• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಕಲಿ ಪೊಲೀಸರ ಸೋಗಿನಲ್ಲಿ ಸುಲಿಗೆ: ಪುಲಕೇಶಿನಗರ ಪೊಲೀಸರಿಂದ ಅಪ್ರಾಪ್ತ ಸೇರಿ ಐವರ ಬಂಧನ

admin by admin
April 27, 2025 - 11:30 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 27t112748.915

ಬೆಂಗಳೂರಿನಲ್ಲಿ ನಕಲಿ ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡಿದ ಖತರ್ನಾಕ್ ಗ್ಯಾಂಗ್‌ವೊಂದನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್‌ನಲ್ಲಿ ಒಬ್ಬ ಮಹಿಳೆಯೇ ತನ್ನ ಸಂಬಂಧಿಕರನ್ನೇ ಗುರಿಯಾಗಿಸಿ ಸುಲಿಗೆಗೆ ಯೋಜನೆ ರೂಪಿಸಿದ್ದಾಳೆ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ.

ಹೌದು ಏಪ್ರಿಲ್ 2ರಂದು ಸಂಜೆ 6:30 ರ ಸುಮಾರಿಗೆ ಈ ಘಟನೆ ನಡೆದಿದೆ. ಹೊಸೂರಿನಿಂದ ಬೆಂಗಳೂರಿಗೆ ತಮ್ಮ ಅಜ್ಜಿಯ ಮನೆಗೆ ಬಂದಿದ್ದ ಸೋಪಿಯಾ ಕುಟುಂಬ, ಬಾಣಸವಾಡಿಯಲ್ಲಿ ರೈಲಿನಿಂದ ಇಳಿದು ಆಟೋದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಆಟೋದಲ್ಲಿ ಅವರನ್ನು ಹಿಂಬಾಲಿಸಿದ ನಾಲ್ವರು ಖದೀಮರು, ಆಟೋವನ್ನು ಅಡ್ಡಗಟ್ಟಿದರು. ಆರೋಪಿ ಆಯೇಷಾ ಎಂಬಾಕೆ ವಿಡಿಯೋ ಕಾಲ್ ಮೂಲಕ ಸೋಪಿಯಾ ಕುಟುಂಬವನ್ನು ಗುರುತಿಸಿ, “ಇವರೇನಾ?” ಎಂದು ಖಚಿತಪಡಿಸಿಕೊಂಡು ಸುಲಿಗೆಗೆ ಮುಂದಾದರು.

RelatedPosts

ಪ್ರೀತ್ಸೋ..ಪ್ರೀತ್ಸೋ..ಅಂತ ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್..!

ಮಠದ ಆವರಣದಲ್ಲೇ ಸ್ವಾಮೀಜಿಯ ಬೆತ್ತಲೆ ಸ್ನಾನ..ಬೆತ್ತಲೆ ಮಸಾಜ್..!

ನಂಬಿ ಬಂದ ಹೆಂಡತಿಯನ್ನೇ ಅಟ್ಟಾಡಿಸಿ ಹೊಡೆದ ಪತಿ..!

ಹಾಸ್ಟೆಲ್‌ನಲ್ಲಿ ಹಠಾತ್ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಸಾ*ವು

ADVERTISEMENT
ADVERTISEMENT

ತಾವು ಪೊಲೀಸರು ಎಂದು ಬಿಂಬಿಸಿದ ಆರೋಪಿಗಳು, ಸೋಪಿಯಾ ಕುಟುಂಬದ ಮೈಮೇಲಿದ್ದ ಚಿನ್ನಾಭರಣಗಳನ್ನು ಕಿತ್ತುಕೊಂಡರು. ಎರಡು ಗಲ್ಸರ್, ಎರಡು ಉಂಗುರ, ಮಾಂಗಲ್ಯ ಸರ ಮತ್ತು ಮೊಬೈಲ್‌ಗಳನ್ನು ಕಸಿದುಕೊಂಡ ಗ್ಯಾಂಗ್, ತಕ್ಷಣವೇ ಪರಾರಿಯಾಯಿತು.

