ಥಳೀಯ ಶಾಸಕ ಎನ್.ಎಚ್. ಕೋನರಡ್ಡಿ ಅವರ ಪ್ರಯತ್ನದಿಂದ 2024-25ನೇ ಸಾಲಿನ ಬಜೆಟ್‌ನಲ್ಲಿ ₹200 ಕೋಟಿ ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದೆ. ಯಮನೂರು ಸೇತುವೆ ಬಳಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸ್ನಾನಘಟ್ಟ, ಉತ್ತಮ ರಸ್ತೆಗಳು ಮತ್ತು ಹೂಳು ತಡೆಗಟ್ಟುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಜಿಲ್ಲಾಡಳಿತವು ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಮಟ್ಟದ ಸಭೆಯಲ್ಲಿ ಅಧಿಕಾರಿಗಳಿಗೆ ಕರ್ತವ್ಯದಲ್ಲಿ ನಿಷ್ಕಾಳಜಿಯಿಲ್ಲದಂತೆ ಸೂಚನೆ ನೀಡಲಾಗಿದೆ.

ನವಲಗುಂದದಲ್ಲಿ ತಾತ್ಕಾಲಿಕ ಅಗ್ನಿಶಾಮಕ ದಳದ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಬೋಟ್‌ಗಳು ಸೇರಿದಂತೆ ಜೀವ ರಕ್ಷಕ ಪರಿಕರಗಳನ್ನು ಸಿದ್ಧಪಡಿಸಲಾಗಿದೆ. ಸ್ಥಳೀಯ ಈಜುಗಾರರು ಮತ್ತು ಸ್ವಯಂಸೇವಕರ ತಂಡಗಳನ್ನು ಗ್ರಾಮಮಟ್ಟದಲ್ಲಿ ರಚಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಈ ಯೋಜನೆಯನ್ನು ರೂಪಿಸಿ, ಅನುಷ್ಠಾನಗೊಳಿಸಿದ್ದಾರೆ. ನವಲಗುಂದ ತಾಲೂಕಿನಲ್ಲಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಒಂದಾಗಿ ಗದಗ ಜಿಲ್ಲೆಗೆ ಹರಿಯುವುದರಿಂದ ಪ್ರವಾಹದ ತೀವ್ರತೆ ಹೆಚ್ಚಾಗಿರುತ್ತದೆ. ಇದಕ್ಕಾಗಿ 10 ತಂಡಗಳನ್ನು ರಚಿಸಲಾಗಿದೆ. ಜನ-ಜಾನುವಾರುಗಳ ಸುರಕ್ಷತೆಗಾಗಿ ಐದು ತಂಡಗಳು 24 ಗಂಟೆ ಕಾರ್ಯನಿರ್ವಹಿಸಲಿವೆ.

ಶಾಸಕ ಎನ್.ಎಚ್. ಕೋನರಡ್ಡಿ ಅವರು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ವರ್ಷ ಧಾರವಾಡದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಿದ್ದಾರೆ. ಬೆಣ್ಣಿಹಳ್ಳದ ಶಾಶ್ವತ ಪರಿಹಾರಕ್ಕೆ ₹1600 ಕೋಟಿ ಅಗತ್ಯವಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮೂಲಕ ಕೇಂದ್ರದಿಂದ ಅನುದಾನ ತರಲಾಗುವುದು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಮುಂಗಾರು ಪೂರ್ವ ಮಳೆಯಿಂದ ಬಿತ್ತನೆ ಆರಂಭವಾಗದಿರುವುದರಿಂದ ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
  • Untitled design (79)
    ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
    September 11, 2026 | 0
  • Untitled design (77)
    ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version