• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಉಡುಪಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿದ ವಿದೇಶಿಗರು

admin by admin
August 15, 2025 - 2:19 pm
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
Web (31)

ವಿದೇಶದಿಂದ ಭಾರತಕ್ಕೆ ಆಗಮಿಸಿದವರು ತಮ್ಮ ಉತ್ತಮ ನಡವಳಿಕೆ ಮತ್ತು ಒಳ್ಳೆಯ ಕಾರ್ಯಗಳಿಂದ ಸುದ್ದಿಯಾಗುತ್ತಾರೆ. ಇದೀಗ, ಇಂಟರ್ನ್‌ಶಿಪ್‌ಗಾಗಿ ದೂರದ ದೇಶದಿಂದ ಬಂದ ವಿದೇಶಿಯರು, ಉಡುಪಿಯ ಶಾಲಾ ವಿದ್ಯಾರ್ಥಿಗಳೊಂದಿಗೆ ಬೆರೆತು, ಅವರ ಅಗತ್ಯಗಳಿಗೆ ಸ್ಪಂದಿಸಿ, ತಮ್ಮ ಹೃದಯ ಶ್ರೀಮಂತಿಕೆಯನ್ನು ತೋರಿದ್ದಾರೆ. ಈ ವಿದೇಶಿಯರು ಯಾವ ಕೆಲಸವನ್ನು ಮಾಡಿದರು? ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದೇಶಿಯರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಇಲ್ಲಿನ ರುಚಿಕರ ಆಹಾರವನ್ನು ಆನಂದಿಸುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಕೆಲವರು ಭಾರತದಲ್ಲೇ ನೆಲೆಸಿ, ಈ ದೇಶವನ್ನು ತಮ್ಮದೇ ದೇಶವೆಂದು ಭಾವಿಸುವ ಮನೋಭಾವ ಬೆಳೆಸಿಕೊಂಡಿದ್ದಾರೆ. ಈ ರೀತಿಯಲ್ಲಿ ವಿದೇಶದಿಂದ ಬಂದವರು ಒಳ್ಳೆಯ ಕಾರ್ಯಗಳ ಮೂಲಕ ಸುದ್ದಿಯಾಗುತ್ತಿದ್ದಾರೆ. ಕೆಲವರು ಭಾರತೀಯರಿಗೆ ಸ್ವಚ್ಛತೆಯ ಕುರಿತು ಪಾಠ ಮಾಡಿದರೆ, ಇನ್ನು ಕೆಲವರು ತಪ್ಪುಗಳನ್ನು ಸರಿಪಡಿಸಿ, ಬುದ್ಧಿವಾದ ಹೇಳುವ ಕೆಲಸವನ್ನು ಮಾಡುತ್ತಾರೆ.

RelatedPosts

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ADVERTISEMENT
ADVERTISEMENT

ಆದರೆ ಇದೀಗ, ಉಡುಪಿಯ ಬೈಂದೂರು ವಲಯದ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಇಂಟರ್ನ್‌ಶಿಪ್‌ಗಾಗಿ ಆಗಮಿಸಿದ ವಿದೇಶಿಯರು, ಇಲ್ಲಿನ ವಿದ್ಯಾರ್ಥಿಗಳೊಂದಿಗೆ ಎರಡು ತಿಂಗಳ ಕಾಲ ಕಳೆದಿದ್ದಾರೆ. ಈ ಅವಧಿಯಲ್ಲಿ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಿದ್ದಾರೆ. ತಮ್ಮ ಇಂಟರ್ನ್‌ಶಿಪ್ ಮುಗಿದು ತೆರಳುವ ಮುನ್ನ, ಶಾಲಾ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಕಾರ್ಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋವನ್ನು elkaani ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದ ಶೀರ್ಷಿಕೆಯಲ್ಲಿ ಇವರು ದೂರದ ದೇಶದಿಂದ ಇಂಟರ್ನ್‌ಶಿಪ್‌ಗಾಗಿ ಆಗಮಿಸಿದವರೆಂದು ಉಲ್ಲೇಖಿಸಲಾಗಿದೆ. ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಎರಡು ತಿಂಗಳ ಕಾಲ ಆಟ-ಪಾಠಗಳಲ್ಲಿ ಭಾಗವಹಿಸಿದ ಈ ಫ್ರಾನ್ಸ್ ದೇಶದ ನಾಗರಿಕರು, ವಿದ್ಯಾರ್ಥಿಗಳ ಅಗತ್ಯವನ್ನು ಗಮನಿಸಿ, ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ.