ಸೋಪಿಯಾ ಕುಟುಂಬವು ಈ ಘಟನೆಯ ಬಗ್ಗೆ ಪುಲಕೇಶಿನಗರ ಠಾಣೆಯಲ್ಲಿ ದೂರು ದಾಖಲಿಸಿತು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸುಲಿಗೆಯ ನಂತರ ಆರೋಪಿಗಳು ಸಮೀಪದ ಟೀ ಅಂಗಡಿಯಲ್ಲಿ ಟೀ ಕುಡಿದಿರುವುದು ಕಂಡುಬಂದಿದೆ. ಈ ವೇಳೆ ಆರೋಪಿಗಳು ಫೋನ್‌ಪೇ ಮೂಲಕ ಹಣ ಪಾವತಿಸಿದ್ದರು. ಈ ಫೋನ್‌ಪೇ ನಂಬರ್‌ನ ಸಹಾಯದಿಂದ ಪೊಲೀಸರು ಗ್ಯಾಂಗ್‌ನ ಆಯೇಷಾ, ನಾಸೀರ್, ಝಕ್ರಿಯಾ ಮತ್ತು ಒಬ್ಬ ಅಪ್ರಾಪ್ತ ಸೇರಿದಂತೆ ಐವರನ್ನು ಬಂಧಿಸಿದರು.

ಆಯೇಷಾಳ ಖತರ್ನಾಕ್ ಪ್ಲಾನ್
ತನಿಖೆಯಲ್ಲಿ ಆಯೇಷಾ ತನ್ನ ಸಂಬಂಧಿಗಳಾದ ಸೋಪಿಯಾ ಕುಟುಂಬ ರೈಲಿನಲ್ಲಿ ಬೆಂಗಳೂರಿಗೆ ಬರುತ್ತಿರುವ ಮಾಹಿತಿಯನ್ನು ಪಡೆದು, ಈ ಸುಲಿಗೆಗೆ ಯೋಜನೆ ರೂಪಿಸಿದ್ದಾಳೆ ಎಂಬುದು ಬಯಲಾಯಿತು. ದೂರದಿಂದಲೇ ವಿಡಿಯೋ ಕಾಲ್ ಮೂಲಕ ಹೊಂಚು ಹಾಕಿ, ನಕಲಿ ಪೊಲೀಸರನ್ನು ಬಿಟ್ಟು ಸುಲಿಗೆ ಮಾಡಿಸಿದ ಆಯೇಷಾ, ಈ ಗ್ಯಾಂಗ್‌ನ ಮಾಸ್ಟರ್‌ಮೈಂಡ್ ಎಂದು ತಿಳಿದುಬಂದಿದೆ.

ಪುಲಕೇಶಿನಗರ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ತನಿಖೆ ಇನ್ನೂ ಮುಂದುವರಿದಿದ್ದು, ಇಂತಹ ಕೃತ್ಯಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    BeFunky collage (6)

    ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    December 17, 2025 - 2:26 pm
    0

    BeFunky collage (4)

    ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

    by ಶ್ರೀದೇವಿ ಬಿ. ವೈ
    December 17, 2025 - 2:02 pm
    0

    BeFunky collage (3)

    ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮದ್ವೆ

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    December 17, 2025 - 1:54 pm
    0

    BeFunky collage (2)

    ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    by ಶ್ರೀದೇವಿ ಬಿ. ವೈ
    December 17, 2025 - 1:39 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage
      ಪ್ರೀತ್ಸೋ..ಪ್ರೀತ್ಸೋ..ಅಂತ ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್..!
      December 17, 2025 | 0
    • BeFunky collage (8)
      ಮಠದ ಆವರಣದಲ್ಲೇ ಸ್ವಾಮೀಜಿಯ ಬೆತ್ತಲೆ ಸ್ನಾನ..ಬೆತ್ತಲೆ ಮಸಾಜ್..!
      December 17, 2025 | 0
    • BeFunky collage (5)
      ನಂಬಿ ಬಂದ ಹೆಂಡತಿಯನ್ನೇ ಅಟ್ಟಾಡಿಸಿ ಹೊಡೆದ ಪತಿ..!
      December 17, 2025 | 0
    • BeFunky collage (4)
      ಹಾಸ್ಟೆಲ್‌ನಲ್ಲಿ ಹಠಾತ್ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಸಾ*ವು
      December 17, 2025 | 0
    • BeFunky collage (2)
      ದರ್ಶನ್‌ಗೆ ಇಂದಿನಿಂದ ಅಸಲಿ ಟ್ರಯಲ್ ಶುರು: ರಾತ್ರಿಯಿಡೀ ನಿದ್ರೆ ಮಾಡದೇ ಜೈಲಿನಲ್ಲಿ ಟೆನ್ಶನ್
      December 17, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version