• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 22, 2026 - 2:45 pm
in Flash News, ಧಾರವಾಡ
0 0
0
Untitled design 2026 03 22T142423.757

ಮಹಾವೀರ ಜನ್ಮ ಕಲ್ಯಾಣೋತ್ಸವ (ಭಗವಾನ್ ಮಹಾವೀರ ಜಯಂತಿ) ಸಂಭ್ರಮರಣೆಗೆ ಚಾಲನೆ ಸಿಕ್ಕಿದೆ. ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್‌ನಲ್ಲಿ ದಿಗಂಬರ ಜೈನ ಮಹಿಳಾ ಸಮಾಜ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ, ಅಹಿಂಸಾ ಧ್ವಜ ಬೀಸಿ ಲಾವಣ್ಯ ಬಳ್ಳಾಲ್, ಡಾ.ವಿಎಸ್ ಪ್ರಸಾದ್, ಶ್ರೀ ಮಹೇಂದ್ರ ಸಿಂಘಿ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದರು.

RelatedPosts

ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: 6 ಮಂದಿ ಸಾ*ವು

ಶುರುವಾಯ್ತು ಐಪಿಎಲ್‌ಗೆ ಕ್ಷಣಗಣನೆ: ಮೊದಲ ಪಂದ್ಯದಲ್ಲಿ RCB-SRH ಮುಖಾಮುಖಿ

ಇಸ್ರೇಲ್‌ನ ‘ಲಿಟಲ್ ಇಂಡಿಯಾ’ ಮೇಲೆ ಇರಾನ್ ದಾಳಿ..! ಭಾರತೀಯ ಮೂಲದ 33 ಯಹೂದಿಗಳಿಗೆ ಗಾಯ

ಡಿಯಾಗೋ ಗಾರ್ಸಿಯಾ ದ್ವೀಪ ರಕ್ಷಣೆಗೆ ಬ್ರಿಟನ್ ಸಬ್‌ ಮರೀನ್..!

ADVERTISEMENT
ADVERTISEMENT

ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಸ್ವರ್ಣ ಗ್ರೂಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎಸ್‌ವಿ ಪ್ರಸಾದ್‌   ಮಾತನಾಡಿ, ನಮ್ಮ ದೇಶದಲ್ಲಿ ಬಹಳಷ್ಟು ಜಾತಿ, ಮತಗಳು ಇದ್ದರೂ ಪ್ರತಿಯೊಬ್ಬರೂ ಅಹಿಂಸೆಗೆ ತಲೆ ಬಾಗಲೇ ಬೇಕು, ಯಾವುದೇ ಜಾತಿಗಳು ಧರ್ಮದ ಆಧಾರದ ಮೇಲೆ ನಿಂತಿದೆ. ಇವತ್ತು ಹುಬ್ಬಳ್ಳಿಯ ದಿಗಂಬರ ಜೈನ ಮಹಿಳಾ ಸಮಾಜ ದಿಂದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್‌ನಲ್ಲಿ ಜನತೆಗೆ ಅಹಿಂಸೆಯನ್ನು ಅಳವಡಿಸಲು ಕೊಡುತ್ತಿರುವ ಸಂದೇಶ ದೇಶಕ್ಕೆ ಮಾದರಿ ಮಹಿಳಾ ಸಮಾಜವಾಗಿದೆ ಎಂದರು.  ಜೈನ ಮಹಿಳಾ ಸಮಾಜದ ನಾಯಕಿ ತ್ರಿಶಾಲ ಮಾಲಗತ್ತಿ ಅವರ ನಾಯಕತ್ವವನ್ನು ಕೊಂಡಾಡಿ ವೇಗದ ದಿನಚರಿಗಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕತೆ ಇದೆ ಎಂದರು.

