• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಉತ್ತಮ ವ್ಯಕ್ತಿತ್ವ ಇದ್ದರೆ ಜಗತ್ತೇ ತಿರುಗಿ ನೋಡುತ್ತದೆ: ಡಾ.ವಿಎಸ್‌ವಿ ಪ್ರಸಾದ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 2:22 pm
in ಧಾರವಾಡ
0 0
0
Untitled design (21)

ಧಾರವಾಡ: ಸಮಾಜದಲ್ಲಿ ಯಾರು ಒಳ್ಳೆಯ ವ್ಯಕ್ತಿತ್ವ ಹಾಗೂ ನಡತೆ ಹೊಂದಿರುತ್ತಾರೋ ಅವರನ್ನು ಇಡೀ ಜಗತ್ತೇ ತಿರುಗಿ ನೋಡುವ ಮೂಲಕ ಅಂತವರಿಗೆ ಗೌರವ ಕೊಡುತ್ತದೆ ಎಂದು ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಸಿ.ಎಸ್.ವಿಎಸ್‌ವಿ ಪ್ರಸಾದ್ ಹೇಳಿದರು.

ಧಾರವಾಡದ ಕೆಎಂಎಫ್ ಹತ್ತಿರ ಇರುವ ಡಾ.ಡಿ.ಬಿ.ಶೆಟ್ಟಿ ಎಜ್ಯುಕೇಶನಲ್ ಸೊಸೈಟಿ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಜೀವನದಲ್ಲಿ ಯಾರು ಎಷ್ಟು ಹಣ ಗಳಿಸಿದ್ದಾರೆ ಎಂಬುದನ್ನು ನೋಡಿ ಯಾರೂ ಗೌರವ ಕೊಡುವುದಿಲ್ಲ. ಆದರೆ, ಒಳ್ಳೆಯ ನಡತೆ ಹಾಗೂ ವ್ಯಕ್ತಿತ್ವ ಹೊಂದಿದವರಿಗೆ ಮಾತ್ರ ಈ ಸಮಾಜದಲ್ಲಿ ಗೌರವ ಸಿಗುತ್ತದೆ. ಅಂತವರನ್ನು ಇಡೀ ಜಗತ್ತೇ ತಿರುಗಿ ನೋಡುತ್ತದೆ. ಒಂದು ಸಂಸ್ಥೆಯನ್ನು ಕಟ್ಟುವುದು ಸುಲಭ. ಆದರೆ, ಅದನ್ನು ಸುದೀರ್ಘವಾಗಿ ಮುನ್ನಡೆಸಿಕೊಂಡು ಬರುವುದು ಕಷ್ಟದ ಕೆಲಸ. ಡಾ.ಡಿ.ಜಿ.ಶೆಟ್ಟಿ ಅವರು ಒಂದು ಶಿಕ್ಷಣ ಸಂಸ್ಥೆ ಕಟ್ಟಿ ಅದನ್ನು ಮುನ್ನಡೆಸಿಕೊಂಡು ಬರುವ ಮೂಲಕ ಸುಮಾರು 15-20 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

RelatedPosts

ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ

ಲೋಕ ಶಾಂತಿ-ಸಮೃದ್ಧಿಗೆ ಸಂಕಲ್ಪ: ಉದ್ಯಮದ ನಡುವೆ ಸ್ವರ್ಣ ವಿನಾಯಕನ 12ನೇ ಮಹೋತ್ಸವದ ಅದ್ದೂರಿ ಆಚರಣೆ

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

ADVERTISEMENT
ADVERTISEMENT

ಯುವ ಸಮೂಹ ನಮ್ಮ ದೇಶದ ಆಸ್ತಿ ಎಂದು ಹೇಳಿ, ಉತ್ತಮ ಶಿಕ್ಷಣದೊಂದಿಗೆ ಅದರಲ್ಲೂ ಸದ್ಯ ಆವಿಷ್ಕಾರಗೊಳ್ಳುತ್ತಿರುವ ಎಐನಂತಹ ತಂತ್ರಜ್ಞಾನದೊಂದಿಗೆ ಒಳ್ಳೆಯ ಕೆಲಸಗಳನ್ನು ಮಾಡುವ ಮೂಲಕ ಕಲಿತ ಶಿಕ್ಷಣ ಸಂಸ್ಥೆ ಹಾಗೂ ದೇಶಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು.

ವಿಎಸ್‌ವಿ ಪ್ರಸಾದ್ ಅವರನ್ನು ಡಾ.ಡಿ.ಬಿ.ಶೆಟ್ಟಿ ಎಜ್ಯುಕೇಶನಲ್ ಸೊಸೈಟಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಜತ ಮಹೋತ್ಸವದ ಅಂಗವಾಗಿ ಸ್ಥಾಪಿಸಲಾದ ನೂತನ ಕಟ್ಟಡ ಹಾಗೂ ಸವಿನೆನಪಿನ ಫಲಕಗಳನ್ನು ಅನಾವರಣಗೊಳಿಸಲಾಯಿತು. ಅಲ್ಲದೇ ಸ್ಮರಣ ಸಂಚಿಕೆಯನ್ನೂ ಬಿಡುಗಡೆಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್‌ನ ಅಧ್ಯಕ್ಷ ಎಸ್.ಬಿ.ಶೆಟ್ಟಿ ಅವರಿಗೆ ವಿದ್ಯಾ ಪೋಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಉಪ್ಪೂರು ಶೇಖರ್ ಶೆಟ್ಟಿ, ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ.ಅಜಿತ್ ಪ್ರಸಾದ್, ಜೆ.ಎಸ್.ಫ್ರೀ ಯುನಿವರ್ಸಿಟಿ ನಿರ್ದೇಶಕ ಡಾ.ಜಯರಾಮ್ ಶೆಟ್ಟಿ ಇದ್ದರು. ಡಾ.ಡಿ.ಬಿ.ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 25T190929.520

DKD ಕಂಟೆಸ್ಟೆಂಟ್ಸ್, ಮಾಸ್ಟರ್ಸ್‌ಗೆ ಶಿವಣ್ಣ ಬಂಪರ್ ಆಫರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 7:11 pm
0

Untitled design 2026 03 25T183809.783

ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

by ಶಾಲಿನಿ ಕೆ. ಡಿ
March 25, 2026 - 6:56 pm
0

Untitled design 2026 03 25T182208.431

ಟೀಸರ್ & ಸಾಂಗ್ಸ್‌ನಿಂದ ಭರವಸೆ ಮೂಡಿಸಿದ ‘ಪೀಟರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 6:22 pm
0

Untitled design 2026 03 25T175623.462

ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ

by ಶಾಲಿನಿ ಕೆ. ಡಿ
March 25, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T142423.757
    ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ
    March 22, 2026 | 0
  • Untitled design 2026 03 21T200904.116
    ಲೋಕ ಶಾಂತಿ-ಸಮೃದ್ಧಿಗೆ ಸಂಕಲ್ಪ: ಉದ್ಯಮದ ನಡುವೆ ಸ್ವರ್ಣ ವಿನಾಯಕನ 12ನೇ ಮಹೋತ್ಸವದ ಅದ್ದೂರಿ ಆಚರಣೆ
    March 21, 2026 | 0
  • Untitled design 2026 03 14T200228.199
    ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
    March 14, 2026 | 0
  • Untitled design 2026 03 13T191503.463
    ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ
    March 13, 2026 | 0
  • Untitled design 2026 03 13T185304.610
    ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version