• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಜೂನಿಯರ್‌ ಅಂಬಿಗೆ ರೆಡಿಯಾಗಿದೆ ಕಲಘಟಗಿ ತೊಟ್ಟಿಲು..!

ಅಂಬರೀಶ್‌ ಆಸೆಯಂತೆ ಮೊಮ್ಮಗನಿಗೆ ಸಿದ್ಧವಾಗಿದೆ ಗಿಫ್ಟ್‌..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 3, 2025 - 1:27 pm
in ಧಾರವಾಡ
0 0
0
Untitled Design 2025 03 03t132139.851

ಕರ್ನಾಟಕದ ರೆಬೆಲ್‌ ಸ್ಟಾರ್‌ ಮೊಮ್ಮಗ. ಅಭಿಷೇಕ ಅಂಬರೀಶ್ ಪುತ್ರನ ನಾಮಕರಣಕ್ಕೆ ಕಲಘಟಗಿಯಲ್ಲಿ ವಿಶೇಷ ತೊಟ್ಟಿಲು ತಯಾರಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿಯ ಚಿತ್ರಗಾರ ಕುಟುಂಬದಿಂದ ತೊಟ್ಟಿಲು ನಿರ್ಮಾಣ ಮಾಡಲಾಗಿದೆ. ಕಲಾವಿದ ಶ್ರೀಧರ್ ಸೌಕಾರ್ ಅವರು ಕಳೆದ ಎರಡು ತಿಂಗಳಿಂದ ತೊಟ್ಟಿಲಿನ ಕೆಲಸ ಮಾಡಿದ್ದಾರೆ. ಇದೇ ಮಾರ್ಚ್​ 14ರಂದು ಅಂಬಿ ಮೊಮ್ಮಗನ ನಾಮಕರಣ ಸಮಾರಂಭ ನಡೆಯಲಿದ್ದು ಇದೇ ದಿನ ಜೂನಿಯರ್‌ ಅಂಬಿ ಈ ಕಲಘಟಗಿ ತೊಟ್ಟಿಲಿನಲ್ಲಿ ಪವಡಿಸಲಿದ್ದಾರೆ.

Sumalatha 1

RelatedPosts

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ!

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು

ADVERTISEMENT
ADVERTISEMENT

ಈ ಹಿಂದೆ ಸ್ವತಃ ಅಂಬರೀಶ್‌ ಅವರೇ ಆರ್ಡರ್‌ ಮಾಡಿ ಯಶ್‌ ಮಗಳಿಗೆ ಇದೇ ಕಲಘಟಗಿ ತೊಟ್ಟಿಲನ್ನು ಗಿಫ್ಟ್‌ ಮಾಡಿದ್ರು. ಅಂಬಿ ನಿಧನದ 14 ದಿನಗಳ ಬಳಿಕ ಅಂಬರೀಶ್‌ ಅವರು ಬಳಸುತ್ತಿದ್ದ ಮೊಬೈಲ್‌ಗೆ ತೊಟ್ಟಿಲು ರೆಡಿಯಾಗಿರೋ ಮೆಸೇಜ್‌ ಬಂದು ಎಲ್ಲರನ್ನೂ ದಂಗು ಬಡಿಸಿತ್ತು. ಅಂಬಿ ಆಸೆಯಂತೆ ಯಶ್‌ ಮಗಳು ಈ ವಿಶೇಷ ತೊಟ್ಟಿಲಿನಲ್ಲಿ ಆಟವಾಡಿ ಬೆಳೆದಿದ್ದಾಳೆ. ಹಾಗೆಯೇ ತನಗೆ ಮುಂದೆ ಹುಟ್ಟೋ ಮೊಮ್ಮಕ್ಕಳಿಗೂ ಇದೇ ತೊಟ್ಟಿಲು ಗಿಫ್ಟ್‌ ಮಾಡ ಬೇಕು ಅನ್ನೋದು ಅಂಬರೀಶ್‌ ಅವರ ಆಸೆಯಾಗಿತ್ತು..ಈಗ ಅಂಬರೀಶ್‌ ಆಸೆ ಪೂರ್ಣವಾಗುತ್ತಿದ್ದು ಮೊಮ್ಮಗನ ನಾಮಕರಣಕ್ಕೂ ಕಲಘಟಗಿಯಿಂದ ತೊಟ್ಟಿಲು ತಯಾರಾಗಿದೆ.