ಅತಿಥಿಗಳಾದ ಶ್ರೀ ಮಹೇಂದ್ರ ಸಿಂಘಿ ಅವರು ಮಾತನಾಡಿ ಭಗವಾನ್ ಮಹಾವೀರರ ಸಂದೇಶವು ಸರ್ವ ಧರ್ಮಕ್ಕೆ ಅವಶ್ಯಕವಿದೆ, ಪ್ರೀತಿ, ಅಹಿಂಸೆಯಿಂದ ಜಗತ್ತನ್ನು ಗೆಲ್ಲ ಬಹುದು , ದಿಗಂಬರ ಜೈನ ಮಹಿಳಾ ಸಮಾಜ ಪ್ರತಿ ವರ್ಷ ಹುಬ್ಬಳ್ಳಿಯಲ್ಲಿ ಅದ್ಬುತ ಕಾರ್ಯಕ್ರಮಗಳನ್ನು , ಕೊಡುಗೆಯನ್ನು ದೇಶಕ್ಕೆ ಕೊಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ತ್ರಿಶಲ ಮಾಲಗತ್ತಿ ಎಲ್ಲರನ್ನು ಸ್ವಾಗತಿಸಿದರು, ಇನ್ನೂ ಪದಾಧಿಕಾರಿಗಳು ಅಥಿತಿಗಳನ್ನು ಗೌರವಿಸಿದರು. ವೇದಿಕೆಯಲ್ಲಿ ಶುಭಾಷ್ ಸಿಂಗ್ ಜಮಾದಾರ್, ಭುಜಬಲಿ ಮಾಲಗತ್ತಿ, ಪಂಕಜ್ ಎಂ, ಉದಯ್ ರೋಖಡೆ, ಖರೀಘಾರ್, ಬ್ರಹ್ಮ ಕುಮಾರ್ ಬೀಳಿಗಿ , ಉದಯ್ ಧಡೋತಿ , ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದರು.

ಅಹಿಂಸಾ ವಾಕ್

ಕಾರ್ಯಕ್ರಮದ ಬಳಿಕ ಅಹಿಂಸಾ ಸಂದೇಶಗಳ ಘೋಷಣೆಯೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ವಾಕಿಂಗ್ ಮಾಡಲಾಯಿತು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅತಿಥಿಗಳು ಹಾರ ಹಾಕಿ ಗೌರವಿಸಿದರು.  ಡಾ.ವಿಎಸ್ ಪ್ರಸಾದ್, ಲಾವಣ್ಯ ಬಳ್ಳಾಲ್, ಮಹೇಂದ್ರ ಸಿಂಘಿ ಅವರು ಕೂಡ ಅಹಿಂಸಾ ನಡೆಗೆಯಲ್ಲಿ ಪಾಲ್ಗೊಂಡಿದ್ದರು, ಮಹಾವೀರ ಗಲ್ಲಿಯಲ್ಲಿ ಅಹಿಂಸಾ ವಾಕ್ ಮುಕ್ತಾಯ ಗೊಳಿಸಿ ಆಗಮಿಸಿದ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 22T154031.815

ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: 6 ಮಂದಿ ಸಾ*ವು

by ಶಾಲಿನಿ ಕೆ. ಡಿ
March 22, 2026 - 3:55 pm
0

Untitled design 2026 03 22T153104.576

ಶುರುವಾಯ್ತು ಐಪಿಎಲ್‌ಗೆ ಕ್ಷಣಗಣನೆ: ಮೊದಲ ಪಂದ್ಯದಲ್ಲಿ RCB-SRH ಮುಖಾಮುಖಿ

by admin
March 22, 2026 - 3:33 pm
0

Untitled design 2026 03 22T142423.757

ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ

by ಯಶಸ್ವಿನಿ ಎಂ
March 22, 2026 - 2:45 pm
0

Untitled design 2026 03 22T135628.776

ನಿಮ್ಮ ದೇಹವನ್ನು ಶುದ್ಧೀಕರಿಸಲು ಭಾನುವಾರ ಈ ಕೆಲಸಗಳನ್ನ ತಪ್ಪದೇ ಮಾಡಿ

by ಯಶಸ್ವಿನಿ ಎಂ
March 22, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T154031.815
    ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: 6 ಮಂದಿ ಸಾ*ವು
    March 22, 2026 | 0
  • Untitled design 2026 03 22T153104.576
    ಶುರುವಾಯ್ತು ಐಪಿಎಲ್‌ಗೆ ಕ್ಷಣಗಣನೆ: ಮೊದಲ ಪಂದ್ಯದಲ್ಲಿ RCB-SRH ಮುಖಾಮುಖಿ
    March 22, 2026 | 0
  • Untitled design 2026 03 22T132648.650
    ಇಸ್ರೇಲ್‌ನ ‘ಲಿಟಲ್ ಇಂಡಿಯಾ’ ಮೇಲೆ ಇರಾನ್ ದಾಳಿ..! ಭಾರತೀಯ ಮೂಲದ 33 ಯಹೂದಿಗಳಿಗೆ ಗಾಯ
    March 22, 2026 | 0
  • Untitled design 2026 03 22T125235.584
    ಡಿಯಾಗೋ ಗಾರ್ಸಿಯಾ ದ್ವೀಪ ರಕ್ಷಣೆಗೆ ಬ್ರಿಟನ್ ಸಬ್‌ ಮರೀನ್..!
    March 22, 2026 | 0
  • Untitled design 2026 03 22T122403.934
    ಬೆಂಗಳೂರಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಸೀಜ್..!
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version