• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗಾಂಧಿ ವಿಚಾರ ಮತ್ತು ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್

ಧಾರವಾಡದಲ್ಲಿ ನೂತನ ಗಾಂಧಿ ಭವನ ಲೋಕಾರ್ಪಣೆ

admin by admin
April 21, 2025 - 3:50 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
123 (76)

ಧಾರವಾಡ: ಮಹಾತ್ಮ ಗಾಂಧೀಜಿ ಅವರು ಬದುಕಿದ ರೀತಿ, ಹೋರಾಟದ ಗತಿ ಮತ್ತು ಅವರು ಬೋಧಿಸಿ, ಪಾಲಿಸಿದ ತತ್ವ, ಜೀವನ ಸಂದೇಶಗಳು ಇಂದಿನ ಸರಕಾರಗಳ ಮತ್ತು ಆಡಳಿತದ ಮೂಲ ತತ್ವಗಳಾಗಿವೆ ಎಂದು ಕಾರ್ಮಿಕ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಧಾರವಾಡ ಕುಮಾರೇಶ್ವರ ನಗರದ ವ್ಯಾಪ್ತಿಯ ಧಾರವಾಡ ಹೊಸ ಕೇಂದ್ರ ಬಸ್ ನಿಲ್ದಾಣ ಹತ್ತಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೂತನವಾಗಿ ನಿರ್ಮಿಸಿರುವ ಗಾಂಧಿ ಭವನವನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದರು.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ADVERTISEMENT
ADVERTISEMENT

123 (75)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದ್ದ, ಬಸವ, ಗಾಂಧಿ, ಅಂಬೇಡ್ಕರ ಅವರ ತತ್ವ ಸಿದ್ದಾಂತ, ಜೀವನ ಸಂದೇಶಗಳನ್ನು ಜನಸಾಮಾನ್ಯರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮತ್ತು ಯುವ ಸಮುದಾಯಕ್ಕೆ ನಿರಂತರವಾಗಿ ತಲುಪಿಸಲು ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

123 (74)

ಗಾಂಧೀಜಿ ಅವರನ್ನು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ಯುವ ಸಮೂಹಕ್ಕೆ ಪರಿಣಾಮಕಾರಿಗೆ ಪರಿಚಯಿಸಲು, ಅವರ ಜೀವನ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು, ಪ್ರತಿ ಜಿಲ್ಲೆಯಲ್ಲಿ ಗಾಂಧಿ ಭವನ ನಿರ್ಮಿಸಲು ತಿರ್ಮಾನಿಸಿ, ನಮ್ಮ ಸರಕಾರದ 2016-17 ನೇ ಸಾಲಿನ ಬಜೆಟ್‍ದಲ್ಲಿ ಮುಖ್ಯ ಮಂತ್ರಿಗಳು ಗಾಂಧಿ ಭವನ ನಿರ್ಮಾಣದ ಕುರಿತು ಘೋಷಿಸಿದ್ದರು.

Whatsapp image 2025 04 21 at 3.00.49 pm (2)

ಗಾಂಧಿ ಭವನ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಉಚಿತವಾಗಿ ಅಗತ್ಯ ನಿವೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದರು. ವಾರ್ತಾ ಇಲಾಖೆಯಿಂದ ಗಾಂಧಿ ಭವನ ನಿರ್ಮಿಸಲು ರೂ. 3 ಕೋಟಿ ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು. ಅದರಂತೆ ಧಾರವಾಡ ಗಾಂಧಿ ಭವನ ಅತೀ ಸುಂದರವಾಗಿ ರೂಪುಗೊಂಡಿದೆ ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಗಾಂಧಿಭವನವನ್ನು ಗಾಂಧಿ ತತ್ವಗಳ ಪ್ರಚಾರ ಕೇಂದ್ರವಾಗಿ ರೂಪಿಸಲು ಕ್ರಮವಹಿಸಲಾಗುವುದು. ಇದೊಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸದ ಸ್ಥಳವಾಗಿ, ವಿಚಾರ ಸಂಕಿರಣ, ಗಾಂಧಿ ಕಾರ್ಯಕ್ರಮಗಳಿಗೆ ನೀಡುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಕ್ರಮವಹಿಸಲಿದೆ. ಭವನದ ನಿರ್ವಹಣೆ ಹೊಣೆಯನ್ನು ಮಹಾನಗರಪಾಲಿಕೆ ಅಥವಾ ಇತರ ಏಜನ್ಸಿಗಳಿಗೆ ವಹಿಸುವ ಕುರಿತು ಸಮಿತಿ ಚರ್ಚಿಸಲಿದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

Whatsapp image 2025 04 21 at 3.00.48 pm

ಗಾಂಧಿಭವನದಲ್ಲಿನ ಗೋಡೆ ಚಿತ್ರಗಳು, ಚಿತ್ರಪಟಗಳು, ಗಾಂಧೀಜಿ ಅವರ ದಂಡಿಯಾತ್ರೆ ಪ್ರತಿಮೆಗಳು ಸೇರಿದಂತೆ ವಿವಿಧ ಆಕೃತಿಗಳು ಸುಂದರವಾಗಿ ರೂಪಿತವಾಗಿವೆ. ಗಾಂಧಿಭವನಕ್ಕೆ ಭೇಟಿ ನೀಡುವ ಪ್ರತಿಯೊಬ್ಬರಿಗೆ ಇಲ್ಲಿನ ಮಾಹಿತಿಗಳು ಗಾಂಧಿಯವರನ್ನು ಆತ್ಮೀಯವಾಗಿ ಪರಿಚಯಿಸುತ್ತವೆ ಎಂದು ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ , ಜಿಲ್ಲಾಧಿಕಾರಿ ದಿವ್ಯ ಪ್ರಭು,ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಸ್ವ (3)

    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ

    by ದಿಶಾ ಕೆ. ಎಸ್.
    July 21, 2026 - 7:13 am
    0

    ಸ್ವ (2)

    ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

    by ದಿಶಾ ಕೆ. ಎಸ್.
    July 21, 2026 - 6:22 am
    0

    ಸ್ವ (1)

    ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

    by ದಿಶಾ ಕೆ. ಎಸ್.
    July 21, 2026 - 6:15 am
    0

    ಕಬ್ಬಿಣದ

    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

    by ಶಾಲಿನಿ ಕೆ. ಡಿ
    July 20, 2026 - 11:10 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಕಬ್ಬಿಣದ
      ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
      July 20, 2026 | 0
    • Untitled design 2026 07 20T203942.702
      “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
      July 20, 2026 | 0
    • Untitled design 2026 07 20T192745.658
      ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ
      July 20, 2026 | 0
    • Untitled design 2026 07 20T190427.693
      ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
      July 20, 2026 | 0
    • Untitled design 2026 07 20T184948.695
      BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
      July 20, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version