• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

admin by admin
March 13, 2026 - 7:02 pm
in ಧಾರವಾಡ
0 0
0
Untitled design 2026 03 13T185304.610

ಹುಬ್ಬಳ್ಳಿ : ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನ ಹಾಗೂ ಅಂತರಿಕ್ಷದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಅವಶ್ಯವಿದೆ. ಮುಂದಿನ ಒಂದು ವರ್ಷದೊಳಗೆ ಆ ಕನಸು ನನಸಾಗಲಿದ್ದು, ಈಗಾಗಲೇ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಜತೆ ಸಹ ಚರ್ಚಿಸಿರುವುದಾಗಿ ಸ್ವರ್ಣಾ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಡಾ.ಚಿಗರುಪಾಟಿ ವಿ.ಎಸ್.ವಿ ಪ್ರಸಾದ್‌ ಹೇಳಿದರು.

ಹಿಮಾಲಯನ್ ಸ್ಪೇಸ್ ಸೆಂಟರ್ ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನ 2026 ಅಂಗವಾಗಿ ವಿಸ್ತೃತ ಸ್ಪೇಸ್ ಲ್ಯಾಬ್ ಉದ್ಘಾಟಿಸಿ ಮತ್ತು ಪೋರ್ಟಬಲ್ ಪ್ಲಾನೆಟೇರಿಯಂ ಡೋಮ್ ಅನಾವರಣ ಮಾಡಿ ಅವರು ಮಾತನಾಡಿದರು.

RelatedPosts

ಗೋ ಸೇವಾ ಗತಿವಿಧಿಯ ವತಿಯಿಂದ ಹುಬ್ಬಳ್ಳಿಯಲ್ಲಿ ಗೋ ಆಧಾರಿತ ಸದ್ವಿಚಾರಗೋಷ್ಠಿ

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ADVERTISEMENT
ADVERTISEMENT

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಆಂತರಿಕ್ಷ ಶಿಕ್ಷಣದ ಹೆಚ್ಚಿನ ಆಸಕ್ತಿ ಮೂಡಿಸುತ್ತಿರುವ ಹಿಮಾಲಯನ್ ಸ್ಪೇಸ್ ಸೆಂಟರ್ ಕಾರ್ಯವನ್ನ ಶ್ಲಾಘಿಸಿದ ಅವರು ಮುಂಬರುವ ದಿನಗಳಲ್ಲಿ ಜಾಗತಿಕ ತಾಪಮಾನ ಇನ್ನಷ್ಟು ಹೆಚ್ಚಲಿದ್ದು ಎಲ್ಲಾ ವಿದ್ಯಾರ್ಥಿಗಳು ಪರಿಸರ ಉಳಿಸುವ ಪ್ರಯತ್ನ ಮಾಡಬೇಕಯು ಎಂದು ಮನವಿ ಮಾಡಿದರು.

ಪೋರ್ಟಬಲ್ ಪ್ಲಾನೆಟೇರಿಯಂ ಮೂಲಕ ಖಗೋಳ ವಿಜ್ಞಾನ ಪ್ರದರ್ಶನಗಳು ಹಾಗೂ ಅಂತರಿಕ್ಷ ಅನ್ವೇಷಣೆಯ ಅನುಭವಗಳನ್ನು ತಲುಪಿಸುವ ಉದ್ದೇಶ ಹೊಂದಿದ್ದು ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಗೌರವ ಅತಿಥಿಯಾಗಿ ಹಿರಿಯ ಮುಖಂಡ ಎಚ್. ಎಸ್. ರೂಗಿ, ಎಚ್ ಎಸ್‌ಸಿ ಯ ಸಹ-ಸ್ಥಾಪಕಿ ಮತ್ತು ಗ್ಲೋಬಲ್ ಡೈರೆಕ್ಟರ್ ಶ್ರೀಮತಿ ಶ್ರಿದೇವಿ ರೂಗಿ, ಸಂಸ್ಥೆಯ ಸಹ ಸ್ಥಾಪಕ ವೀರೇಶ್ ಪಾಟೀಲ್ ಇತರರು ವೇದಿಕೆ ಮೇಲಿದ್ದರು.
ವಿಜ್ಞಾನ ಶಿಕ್ಷಣವನ್ನು ಪ್ರೇರೆಪಿಸುತ್ತಿರುವ ವಿವಿಧ ಶಾಲೆಗಳ ವಿಜ್ಞಾನ ಶಿಕ್ಷಕರಾದ ಮಮತಾ ಗೋಂಡ್ಕರ್ , ವಾಣಿ ಡಿ, ರಾಜೇಶ್ವರಿ ಶೀಗಿಹಳ್ಳಿಮಠ, ಗೀತಾಂಜಲಿ ಲೋಖಂಡೆ ಹಾಗೂ ಲಿಂಗರಾಜ ರಾಮಾಪುರ ಇವರುಗಳಿಗೆ ಸ್ಟೆಲ್ಲರ್ ಮೆಂಟರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 17T142155.006

ಆರ್‌ಸಿಬಿ-ಪಂಜಾಬ್‌ ನಡುವೆ ಹೈವೋಲ್ಟೇಜ್ ಫೈಟ್‌: ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಾ RCB?

by ಶಾಲಿನಿ ಕೆ. ಡಿ
May 17, 2026 - 2:22 pm
0

Untitled design 2026 05 17T140804.138

‘ಬೇಲ್’ಗಾಗಿ ಹೊಸ ಅವತಾರ ತಾಳಿದ ಕರುನಾಡ ಚಕ್ರವರ್ತಿ..ವರಮಹಾಲಕ್ಷ್ಮಿ ಹಬ್ಬ ಸಿನಿಮಾ ರಿಲೀಸ್

by ಶಾಲಿನಿ ಕೆ. ಡಿ
May 17, 2026 - 2:09 pm
0

Untitled design 2026 05 17T134250.262

ಬೆಂಗಳೂರಿನಲ್ಲಿ ಸ್ವಚ್ಛತೆಗಾಗಿ ಜನಜಾಗೃತಿ ಅಭಿಯಾನ: 3 ಸ್ಥಳಗಳಲ್ಲಿ ಬೀದಿ ನಾಟಕ

by ಶಾಲಿನಿ ಕೆ. ಡಿ
May 17, 2026 - 1:43 pm
0

Untitled design 2026 05 17T130142.245

ಸ್ವಚ್ಛ & ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್

by ಶಾಲಿನಿ ಕೆ. ಡಿ
May 17, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 05 12 at 5.36.05 PM
    ಗೋ ಸೇವಾ ಗತಿವಿಧಿಯ ವತಿಯಿಂದ ಹುಬ್ಬಳ್ಳಿಯಲ್ಲಿ ಗೋ ಆಧಾರಿತ ಸದ್ವಿಚಾರಗೋಷ್ಠಿ
    May 12, 2026 | 0
  • BeFunky collage (24)
    ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!
    May 2, 2026 | 0
  • BeFunky collage (23)
    ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್
    May 2, 2026 | 0
  • BeFunky collage (47)
    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
    April 25, 2026 | 0
  • Untitled design 2026 04 23T195402.040
    ಆರಾಧಿಸುವ ರೀತಿಯಲ್ಲಿಯೇ ದೇವರ ದರ್ಶನ: ಕಾಡಸಿದ್ದೇಶ್ವರ ಸ್ವಾಮೀಜಿ
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version