• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಕಲಿ ಅಭ್ಯರ್ಥಿ ಪತ್ತೆ: ಸಿಇಟಿ ಪರೀಕ್ಷೆಯಲ್ಲಿ ಫಾತೀಮಾ ಪರಾರಿ

admin by admin
April 18, 2025 - 4:30 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 (12)

ಬೆಂಗಳೂರು: ಸಿಇಟಿ ಪರೀಕ್ಷೆಯ ಎರಡನೇ ದಿನ, ಬೆಂಗಳೂರಿನ ಮಲ್ಲೇಶ್ವರದ ಸಿಲ್ವರ್ ವ್ಯಾಲಿ ಪಬ್ಲಿಕ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಕೊನೇ ಕ್ಷಣದಲ್ಲಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಯತ್ನಿಸಿದ ಮಹಿಳಾ ಅಭ್ಯರ್ಥಿಯೊಬ್ಬಳು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಪ್‌ನಿಂದ ನಕಲಿ ಎಂದು ಪತ್ತೆಯಾಗಿದ್ದಾಳೆ. ಈ ವಿಷಯವನ್ನು ಸಿಬ್ಬಂದಿ ಉನ್ನತ ಅಧಿಕಾರಿಗಳಿಗೆ ತಿಳಿಸುವ ಮೊದಲೇ ಆಕೆ ಪರಾರಿಯಾಗಿದ್ದಾಳೆ.

ಗುರುವಾರ ಬೆಳಗ್ಗೆ ಗಣಿತ ವಿಷಯದ ಪರೀಕ್ಷೆಗೆ ತುಬಾ ಫಾತೀಮಾ ಜಮೀಲ್ ಎಂಬಾಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾಳೆ. ಆದರೆ, ನೇರವಾಗಿ ಶೌಚಗೃಹಕ್ಕೆ ತೆರಳಿ ಸುಮಾರು ಒಂದು ಗಂಟೆಯಾದರೂ ಹೊರಬಂದಿರಲಿಲ್ಲ. ಪರೀಕ್ಷೆ ಆರಂಭವಾಗುವ ಸಮಯಕ್ಕೆ ಹೊರಬಂದು, ಕ್ಯೂಆರ್ ಕೋಡ್ ಒಳಗೊಂಡ ಪ್ರವೇಶ ಪತ್ರ ತೋರಿಸಿ ಒಳಗೆ ಪ್ರವೇಶಿಸಲು ಯತ್ನಿಸಿದ್ದಾಳೆ. ಈ ವೇಳೆ, ಮುಖ ಚಹರೆ ಪತ್ತೆ ಆಪ್‌ನಲ್ಲಿ ಆಕೆಯ ಭಾವಚಿತ್ರವನ್ನು ತೆಗೆದಾಗ, ಆಕೆ ನಕಲಿ ಅಭ್ಯರ್ಥಿ ಎಂದು ದೃಢಪಟ್ಟಿದೆ.

RelatedPosts

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ADVERTISEMENT
ADVERTISEMENT

ತಕ್ಷಣವೇ ಸಿಬ್ಬಂದಿ ಈ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತರಲು ಮುಂದಾದಾಗ, ಆಕೆ ಪರೀಕ್ಷಾ ಕೇಂದ್ರದಿಂದ ತಪ್ಪಿಸಿಕೊಂಡು ಓಡಿದ್ದಾಳೆ. ತನಿಖೆಯಲ್ಲಿ, ಆಕೆ ಟಬು ನಾಝ್ ಎಂಬ ನೈಜ ಅಭ್ಯರ್ಥಿಯ ಪ್ರವೇಶ ಪತ್ರಕ್ಕೆ ತನ್ನ ಫೋಟೋ ಅಂಟಿಸಿಕೊಂಡಿದ್ದಳು ಎಂಬುದು ತಿಳಿದುಬಂದಿದೆ. ಅಲ್ಲದೆ, ಪರೀಕ್ಷೆಯ ದಿನಾಂಕಗಳನ್ನೂ ತಪ್ಪಾಗಿ ನಮೂದಿಸಿದ್ದಳು.

ಕಾನೂನು ಕ್ರಮಕ್ಕೆ ಸೂಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ಘಟನೆಯ ಬಗ್ಗೆ ತೀವ್ರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಕಾಲೇಜಿನ ಪ್ರಾಂಶುಪಾಲರಿಗೆ ವಿಡಿಯೋ ದೃಶ್ಯ ಸಮೇತ ವರದಿ ಸಲ್ಲಿಸಲು ಸೂಚಿಸಲಾಗಿದೆ. “ಈ ಘಟನೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಆಪ್‌ನ ಪರಿಣಾಮಕಾರಿತ್ವ

ಕೆಇಎ ಆರಂಭಿಸಿರುವ ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಪ್ ನಕಲಿ ಅಭ್ಯರ್ಥಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿದೆ. “ಈ ಹೊಸ ವ್ಯವಸ್ಥೆ ಪರೀಕ್ಷೆಯ ಪಾರದರ್ಶಕತೆ ಮತ್ತು ನೈಜತೆಯನ್ನು ಕಾಪಾಡಲು ಅತ್ಯಂತ ಸಹಕಾರಿಯಾಗಿದೆ,” ಎಂದು ಪ್ರಸನ್ನ ಹೇಳಿದ್ದಾರೆ. ಈ ಘಟನೆಯನ್ನು ಬಿಟ್ಟರೆ, ರಾಜ್ಯಾದ್ಯಂತ ಪರೀಕ್ಷೆ ಸುಗಮವಾಗಿ ಮುಕ್ತಾಯಗೊಂಡಿದೆ.

ಅಧಿಕಾರಿಗಳ ಖುದ್ದು ತಪಾಸಣೆ

ಮಲ್ಲೇಶ್ವರದ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಗುರುವಾರ ಭೇಟಿ ನೀಡಿದ್ದರು. ಇಬ್ಬರೂ ಅಧಿಕಾರಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಅಭ್ಯರ್ಥಿಗಳ ಭಾವಚಿತ್ರಗಳನ್ನು ತೆಗೆದು ನೈಜತೆಯನ್ನು ಖಾತ್ರಿಪಡಿಸಿಕೊಂಡರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 12T201408.813

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

by ಯಶಸ್ವಿನಿ ಎಂ
March 12, 2026 - 8:15 pm
0

Untitled design 2026 03 12T193441.959

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

by ಯಶಸ್ವಿನಿ ಎಂ
March 12, 2026 - 7:48 pm
0

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T201408.813
    ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
  • Untitled design 2026 03 12T142008.134
    ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 12, 2026 | 0
  • Untitled design 2026 03 12T140258.075
    LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version