• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಡಿ.ಕೆ. ಸುರೇಶ್ ಮುನಿರತ್ನ ವಿರುದ್ಧ ತೀವ್ರ ವಾಗ್ದಾಳಿ

admin by admin
April 22, 2025 - 6:27 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 22t182551.891

ಬೆಂಗಳೂರು: “ಮುನಿರತ್ನ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮುಂದುವರೆಸಿದರೆ, ಆತನ ವಿರುದ್ಧ ಇರುವ ಸತ್ಯದ ದಾಖಲೆಗಳನ್ನು ರಾಜರಾಜೇಶ್ವರಿ ನಗರ ಕ್ಷೇತ್ರದ ಮನೆ ಮನೆಗೆ ಹಂಚಬೇಕಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. “ಆತನ ನಿಜ ಮುಖವನ್ನು ಬಹಿರಂಗಪಡಿಸಲು ನಾವು ತಯಾರಾಗಿದ್ದೇವೆ. ಒಕ್ಕಲಿಗರ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯುವಷ್ಟು ಕೆಳಮಟ್ಟದ ನಡೆ ಇವನು ತೋರಿಸಿದ್ದಾನೆ. ದಲಿತರನ್ನು ಮತದಾನದ ರಾಜಕೀಯಕ್ಕಾಗಿ ಬಳಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾನೆ” ಎಂದು ಅವರು ಆರೋಪಿಸಿದರು.

RelatedPosts

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

ADVERTISEMENT
ADVERTISEMENT

ಮುನಿರತ್ನ ವಿರುದ್ಧ ತಾವು ಹಲವಾರು ದಾಖಲೆಗಳನ್ನು ಹೊಂದಿರುವುದಾಗಿ ತಿಳಿಸಿರುವ ಸುರೇಶ್, “ಬಿಬಿಎಂಪಿ ಬೆಂಕಿ ಹಗರಣ, ಕಾಂಪೌಂಡ್ ವಾಲ್ ಬಿದ್ದು ವಿದ್ಯಾರ್ಥಿನಿ ಸಾವು, ಹಳೆಯ ಅತ್ಯಾಚಾರ ಆರೋಪಗಳು ಸೇರಿದಂತೆ ಹಲವು ವಿಷಯಗಳಲ್ಲಿ ಆತನ ಪಾತ್ರವಿದೆ” ಎಂದು ಹೇಳಿದರು.

ವಿಧಾನಸೌಧದಲ್ಲೇ ಅತ್ಯಾಚಾರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದು ನಾಚಿಕೆಯ ವಿಷಯ ಎಂದು ಅವರು ಪ್ರಶ್ನಿಸಿದರು. “ಅವನು ಬೋರ್‌ವೆಲ್ ಹಗರಣ, 250 ಕೋಟಿ ಡಾಂಬಾರ್ ಅಕ್ರಮ ಬಿಲ್, ವೋಟರ್ ಐಡಿ ಲಂಚ ಪ್ರಕರಣಗಳಲ್ಲಿ ಕೂಡ ಭಾಗಿಯಾಗಿದ್ದಾನೆ” ಎಂದು ಹೇಳಿದರು.

“ಮುನಿರತ್ನ ಈಡಿಗೆ ದೂರು ನೀಡಿದರೂ ನಾವು ಹೆದರುವುದಿಲ್ಲ. ನಾನಾ ಕಾನೂನು ಉಲ್ಲಂಘನೆಗಳನ್ನು ಮಾಡಿದವನು ನಮ್ಮ ಮೇಲೆ ಆರೋಪ ಮಾಡುವ ಹಕ್ಕಿಲ್ಲ” ಎಂದು ಡಿ.ಕೆ. ಸುರೇಶ್ ತಮ್ಮ ವಾಗ್ದಾಳಿಗೆ ತೆರೆ ನೀಡಿದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
August 11, 2026 - 10:59 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

by ಶಾಲಿನಿ ಕೆ. ಡಿ
August 11, 2026 - 10:27 am
0

Untitled design 2026 08 11T090734.907

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

by ಶಾಲಿನಿ ಕೆ. ಡಿ
August 11, 2026 - 9:09 am
0

Untitled design 2026 08 11T083230.700

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

by ಶಾಲಿನಿ ಕೆ. ಡಿ
August 11, 2026 - 8:33 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)
    ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ
    August 11, 2026 | 0
  • Untitled design 2026 08 11T090734.907
    ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!
    August 11, 2026 | 0
  • Untitled design 2026 08 11T083230.700
    ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ
    August 11, 2026 | 0
  • Untitled design 2026 08 11T081029.919
    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
    August 11, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ, (2)
    ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version