• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

50 ಕೋಟಿಯ ನಾಯಿ ಕಥೆ ಸುಳ್ಳು: ಬಿಲ್ಡಪ್ ಸತೀಶ್‌ಗೆ ಇಡಿ ಶಾಕ್!

admin by admin
April 17, 2025 - 3:46 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film (75)

ಬೆಂಗಳೂರಿನ ಶ್ವಾನ ಪ್ರೇಮಿ ಎಸ್.ಸತೀಶ್ ಕಳೆದ ತಿಂಗಳು 50 ಕೋಟಿ ರೂಪಾಯಿ ಬೆಲೆಯ ವೂಲ್ಫ್ ಡಾಗ್ ಖರೀದಿಸಿದ್ದೇನೆ ಎಂದು ದೊಡ್ಡದಾಗಿ ಹೇಳಿಕೊಂಡಿದ್ದರು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಎಲ್ಲರನ್ನು ದಂಗಾಗಿಸಿತ್ತು. ಆದರೆ, ಇದೀಗ ಜಾರಿ ನಿರ್ದೇಶನಾಲಯ ಇಡಿ ದಾಳಿಯಿಂದ ಸತೀಶ್‌ರ ಬಂಡವಾಳ ಬಯಲಾಗಿದೆ.

ಏಪ್ರಿಲ್ 17ರಂದು, ಬೆಂಗಳೂರಿನ ಜೆಪಿ ನಗರ ಮೂರನೇ ಹಂತದಲ್ಲಿರುವ ಸತೀಶ್‌ರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳಿಗೆ, 50 ಕೋಟಿ ರೂ.ಗೆ ಶ್ವಾನ ಖರೀದಿಸಿದ ಎಂಬುದು ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಸತೀಶ್‌ರ ಆರ್ಥಿಕ ವ್ಯವಹಾರಗಳು, ಆದಾಯ ತೆರಿಗೆ ಮತ್ತು ಜಿಎಸ್‌ಟಿ ವಿವರಗಳನ್ನು ಪರಿಶೀಲಿಸಿದಾಗ ಈ ವಂಚನೆ ಬೆಳಕಿಗೆ ಬಂದಿದೆ.

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?

2 ತಿಂಗಳು ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ: 58 ರೈಲುಗಳ ಸಂಚಾರ ರದ್ದು

ವೆನ್ನಿಲಾ ಕೊಲೆ ಪ್ರಕರಣ: ಪ್ರಿಯಾಂಕಾಳ ಪಾಲಿಗ್ರಾಫ್ ಟೆಸ್ಟ್‌ ಗೆ ಸಿದ್ಧತೆ

ADVERTISEMENT
ADVERTISEMENT

ಯಾರು ಈ ಸತೀಶ್?

ಬೆಂಗಳೂರಿನ ಶ್ವಾನ ತಳಿಗಾರರಲ್ಲಿ ಪ್ರಮುಖರಾದ ಸತೀಶ್, ಹಲವು ಶ್ವಾನ ತಳಿ ಸಂಘಗಳನ್ನು ಮುನ್ನಡೆಸುತ್ತಾರೆ. ಇವರು ವರ್ಷಗಳ ಹಿಂದೆಯೇ ಶ್ವಾನ ಸಾಕುವುದನ್ನು ಬಿಟ್ಟಿದ್ದರೂ, ಆಗಾಗ ಅಪರೂಪದ ಶ್ವಾನಗಳೊಂದಿಗೆ ಪ್ರದರ್ಶನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಪರೂಪದ ಶ್ವಾನಗಳನ್ನು ಬಾಡಿಗೆಗೆ ಪಡೆದು, ಅವುಗಳ ವಿಡಿಯೋ ಮಾಡಿ, ಕೋಟ್ಯಂತರ ರೂಪಾಯಿಗಳಿಗೆ ಖರೀದಿಸಿದ್ದೇನೆ ಎಂದು ಸುಳ್ಳು ಹೇಳಿಕೊಳ್ಳುತ್ತಿದ್ದರು.

50 ಕೋಟಿಯ ಸುಳ್ಳಿನ ಹಿಂದಿನ ಉದ್ದೇಶ

ಸತೀಶ್‌ರ ಈ ಸುಳ್ಳಿನ ಹೇಳಿಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಈ ವಿಚಾರದಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸತೀಶ್‌ರ ವಿರುದ್ಧ ಈಗಾಗಲೇ ಇಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಯುತ್ತಿದೆ.

ಈ ಘಟನೆಯಿಂದ, ದೊಡ್ಡದಾಗಿ ಬಿಂಬಿಸಿಕೊಳ್ಳಲು ಹೊರಟವರಿಗೆ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design (18)
    ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?
    June 16, 2026 | 0
  • Untitled design 2026 06 16T163427.432
    2 ತಿಂಗಳು ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ: 58 ರೈಲುಗಳ ಸಂಚಾರ ರದ್ದು
    June 16, 2026 | 0
  • Untitled design (16)
    ವೆನ್ನಿಲಾ ಕೊಲೆ ಪ್ರಕರಣ: ಪ್ರಿಯಾಂಕಾಳ ಪಾಲಿಗ್ರಾಫ್ ಟೆಸ್ಟ್‌ ಗೆ ಸಿದ್ಧತೆ
    June 16, 2026 | 0
  • Untitled design (98)
    ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version