ವಿಶೇಷವೆಂದರೆ, ಇವರು ಕೇವಲ ಹಣ ನೀಡಿ ಶೌಚಾಲಯವನ್ನು ನಿರ್ಮಿಸಲಿಲ್ಲ. ಬದಲಿಗೆ, ಶೌಚಾಲಯದ ಗುಂಡಿಯನ್ನು ತೆಗೆಯುವುದರಿಂದ ಹಿಡಿದು, ಗೋಡೆಗಳನ್ನು ಕಟ್ಟಿ, ಮೇಲ್ಛಾವಣಿಯನ್ನು ನಿರ್ಮಿಸುವವರೆಗೆ ಸ್ವತಃ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ವಿಡಿಯೋದಲ್ಲಿ, ವಿದೇಶಿಯರು ಶಾಲಾ ವಿದ್ಯಾರ್ಥಿಗಳೊಂದಿಗೆ ಬೆರೆಯುವುದನ್ನು ಮತ್ತು ಶೌಚಾಲಯ ನಿರ್ಮಾಣದ ಕೆಲಸದಲ್ಲಿ ತೊಡಗಿರುವುದನ್ನು ಕಾಣಬಹುದು.

ಈ ವಿಡಿಯೋ 10,000ಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ರೀತಿಯಲ್ಲಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರ, “ಇದು ಸಿವಿಲ್ ಇಂಜಿನಿಯರಿಂಗ್‌ನ ಉದಾಹರಣೆ” ಎಂದು ಬರೆದಿದ್ದಾರೆ. ಇನ್ನೊಬ್ಬರು, “ನಿಮ್ಮ ಕೆಲಸಕ್ಕೆ ಮೆಚ್ಚುಗೆ, ಇದು ಅದ್ಭುತ” ಎಂದಿದ್ದಾರೆ. ಮತ್ತೊಬ್ಬರು, “ವಿದೇಶಿಯರು ನಮಗೆಲ್ಲರಿಗೂ ಮಾದರಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ. ಕೆಲವರು ಚಪ್ಪಾಳೆ ತಟ್ಟುವ ಚಿಹ್ನೆಯನ್ನು ಕಳುಹಿಸಿ, ಈ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ತೋರಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (13)

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ

by ದಿಶಾ ಕೆ. ಎಸ್.
July 25, 2026 - 9:48 am
0

ಕೈಗೊಳ್ಳಲಿರುವ (11)

ರಾಜ್ಯದಲ್ಲಿ ಮಳೆಯ ಅಬ್ಬರ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು

by ದಿಶಾ ಕೆ. ಎಸ್.
July 25, 2026 - 9:19 am
0

ಕೈಗೊಳ್ಳಲಿರುವ (10)

ದೇಶಾದ್ಯಂತ ಕಾವು ಪಡೆದ CJP ಪ್ರತಿಭಟನೆ: ಇಂದು ಕೇಂದ್ರದ ಮಹತ್ವದ ನಿರ್ಧಾರ

by ದಿಶಾ ಕೆ. ಎಸ್.
July 25, 2026 - 8:29 am
0

ಕೈಗೊಳ್ಳಲಿರುವ (8)

ಎನ್‌ಟಿಎಗೆ ಭಾರೀ ಶಾಕ್: 47 ಅಧಿಕಾರಿಗಳ ವಜಾ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಕಠಿಣ ಕ್ರಮ

by ದಿಶಾ ಕೆ. ಎಸ್.
July 25, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version