Whatsapp Image 2025 03 02 At 7.13.44 Pm

ಧಾರವಾಡ ಜಿಲ್ಲೆ ಕಲಘಟಗಿ ಅನ್ನೋ ಪುಟ್ಟ ತಾಲೂಕಿನಲ್ಲಿ ತಯಾರಾಗೋ ಈ ಅಪರೂಪದ ತೊಟ್ಟಿಲು ಭಾರತ ಮಾತ್ರವಲ್ಲ ದೇಶ ವಿದೇಶಗಳಲ್ಲೂ ತುಂಬಾನೇ ಪ್ರಸಿದ್ಧಿ ಪಡೆದಿದೆ. ಈ ವಿಶೇಷ ತೊಟ್ಟಿಲುಗಳಿಂದಲೇ ಕಲಘಟಗಿ ವಿಶ್ವಮಟ್ಟದಲಲ್ಲಿ ಪ್ರಸಿದ್ಧಿ ಪಡೆದಿದೆ. ನೈಸರ್ಗಿಕ ಗಿಡಮೂಲಿಕೆಗಳಿಂದ ಬಣ್ಣಗಳನ್ನು ತಯಾರಿಸಿ ಈ ತೊಟ್ಟಿಲಿಗೆ ಬಳಸುತ್ತಾರೆ. ದಶಾವತಾರ ಚಿತ್ತಾರಗಳನ್ನು ಬಿಡಿಸಿ ಈ ತೊಟ್ಟಿಲನ್ನು ತಯಾರಿಸಲಾಗಿದೆ.

Gfjhkhjk

ಕರ್ನಾಟಕ ಮಾತ್ರವಲ್ಲ ದೇಶದ ಇತರ ರಾಜ್ಯಗಳ ಅನೇಕ ಗಣ್ಯರು ಈ ಕಲಘಟಗಿ ತೊಟ್ಟಿಲನ್ನು ಖರೀದಿಸಿದ್ದಾರೆ. ನಮ್ಮ ಕರ್ನಾಟಕದಲ್ಲಿ ಕಲಘಟಗಿ ತೊಟ್ಟಿಲಿಗೆ ವಿಶೇಷ ಸ್ಥಾನಮಾನವಿದೆ. ನೈಸರ್ಗಿಕ ಬಣ್ಣಗಳನ್ನು ಅರಗಿನಲ್ಲಿ ತಯಾರಿಸಿ ತೊಟ್ಟಿಲಿಗೆ ಬಣ್ಣ ಬಳಿಯಲಾಗುತ್ತದೆ. ಹೀಗಾಗಿ ಈ ತೊಟ್ಟಿಲಿಗೆ ಹಚ್ಚೋ ಬಣ್ಣ ಬೇಗನೆ ಮಾಸುವುದಿಲ್ಲ.

ತೊಟ್ಟಿಲು ತಯಾರಾದ ಮೇಲೆ ಖರೀದಿದಾರರ ಮನೋಭಿಲಾಷೆಗೆ ತಕ್ಕಂತೆ ಚಿತ್ರಗಳನ್ನು ಬಿಡಿಸುತ್ತಾರೆ. ರಾಮಾಯಣ ಮಹಾಭಾರತ, ಬುದ್ಧ, ಬಸವ ಕಥಾವಳಿಗಳನ್ನು ಬಿಡಿಸುತ್ತಾರೆ. ಈಗ ಕೃಷ್ಣಾವತಾರದ ಚಿತ್ರಾವಳಿಗೆ ಬಹಳ ಬೇಡಿಕೆ ಇದೆಯಂತೆ. ಮುಸಲ್ಮಾನರಿಗೆ ಮಕ್ಕಾ ಮದಿನಾ ಹಾಗೂ ಕ್ರೈಸ್ತರಿಗೆ ಏಸುಕ್ರಿಸ್ತನ ಕಥಾವಳಿಯನ್ನೂ ಬಿಡಿಸಿಕೊಡುತ್ತಾರೆ.

ಸಾಗುವಾನಿ ಮರದಿಂದ ನಿರ್ಮಿಸಲಾಗುವ ಈ ತೊಟ್ಟಿಲುಗಳು ಬರೋಬ್ಬರಿ 150 ರಿಂದ 200 ವರ್ಷಗಳ ವರೆಗೂ ಬಾಳಿಕೆ ಬರುತ್ತವೆ. . ತೊಟ್ಟಿಲುಗಳ ದರ 20 ಸಾವಿರದಿಂದ ಒಂದು ಲಕ್ಷದವರೆಗೂ ಇದ್ದು, ಗ್ರಾಹಕರ ಆಸಕ್ತಿ, ತೊಟ್ಟಿಲಿನ ಗಾತ, ಅರಗಿನ ಬಣ್ಣದ ರಚನೆ ಇವುಗಳ ಮೇಲೆ ದರ ನಿಗದಿಯಾಗುತ್ತದೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ
    April 18, 2026 | 0
  • BeFunky collage (2)
    ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ!
    April 17, 2026 | 0
  • Untitled design 2026 04 16T082426.103
    ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 15T185619.802
    ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು
    April 15, 2026 | 0
  • BeFunky collage (76)
    ಯೋಗೀಶ್ ಗೌಡ ಹ*ತ್ಯೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version